ರಂಜಿತಾ ಸಹೋದರ- ಹಂತಕ ರಫೀಕ್ ಆಪ್ತರು: ಯಲ್ಲಾಪುರದಲ್ಲಿ ಉದ್ವಿಗ್ನ ಸ್ಥಿತಿ, ಎಲ್ಲೆಲ್ಲೂ ಪೊಲೀಸ್ ಬಂದೋಬಸ್ತ್
Subscribe ನ್ಯೂಸಿಕ್ಸ್ ಕನ್ನಡ NewsicsKannada/YouTube newsics.com ಯಲ್ಲಾಪುರ(ಉತ್ತರ ಕನ್ನಡ): ಯಲ್ಲಾಪುರದ ಹಿಂದೂ ಮಹಿಳೆ ರಂಜಿತಾ ಬನ್ಸೋಡೆ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ದಿನಕ್ಕೊಂದು ಸ್ಫೋಟಕ ಮಾಹಿತಿ ಸಿಗುತ್ತಿದೆ. ಈ ಮಧ್ಯೆ, ರಂಜಿತಾ ಹತ್ಯೆ ಖಂಡಿಸಿ ಹಿಂದು ಪರ ಸಂಘಟನೆಗಳು ಭಾನುವಾರ ಕರೆನೀಡಿದ್ದ ಯಲ್ಲಾಪುರ ಬಂದ್ಗೆ ಭಾರೀ ಬೆಂಬಲ ವ್ಯಕ್ತವಾಗಿದ್ದು, ನಗರದಲ್ಲಿ ಬಂದ್ ವೇಳೆ ರಂಜಿತಾ ಶವದ ಮೆರವಣಿಗೆ ಮಾಡಲಾಗಿದೆ. ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ತ ಅವರು ರಂಜಿತಾ ಅವರ ಕುಟುಂಬದವರನ್ನು ಭೇಟಿ ಮಾಡಿ ಸಾಂತ್ವನ ಹೇಳಿದರಲ್ಲದೆ ಐದು ಲಕ್ಷ … Continue reading ರಂಜಿತಾ ಸಹೋದರ- ಹಂತಕ ರಫೀಕ್ ಆಪ್ತರು: ಯಲ್ಲಾಪುರದಲ್ಲಿ ಉದ್ವಿಗ್ನ ಸ್ಥಿತಿ, ಎಲ್ಲೆಲ್ಲೂ ಪೊಲೀಸ್ ಬಂದೋಬಸ್ತ್
Copy and paste this URL into your WordPress site to embed
Copy and paste this code into your site to embed