ಶಿಕ್ಷಣ ಬದಲಾಗಬೇಕೆಂದು ಪತ್ರ ಬರೆದಿಟ್ಟು ಜೀವ ಕಳೆದುಕೊಂಡ ನಿರುದ್ಯೋಗಿ ಪದವೀಧರ! ಡೆತ್ ನೋಟ್ನಲ್ಲೇನಿದೆ?
Subscribe ನ್ಯೂಸಿಕ್ಸ್ ಕನ್ನಡ NewsicsKannada/YouTube newsics.com ಶಿವಮೊಗ್ಗ: ಶಿಕ್ಷಣ ವ್ಯವಸ್ಥೆಯಲ್ಲಿ ಬದಲಾವಣೆ ತರಬೇಕೆಂದು ಮನವಿ ಮಾಡಿದ ನಿರುದ್ಯೋಗಿ ಪದವೀಧರನೊಬ್ಬ ಆತ್ಮಹ*ತ್ಯೆಗೆ ಶರಣಾಗಿದ್ದಾನೆ. ಶಿವಮೊಗ್ಗ ಜಿಲ್ಲೆಯ ಸೊರಬ ತಾಲ್ಲೂಕಿನ ಕೈಸೋಡಿಯಲ್ಲಿ ಈ ಘಟನೆ ನಡೆದಿದ್ದು, ರಾಕೇಶ್(21) ತನ್ನ ಮನೆಯಲ್ಲೇ ನೇಣಿಗೆ ಶರಣಾಗಿದ್ದಾನೆ. ಪದವಿ ವ್ಯಾಸಂಗದ ಬಳಿಕ ಸರ್ಕಾರಿ ಉದ್ಯೋಗಕ್ಕಾಗಿ ರಾಕೇಶ್ ತಯಾರಿ ನಡೆಸಿದ್ದ. ಸ್ಪರ್ಧಾತ್ಮಕ ಪರೀಕ್ಷೆಗೆ ಸಿದ್ಧಗೊಳ್ಳುತ್ತಿದ್ದ ರಾಕೇಶ್, ಮಾನಸಿಕವಾಗಿ ತುಸು ದುರ್ಬಲನಾಗಿದ್ದ ಎಂದು ಹೇಳಲಾಗಿದೆ. ಸೋಮವಾರ ಬೆಳಗ್ಗೆ ಡೆತ್ ನೋಟ್ ಬರೆದಿಟ್ಟು ರಾಕೇಶ್ ಆತ್ಮಹತ್ಯೆಗೆ ಶರಣಾಗಿದ್ದ. ವಿಷಯ … Continue reading ಶಿಕ್ಷಣ ಬದಲಾಗಬೇಕೆಂದು ಪತ್ರ ಬರೆದಿಟ್ಟು ಜೀವ ಕಳೆದುಕೊಂಡ ನಿರುದ್ಯೋಗಿ ಪದವೀಧರ! ಡೆತ್ ನೋಟ್ನಲ್ಲೇನಿದೆ?
Copy and paste this URL into your WordPress site to embed
Copy and paste this code into your site to embed