Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ರಂಜಿತಾ ಕೊಲೆ‌ಮಾಡಿ ಪರಾರಿಯಾಗಿ ಕಾಡಲ್ಲೇ ಜೀವ ಕಳೆದುಕೊಂಡ ರಫೀಕ್! ಯಲ್ಲಾಪುರ ಬಂದ್‌ಗೆ ಭಾರೀ ಸ್ಪಂದನೆ
ಕರ್ನಾಟಕಪ್ರಮುಖ

ರಂಜಿತಾ ಕೊಲೆ‌ಮಾಡಿ ಪರಾರಿಯಾಗಿ ಕಾಡಲ್ಲೇ ಜೀವ ಕಳೆದುಕೊಂಡ ರಫೀಕ್! ಯಲ್ಲಾಪುರ ಬಂದ್‌ಗೆ ಭಾರೀ ಸ್ಪಂದನೆ

Share
1 Min Read
SHARE

Subscribe ನ್ಯೂಸಿಕ್ಸ್ ಕನ್ನಡ NewsicsKannada/YouTube

newsics.com

ಯಲ್ಲಾಪುರ(ಉತ್ತರ ಕನ್ನಡ): ಪ್ರೀತಿ ನಿರಾಕರಿಸಿದ ಮಹಿಳೆಯನ್ನು ಅಡ್ಡಗಟ್ಟಿ ಕುತ್ತಿಗೆ ಕೊಯ್ದು ಕೊಲೆ ಮಾಡಿ ಪರಾರಿಯಾಗಿದ್ದ ಆರೋಪಿ ರಫೀಕ್ ಇಮಾಮಸಾಬ ಯಳ್ಳೂರ (30) ಕಾಡಿನಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದಾನೆ.

ರಾಮಾಪುರ ಸರ್ಕಾರಿ ಶಾಲೆಯಲ್ಲಿ ಅಡುಗೆ ಸಹಾಯಕಿಯಾಗಿ ಕಾರ್ಯ ನಿರ್ವಹಿಸುತ್ತಿದ್ದ ರಂಜಿತಾ ಮಲ್ಲಪ್ಪ ಬನಸೋಡೆ (30) ವಿವಾಹಿತೆಯನ್ನು ಚಾಕು ಇರಿದು ರಫೀಕ್ ಕೊಲೆ‌ಮಾಡಿ ಪರಾರಿಯಾಗಿದ್ದ.

ಹೀಗೆ ಕೊಲೆ ಮಾಡಿ ಕಾಡಿನತ್ತ ಓಡಿ ತಪ್ಪಿಸಿಕೊಂಡಿದ್ದ ಆರೋಪಿ ರಫೀಕ್ ಆತ್ಮಹತ್ಯೆಗೆ ಶರಣಾಗಿದ್ದಾನೆ. ಈತನ ಶವ ರಾಮಾಪುರ ಕಾಡಿನಲ್ಲಿ ಪತ್ತೆಯಾಗಿದೆ. ಮರವೊಂದಕ್ಕೆ ನೇಣು ಬಿಗಿದುಕೊಂಡ ಸ್ಥಿತಿಯಲ್ಲಿ ಶವ ಪತ್ತೆಯಾಗಿದೆ.

ಮೃತ ಆರೋಪಿ ರಫೀಕ್ ಯಲ್ಲಾಪುರದ ಕಾಳಮ್ಮನಗರ ನಿವಾಸಿಯಾಗಿದ್ದ. ರಂಜಿತಾ ಬನ್ಸೊಡೆ ಹತ್ಯೆ ಹಿನ್ನೆಲೆಯಲ್ಲಿ ಶನಿವಾರದಿಂದ ಪೊಲೀಸರು ಈತನಿಗಾಗಿ ವ್ಯಾಪಕ ಶೋಧ ಕೈಗೊಂಡಿದ್ದರು.

ವಿವಾಹವಾಗಿ ಹತ್ತು ವರ್ಷ ಸಂಸಾರ ನಡೆಸಿದ್ದ ರಂಜಿತಾ ಬನ್ಸೊಡೆ ಬಳಿಕ ವಿಚ್ಛೇದನ ಪಡೆದು ರಾಮಾಪುರ ಶಾಲೆಯಲ್ಲಿ ಅಡುಗೆ ಸಹಾಯಕಿಯಾಗಿ ಕೆಲಸ ಮಾಡುತ್ತಿದ್ದಳು. ಈ ವೇಳೆ ರಫೀಕ್ ಜತೆ ಸ್ನೇಹವಾಗಿತ್ತು. ಇಬ್ಬರ ಈ ಸ್ನೇಹ ಅನೈತಿಕ ಸಂಬಂಧವಾಗಿ ಮಾರ್ಪಟ್ಟಿತ್ತು. ಈ ಮಧ್ಯೆ, ತನ್ನನ್ನು ಮದುವೆಯಾಗುವಂತೆ ರಂಜಿತಾಗೆ ರಫೀಕ್ ಪೀಡಿಸುತ್ತಿದ್ದ. ಆದರೆ ರಂಜಿತಾ ಮದುವೆಯನ್ನು ನಿರಾಕರಿಸಿದ್ದಲ್ಲದೆ ರಫೀಕ್‌ನಿಂದ ದೂರವಾಗಿದ್ದಳು.

ಬಂದ್‌ಗೆ ಭಾರೀ ಸ್ಪಂದನೆ:

ಈ ಘಟನೆ ಯಲ್ಲಾಪುರದಲ್ಲಿ ತೀವ್ರ ಆಕ್ರೋಶಕ್ಕೆ ಕಾರಣವಾಗಿತ್ತಲ್ಲದೇ, ಹಿಂದು ಪರ ಸಂಘಟನೆಗಳು ಇಂದು (ಭಾನುವಾರ) ಯಲ್ಲಾಪುರ ಬಂದ್‌ಗೂ ಕರೆನೀಡಿವೆ.

ಯಲ್ಲಾಪುರ್ ಬಂದ್ ಹಿನ್ನೆಲೆಯಲ್ಲಿ ನಗರದ ಎಲ್ಲ ಅಂಗಡಿ ಮುಗ್ಗಟ್ಟುಗಳು ಸಂಪೂರ್ಣ ಬಂದ್ ಆಗಿವೆ.

ಮದುವೆಗೆ ನಿರಾಕರಿಸಿದ ಮಹಿಳೆಯನ್ನು ಚಾಕು ಇರಿದು ಕೊಂ*ದ ಪ್ರೇಮಿ, ಹತ್ಯೆ ಖಂಡಿಸಿ ಇಂದು ಯಲ್ಲಾಪುರ ಬಂದ್

TAGGED:Ranjitha killed Rafiq who escaped and lost his life in the forest! Huge response to Yallapur Bandh
Share This Article
Facebook Twitter Copy Link Print
Previous Article ರಸ್ತೆ ಅಪಘಾತದಲ್ಲಿ ಖ್ಯಾತ ನಟ ಆಶಿಶ್ ವಿದ್ಯಾರ್ಥಿ ದಂಪತಿಗೆ ಗಾಯ
Next Article ತೀವ್ರ ತಲೆನೋವಿನಿಂದ ರಜೆ ಕೇಳಿದ ಉದ್ಯೋಗಿಗೆ ಲೈವ್ ಲೋಕೆಶನ್ ಕೇಳಿದ ಮ್ಯಾನೇಜರ್ : ಪೋಸ್ಟ್ ವೈರಲ್

Popular Posts

Darshan ಲೈವ್ ಬಂದು ಅಭಿಮಾನಿಗಳ ಬಗ್ಗೆ ನಟ ದರ್ಶನ್ ಹೇಳಿದ್ದೇನು? ವಿಡಿಯೋ ವೈರಲ್

1 Min Read

ಐಪಿಎಲ್ ರೂವಾರಿ ಲಲಿತ್ ಮೋದಿ ಬಯೋಪಿಕ್: ಮುಖ್ಯ ಪಾತ್ರದಲ್ಲಿ ರಣವೀರ್ ಸಿಂಗ್?

2 Min Read

ಈ ಲಕ್ಷಣ ಕಂಡುಬಂದರೆ ಮನೆಯಲ್ಲಿ ನಕಾರಾತ್ಮಕ ಶಕ್ತಿ ಹರಿದಾಡುತ್ತಿದೆ ಎಂದರ್ಥ?

2 Min Read

5300 ವರ್ಷಗಳಷ್ಟು ಹಳೆಯದಾದ ಐಸ್ ಮಮ್ಮಿಯಲ್ಲಿ ಇನ್ನೂ ಇದೆ ಜೀವ!

2 Min Read

You Might Also Like

ಪ್ರಮುಖ

ಟ್ರೆಕ್ಕಿಂಗ್ ವೇಳೆ ಎಂಬಿಎ ವಿದ್ಯಾರ್ಥಿನಿ ನಿಗೂಢ ನಾಪತ್ತೆ: ಇಬ್ಬರು ಸ್ನೇಹಿತರ ಬಂಧನ!

2 Min Read
ಪ್ರಮುಖ

ಐಪಿಎಲ್ ಹಗರಣ; ಹಿರಿಯ ರಾಜಕೀಯ ನಾಯಕರ ಹೆಸರು ಬಾಯ್ಬಿಟ್ಟ ಲಲಿತ್ ಮೋದಿ

3 Min Read
ಪ್ರಮುಖಮನರಂಜನೆ

Adah Sharma: ನಾನು ತಾಯಿಯಾಗಲಿದ್ದೇನೆ ಎಂದ ನಟಿ ಅದಾ ಶರ್ಮಾ, ಫ್ಯಾನ್ಸ್ ಶಾಕ್! ಅಷ್ಟಕ್ಕೂ ಅಸಲಿ ಸಂಗತಿ ಏನು?

1 Min Read
ಪ್ರಮುಖಕರ್ನಾಟಕ

ಯತೀಂದ್ರ ಸಿದ್ದರಾಮಯ್ಯಗೆ ಮಂತ್ರಿಗಿರಿ; ಕೈ ಪಾಳಯದಲ್ಲಿ ಅಸಮಾಧಾನ?

2 Min Read

Social Networks

Facebook-f Instagram Twitter
Welcome Back!

Sign in to your account

Lost your password?