Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಥಿಯೇಟರ್ ಮಹಿಳಾ ಶೌಚಾಲಯದಲ್ಲಿ ಕ್ಯಾಮರಾ ಇಟ್ಟ ಯುವಕ, ಮಹಿಳೆಯರು ಶಾಕ್
ಕರ್ನಾಟಕಪ್ರಮುಖ

ಥಿಯೇಟರ್ ಮಹಿಳಾ ಶೌಚಾಲಯದಲ್ಲಿ ಕ್ಯಾಮರಾ ಇಟ್ಟ ಯುವಕ, ಮಹಿಳೆಯರು ಶಾಕ್

Share
1 Min Read
SHARE

Subscribe ನ್ಯೂಸಿಕ್ಸ್ ಕನ್ನಡ NewsicsKannada/YouTube

newsics.com

ಬೆಂಗಳೂರು :  ಮಡಿವಾಳದ ಸಂಧ್ಯಾ ಥಿಯೇಟರ್‌ನ ಲೇಡೀಸ್ ಟಾಯ್ಲೆಟ್‌ನಲ್ಲಿ ಕ್ಯಾಮರಾ ಇಟ್ಟಿರುವ ಆರೋಪ ಕೇಳಿ ಬಂದಿದೆ.

ನುವ್ವು ನಾಕು ನಚ್ಚಾವ್ ಎಂಬ ಸಿನಿಮಾ ರೀ ರಿಲಿಸ್ ಆಗಿತ್ತು. ಈ ವೇಳೆ ಸಿನಿಮಾ ನೋಡೋದಕ್ಕೆ ಥಿಯೇಟರ್‌ಗೆ ಬಂದಿದ್ದ  ಕೆಲ ಮಹಿಳೆಯರು, ಯುವತಿಯರು ವಾಶ್ ರೂಂಗೆ ಹೋಗಿದ್ದು, ಈ ವೇಳೆ ಮಹಿಳೆ, ಯುವತಿಯರು ಶಾಕ್ ಆಗಿದ್ದಾರೆ

ಇನ್ನು ಕ್ಯಾಮರಾ ಇಟ್ಟಿದ್ದನ್ನು ಗಮನಿಸಿದ ಅಲ್ಲಿ ಸೇರಿದ್ದ ಜನರು ಕೂಡಲೇ ಆರೋಪಿಯನ್ನು ಹಿಡಿದಿದ್ದಾರೆ. ಬಳಿಕ ಆತನಿಗೆ ಥಳಿಸಿ, ಪೊಲೀಸರಿಗೆ ಒಪ್ಪಿಸಿದ್ದಾರೆ. ಸದ್ಯ ಯುವಕನನ್ನು ವಶಪಡೆದು ಪೊಲೀಸರು ವಿಚಾರಣೆ ನಡೆಸ್ತಿದ್ದಾರೆ. ಕೂಡಲೇ ಕಾರ್ಯಪ್ರವೃತ್ತರಾಗಿದ್ದಾರೆ.

ಯುವಕ ಯಾರು, ಈ ಕೃತ್ಯದ ಹಿಂದಿನ ಉದ್ದೇಶವೇನು, ಈ ಹಿಂದೆ ಇಂತಹ ಕೃತ್ಯಗಳನ್ನು ನಡೆಸಿದ್ದಾನೆಯೇ ಅಥವಾ ಇದು ಮೊದಲ ಬಾರಿಯೇ ಎಂಬುದರ ಬಗ್ಗೆ ಪೊಲೀಸರು ವಿಚಾರಣೆ ನಡೆಸುತ್ತಿದ್ದಾರೆ.

https://www.newsics.com/2026/01/05/he-came-to-his-girlfriends-house-with-a-live-band-and-proposed-in-the-bedroom/

TAGGED:women shockedYoung man puts camera in theater women's toilet
Share This Article
Facebook Twitter Copy Link Print
Previous Article ಲೈವ್ ಬ್ಯಾಂಡ್ ಜತೆ ಗೆಳತಿ ಮನೆಗೆ ಬಂದು ಬೆಡ್‌ರೂಂನಲ್ಲಿ ಪ್ರಪೋಸಲ್ – ವಿಡಿಯೋ ನೋಡಿ
Next Article ತಿಥಿ ಸಿನೆಮಾ ಖ್ಯಾತಿಯ ಸೆಂಚೂರಿಗೌಡ ಇನ್ನಿಲ್ಲ

Popular Posts

ಕರ್ನಾಟಕದಲ್ಲಿ ಸಿಎಂ ಬದಲಾಗಿದ್ದರ ಬಗ್ಗೆ ಪ್ರಧಾನಿ ಮೋದಿ ಹೇಳಿದ್ದೇನು?

1 Min Read

‘ಪೆದ್ದಿ’ ನಿರ್ದೇಶಕನ ವಿರುದ್ಧ ತೀವ್ರ ಟೀಕೆ; ಕಾರಣವೇನು?

2 Min Read

ಬಿಪಿ ದಿಢೀರ್ ಹೆಚ್ಚಾದ್ರೆ ಟೆನ್ಷನ್​ ಆಗ್ಬೇಡಿ; ಜಸ್ಟ್ ಈ ರೀತಿ ಮಾಡಿ

2 Min Read

ಬಿಜೆಪಿಗೆ ಗುಡ್‌ಬೈ ಬೆನ್ನಲ್ಲೇ ಹೊಸ ಪಕ್ಷ ಘೋಷಿಸಿದ ಕೆ ಅಣ್ಣಾಮಲೈ

1 Min Read

You Might Also Like

ಪಂಚಾಂಗಈ ದಿನದಿನ ಭವಿಷ್ಯಪ್ರಮುಖ

ASTRO ನಾಳೆ ವೈಧೃತಿ, ಇಂದ್ರ ಯೋಗ: ಈ ಐದು ರಾಶಿಗಳಿಗೆ ಭಾರೀ ಅನುಕೂಲ

3 Min Read
ಕರ್ನಾಟಕಪ್ರಮುಖ

ಆಹಾರ ಖಾತೆ ನೀಡಿದ್ದಕ್ಕೆ ಬೇಸರಗೊಂಡಿದ್ದ ಮುನಿಯಪ್ಪ ಅವರಿಗೆ ಮನವೊಲಿಕೆ ಮಾಡಿದ ರಾಹುಲ್ ಗಾಂಧಿ; ಐ ಆಯಮ್​ ಹ್ಯಾಪಿ ಎಂದ ಸಚಿವರು

2 Min Read
ಕರ್ನಾಟಕಪ್ರಮುಖ

‘ನನಗೂ ಬೇಕಾದ ಖಾತೆ ಸಿಗಲಿಲ್ಲ, ಆದ್ರೆ ನನಗೆ ದುಃಖನೂ ಇಲ್ಲ, ಸಂತೋಷನೂ ಇಲ್ಲ; ಸತೀಶ್ ಜಾರಕಿಹೊಳಿ ಹೊಸ ಬಾಂಬ್

2 Min Read
ಕರ್ನಾಟಕಪ್ರಮುಖ

ಫೋನ್​ ಸ್ವಿಚ್​ ಆಫ್​; ರಾಜೀನಾಮೆ ಬಳಿಕ ರಾಮಲಿಂಗಾರೆಡ್ಡಿ ಹೋಗಿದ್ದು ಎಲ್ಲಿಗೆ?

1 Min Read

Social Networks

Facebook-f Instagram Twitter
Welcome Back!

Sign in to your account

Lost your password?