FSL Report ಗುಂಡಿನ ರಹಸ್ಯ ಬಯಲು: ಕೈ‌ ಕಾರ್ಯಕರ್ತನ ಸತೀಶ್ ಸತೀಶ್ ರೆಡ್ಡಿ ಅಂಗರಕ್ಷಕರ ಗುಂಡೇ ಕಾರಣ! ಇಬ್ಬರ ಬಂಧನ

Subscribe ನ್ಯೂಸಿಕ್ಸ್ ಕನ್ನಡ NewsicsKannada/YouTube newsics.com ಬಳ್ಳಾರಿ: ಬ್ಯಾನರ್ ವಿಷಯದಲ್ಲಿ ಉಂಟಾದ ಗಲಾಟೆಯಲ್ಲಿ ಕಾಂಗ್ರೆಸ್ ಕಾರ್ಯಕರ್ತ ರಾಜಶೇಖರ್ ರೆಡ್ಡಿ ಸಾವಿಗೆ ಕಾಂಗ್ರೆಸ್ ಶಾಸಕ ನಾರಾ ಭರತ್ ರೆಡ್ಡಿ ಬೆಂಬಲಿಗ ಸತೀಶ್ ರೆಡ್ಡಿ ಅಂಗರಕ್ಷಕ ಹಾರಿಸಿದ ಗುಂಡು ಕಾರಣ ಎಂಬುದು ದೃಢಪಟ್ಟಿದೆ. ಈ ಹಿನ್ನೆಲೆಯಲ್ಲಿ ಸತೀಶ್ ರೆಡ್ಡಿಯ ಇಬ್ಬರು ಗನ್ ಮ್ಯಾನ್‌ಗಳನ್ನು ಪೊಲೀಸರು ವಶಕ್ಕೆ ಪಡೆದು ವಿಚಾರಣೆ ಆರಂಭಿಸಿದ್ದಾರೆ. ರಾಜಶೇಖರ್ ಸಾವಿಗೆ ಕಾರಣವಾದ ಗುಂಡಿನ ತನಿಖೆಯ ಎಫ್.ಎಸ್.ಎಲ್ ವರದಿ ಈಗ ಬಂದಿದ್ದು ದೇಹ ಹೊಕ್ಕ ಗುಂಡು ಸತೀಶ ರೆಡ್ಡಿ … Continue reading FSL Report ಗುಂಡಿನ ರಹಸ್ಯ ಬಯಲು: ಕೈ‌ ಕಾರ್ಯಕರ್ತನ ಸತೀಶ್ ಸತೀಶ್ ರೆಡ್ಡಿ ಅಂಗರಕ್ಷಕರ ಗುಂಡೇ ಕಾರಣ! ಇಬ್ಬರ ಬಂಧನ