Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಪಂಚಾಂಗ > ಈ ದಿನ > ASTRO ಇಂದು ಸರ್ವಾರ್ಥಸಿದ್ಧಿ, ಪ್ರೀತಿ ಯೋಗ: ಈ ರಾಶಿಗಳ ಜನರಿಗೆ ಭಾರೀ ಅನುಕೂಲ
ಈ ದಿನಜ್ಯೋತಿಷ್ಯಪಂಚಾಂಗಪ್ರಮುಖ

ASTRO ಇಂದು ಸರ್ವಾರ್ಥಸಿದ್ಧಿ, ಪ್ರೀತಿ ಯೋಗ: ಈ ರಾಶಿಗಳ ಜನರಿಗೆ ಭಾರೀ ಅನುಕೂಲ

Share
3 Min Read
SHARE

Subscribe ನ್ಯೂಸಿಕ್ಸ್ ಕನ್ನಡ NewsicsKannada/YouTube

newsics.com

ಇಂದು ಜನವರಿ 6, ಮಂಗಳವಾರ, ಚತುರ್ಗ್ರಾಹಿ ಯೋಗ, ಸರ್ವಾರ್ಥ ಸಿದ್ಧಿ ಯೋಗ, ಸಮ ಯೋಗ, ಪ್ರೀತಿ ಯೋಗದ ಜತೆಗೆ ಅನೇಕ ಶುಭ ಯೋಗಗಳು ರೂಪಗೊಂಡಿವೆ. ಇದರಿಂದಾಗಿ ಈ ದಿನ ಹೆಚ್ಚು ಮಹತ್ವದ್ದಾಗಿದೆ. ಹೀಗಾಗಿ ಇಂದು ಕೆಲವು ರಾಶಿಗಳ ಜನರು ಈ ಶುಭ ಯೋಗಗಳ ಲಾಭವನ್ನು ಪಡೆಯಲಿದ್ದಾರೆ. ಈ ರಾಶಿಗೆ ಸೇರಿದ ಜನರ ಸಂತೋಷ ಮತ್ತು ಧೈರ್ಯದಲ್ಲಿ ಉತ್ತಮ ಹೆಚ್ಚಳವಿರುತ್ತದೆ. ನಿಮ್ಮ ಚಿಂತೆಗಳು ಕ್ರಮೇಣ ಕಡಿಮೆಯಾಗುತ್ತವೆ. ಈ ರಾಶಿಯವರು ಸಂತೋಷ-ಸಮೃದ್ಧಿಯನ್ನು ಹೊಂದುತ್ತಾರೆ ಮತ್ತು ಹಣ ಗಳಿಸಲು ಉತ್ತಮ ಅವಕಾಶಗಳು ಲಭಿಸುತ್ತದೆ.

ಮೇಷ

ಈ ರಾಶಿಗೆ ಸೇರಿದ ಜನರು ಇಂದು ಗ್ರಹಗಳ ಉತ್ತಮ ಸ್ಥಿತಿಯಿಂದಾಗಿ ಅನೇಕ ವಿಚಾರಗಳಲ್ಲೂ ಸರ್ಕಾರ ಕ್ಷೇತ್ರಕ್ಕೆ ಸಂಬಂಧಿಸಿದ ಕೆಲಸದಲ್ಲಿ ಅದೃಷ್ಟದ ಸಂಪೂರ್ಣ ಬೆಂಬಲ ದೊರಕುವುದು. ಸರಕಾರಿ ಕ್ಷೇತ್ರದಲ್ಲಿ ನಿಮ್ಮ ಅಪೂರ್ಣ ಕೆಲಸಗಳೆಲ್ಲವೂ ನಾಳೆ ಈಡೇರಲಿದೆ. ಹಾಗೆಯೇ ಆರ್ಥಿಕ ಲಾಭವನ್ನು ಗಳಿಸಲು ಉತ್ತಮ ಅವಕಾಶಗಳನ್ನು ಪಡೆದುಕೊಳ್ಳುವಿರಿ. ಟೆಕ್ನಿಕಲ್ ಕೆಲಸ ಮತ್ತು ವಿದೇಶಕ್ಕೆ ಸಂಬಂಧಿಸಿದ ಕೆಲಸಗಳಿಗೆ ವಿಶೇಷವಾಗಿ ಲಾಭದಾಯಕ ದಿನವಾಗಿರುವುದು. ತಂದೆಯಿಂದ ಲಾಭ ಮತ್ತು ಸಂತೋಷ ದೊರಕುವುದು.

ಮಿಥುನ

ಮಿಥುನ ರಾಶಿಗೆ ಸೇರಿದ ಜನರಿಗೆ ಮಂಗಳವಾರದ ದಿನ ಕೆಲಸಕ್ಕೆ ಸಂಬಂಧಿಸಿದಂತೆ ಸಾಕಷ್ಟು ಶುಭವಾಗಿರುವುದು. ನಿಮ್ಮ ಕೆಲಸದಲ್ಲಿನ ಯೋಜನೆಗಳಿಗೆ ಅನುಸಾರವಾಗಿ ಕೆಲಸಗಳನ್ನು ಪೂರ್ಣಗೊಳಿಸುವಿರಿ. ಸರ್ಕಾರಿ ಕೆಲಸಕ್ಕೆ ಸಂಬಂಧಿಸಿದಂತೆ ಇಂದು ಅದೃಷ್ಟದ ಸಂಪೂರ್ಣ ಬೆಂಬಲ ದೊರಕುವುದು. ಕೆಲಸದಲ್ಲಿ ನಿಮ್ಮ ಗೌರವ, ಖ್ಯಾತಿ ಹಾಗೂ ಪ್ರಭಾವ ಹೆಚ್ಚಾಗಲಿದೆ. ಆರ್ಥಿಕ ಲಾಭ ದೊರಕುವ ಯೋಗದ ನಿರ್ಮಾಣವೂ ಕೂಡ ಆಗುವುದು. ಈ ಮೊದಲೇ ಮಾಡಿದಂತಹ ಹೂಡಿಕೆಗಳಿಂದ ಅಪಾರ ಪ್ರಯೋಜನವನ್ನು ಪಡೆಯುವಿರಿ. ಹಾಗೆಯೇ ಕೆಲಸದಲ್ಲಿ ಬದಲಾವಣೆಗಾಗಿ ಪ್ರಯತ್ನವನ್ನು ಪಡುತ್ತಿರುವವರಿಗೆ ಯಶಸ್ಸು ದೊರಕುವುದು. ಮನೆಯ ವಿಚಾರಗಳಿಗೆ ಸಂಬಂಧಿಸಿದಂತೆ ಇಂದು ಸಾಕಷ್ಟು ಶುಭ ದಿನವಾಗಿರುವುದು.

ಕರ್ಕಾಟಕ

ಈ ರಾಶಿಗೆ ಸೇರಿದ ಜನರಿಗೆ ಇಂದು ಮಂಗಳವಾರದ ದಿನ ಅದೃಷ್ಟಶಾಲಿಯಾಗಿರುವುದು. ಅದೃಷ್ಟದ ಸಂಪೂರ್ಣ ಬೆಂಬಲದಿಂದ ಸಾಕಷ್ಟು ಆರ್ಥಿಕ ಲಾಭವು ದೊರಕಲಿದೆ. ಕೆಲಸಕ್ಕೆ ಸಂಬಂಧಿಸಿದಂತೆ ಪ್ರಗತಿಗಾಗಿ ಉತ್ತಮ ಅವಕಾಶಗಳನ್ನು ಪಡೆದುಕೊಳ್ಳುವಿರಿ. ಹಾಗೆಯೇ ಕೆಲಸದಲ್ಲಿ ಬದಲಾವಣೆಗಾಗಿ ಪ್ರಯತ್ನವನ್ನು ಪಡುತ್ತಿರುವವರಿಗೆ ಇಂದು ಶುಭ ಸುದ್ದಿ ಲಭಿಸಲಿದೆ. ನಿಮ್ಮ ಬುದ್ಧಿವಂತಿಕೆ ಹಾಗೂ ನಿರ್ಧಾರವನ್ನು ತೆಗೆದುಕೊಳ್ಳುವ ಸಾಮರ್ಥ್ಯದಿಂದ ಹೆಚ್ಚಿನ ಲಾಭ ಗಳಿಸುವಿರಿ. ಆಧ್ಯಾತ್ಮಿಕ ಕ್ಷೇತ್ರದಲ್ಲಿ ನಿಮ್ಮ ಜ್ಞಾನದಿಂದ ಲಾಭದ ದೊರಕಲಿದೆ. ಪ್ರೀತಿಯ ಜೀವನಕ್ಕೆ ಸಂಬಂಧಿಸಿದಂತೆ ಇಂದು ರೋಮ್ಯಾಂಟಿಕ್ ಆಗಿರುವುದು. ನಿಮ್ಮ ಸಂಗಾತಿಯೊಂದಿಗಿನ ಸಂಬಂಧ ಇನ್ನಷ್ಟು ಬಲಗೊಳ್ಳುವುದು.

ವೃಶ್ಚಿಕ

ವೃಶ್ಚಿಕ ರಾಶಿಗೆ ಸೇರಿದ ಜನರಿಗೆ ವೃತ್ತಿ ಜೀವನಕ್ಕೆ ಸಂಬಂಧಿಸಿದಂತೆ ಇಂದು ಶುಭವಾಗಿರುವುದು. ಕೆಲಸದಲ್ಲಿ ನಿಮ್ಮ ಪ್ರಯತ್ನಗಳಿಗೆ ಶುಭ ಫಲಗಳು ದೊರಕಲಿವೆ. ಸರ್ಕಾರಿ ಕೆಲಸಕ್ಕೆ ಸಂಬಂಧಿಸಿದಂತೆ ಯಶಸ್ಸು ದೊರಕುವುದು. ನ್ಯಾಯಾಲಯಕ್ಕೆ ಸಂಬಂಧಿಸಿದ ವಿಚಾರಗಳಲ್ಲಿ ನಿಮಗೆ ಯಶಸ್ಸು ದೊರಕುವುದು. ಉಡುಗೊರೆ ಮತ್ತು ಗೌರವ ದೊರಕುವ ಯೋಗವಿದೆ. ನಿಮ್ಮ ಸಹೋದರರಿಗೆ ದೊಡ್ಡ ಯಶಸ್ಸು ದೊರಕುವುದರಿಂದ ನೀವು ಸಂತೋಷದಿಂದಿರುವಿರಿ. ಆಸ್ತಿಗೆ ಸಂಬಂಧಿಸಿದ ಕೆಲಸಗಳಲ್ಲಿ ಅದೃಷ್ಟಶಾಲಿಯಾದ ದಿನವಾಗಿರುವುದು.

ಕುಂಭ

ಈ ರಾಶಿಗೆ ಸೇರಿದ ಜನರಿಗೆ ಇಂದು ಶುಭ ಹಾಗೂ ಲಾಭದಾಯಕ ದಿನವಾಗಿರುವುದು. ಅದೃಷ್ಟದ ಸಂಪೂರ್ಣ ಬೆಂಬಲದೊಂದಿಗೆ ನಿಮ್ಮ ಮನೆಯ ಎಲ್ಲಾ ಸದಸ್ಯರ ಸಂಪೂರ್ಣ ಬೆಂಬಲ ದೊರಕಲಿದೆ. ಹಾಗೆಯೇ ಸಾಮಾಜಿಕ ಕ್ಷೇತ್ರದಲ್ಲಿ ಗೌರವ, ಖ್ಯಾತಿಯ ಪ್ರಾಪ್ತಿಯಾಗುವುದು. ಅದೃಷ್ಟದ ಬೆಂಬಲದಿಂದಾಗಿ ನಿಮಗೆ ಅತ್ಯಂತ ಹೆಚ್ಚಿನ ಲಾಭ ದೊರಕುವುದು. ಆರ್ಥಿಕ ವಿಚಾರಗಳಿಗೆ ಸಂಬಂಧಿಸಿದಂತೆ ಇಂದು ನಿಮ್ಮ ಯೋಜನೆಗಳಿಂದ ಲಾಭವನ್ನು ಗಳಿಸುವಿರಿ. ಹೊಸ ಕೆಲಸವನ್ನು ಶುರು ಮಾಡಲು ಈ ದಿನ ಉತ್ತಮ ದಿನವಾಗಿರುವುದು. ವ್ಯಾಪಾರದಲ್ಲಿ ನಿಮ್ಮ ಪಾಲುದಾರರಿಂದ ಸಂಪೂರ್ಣ ಬೆಂಬಲ ದೊರಕುವುದು. ಗಂಡನ ಮನೆಯವರೊಂದಿಗೆ ಉತ್ತಮ ಸಂಬಂಧದಿಂದ ಲಾಭವನ್ನು ಪಡೆಯುವಿರಿ. ನಿಮ್ಮ ಕಳೆದು ಹೋದ ಹಣವನ್ನು ಇಂದು ವಾಪಸ್ ಪಡೆಯುವ ಯೋಗವಿದೆ.

GOOD MORNING|Today’s Horoscope ಇಂದಿನ ರಾಶಿ ಭವಿಷ್ಯ, 06-01-2026, ಮಂಗಳವಾರ, ಅಂಗಾರಕ ಸಂಕಷ್ಟಿ

TAGGED:ASTRO Today: SarvarthasiddhiPreeti Yoga: Huge benefits for people of these zodiac signs
Share This Article
Facebook Twitter Copy Link Print
Previous Article ಅಮ್ಮನ ಆರೈಕೆಗೆ ರಜೆ ಕೇಳಿದರೆ ವೃದ್ಧಾಶ್ರಮಕ್ಕೆ ಸೇರಿಸಿ ಎಂದ ಮ್ಯಾನೇಜರ್
Next Article ರಾಜ್ಯದಲ್ಲಿ ಚಳಿ ಮತ್ತಷ್ಟು ಹೆಚ್ಚಾಗಲಿದೆ – ಹವಾಮಾನ ಇಲಾಖೆ ಮುನ್ಸೂಚನೆ!

Popular Posts

ಮ್ಯಾಗಿಯಲ್ಲಿ ಕೀಟ ಪತ್ತೆ ಪ್ರಕರಣ : FSSAI ನೋಟಿಸ್, ಪಾತಾಳಕ್ಕೆ ಕುಸಿದ Nestle ಕಂಪೆನಿ ಷೇರು

1 Min Read

40 ಕಿಮೀ ವೇಗದ ಬಿರುಗಾಳಿಯೊಂದಿಗೆ ಮುಂದಿನ 10 ದಿನಗಳವರೆಗೆ ಭಾರೀ ಮಳೆಯ ಎಚ್ಚರಿಕೆ

1 Min Read

ಹೊರಟ್ಟಿ ಗ್ರಾಮದಲ್ಲಿ 40 ವಿದ್ಯಾರ್ಥಿಗಳಲ್ಲಿ ಜ್ವರ: ಚಿಕಿತ್ಸೆಗೆ ಆಸ್ಪತ್ರೆಗೆ ದಾಖಲು 

1 Min Read

ಕೋಟಿ ವಿಮೆ ಹಣಕ್ಕಾಗಿ ಗಂಡನಿಗೆ ಚಟ್ಟ ಕಟ್ಟಿದ ಐನಾತಿ!

2 Min Read

You Might Also Like

ಕರ್ನಾಟಕಪ್ರಮುಖ

Ricky Rai ಮತ್ತೆ ಬೆಂಗಳೂರಲ್ಲಿ ಮಾಜಿ ಡಾನ್ ಪುತ್ರ ರಿಕ್ಕಿ ರೈ ಲ್ಯಾಂಬೋರ್ಗಿನಿ ಪುಂಡಾಟ

1 Min Read
ದೇಶಪ್ರಮುಖವಿದೇಶ

ಗಂಟೆಗೆ ಹತ್ತು‌ ಕೋಟಿ‌ ಖರ್ಚು‌ ಮಾಡಿದರೂ ಮಸ್ಕ್ ಸಂಪತ್ತು ಕರಗಲು 114‌ ವರ್ಷ ಬೇಕು!

2 Min Read
ದೇಶಪ್ರಮುಖ

ಅಸ್ಸಾಂನ ಜೋರ್ಹತ್‌ನಲ್ಲಿ ವಾಯುಪಡೆಯ ವಿಮಾನ ಪತನ; ಐವರು ಸಿಬ್ಬಂದಿ ಸಾವು

1 Min Read
ಕರ್ನಾಟಕಪ್ರಮುಖ

ಕೊಟ್ಟ ಸಾಲ ವಾಪಾಸ್ ಬಾರದೇ ಕಾಲೇಜು ಶುಲ್ಕ ಕಟ್ಟಲಾಗದೇ ಮನನೊಂದ ವಿದ್ಯಾರ್ಥಿನಿ ಆತ್ಮಹತ್ಯೆ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?