Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಅಪಘಾತ, ಸಾರಿಗೆ ನಿಯಮ ಉಲ್ಲಂಘನೆ ತಡೆಗೆ ರಾಜ್ಯಾದ್ಯಂತ ರಸ್ತೆ ಸುರಕ್ಷತೆಗಾಗಿ ಎಐ ಆಧಾರಿತ ಕ್ಯಾಮೆರಾ ಅಳವಡಿಕೆ
ಕರ್ನಾಟಕಪ್ರಮುಖ

ಅಪಘಾತ, ಸಾರಿಗೆ ನಿಯಮ ಉಲ್ಲಂಘನೆ ತಡೆಗೆ ರಾಜ್ಯಾದ್ಯಂತ ರಸ್ತೆ ಸುರಕ್ಷತೆಗಾಗಿ ಎಐ ಆಧಾರಿತ ಕ್ಯಾಮೆರಾ ಅಳವಡಿಕೆ

Share
1 Min Read
SHARE

Subscribe ನ್ಯೂಸಿಕ್ಸ್ ಕನ್ನಡ NewsicsKannada/YouTube

newsics.com

ಬೆಂಗಳೂರು: ಬೆಂಗಳೂರು ಹೊರತಾಗಿ ರಾಜ್ಯದ ಇತರೆ ಜಿಲ್ಲೆಗಳಲ್ಲಿ ಅಪಘಾತ ಮತ್ತು ಸಾರಿಗೆ ನಿಯಮ ಉಲ್ಲಂಘನೆ ಹೆಚ್ಚಾಗಿರುವ ರಸ್ತೆಗಳಲ್ಲಿ ರಸ್ತೆ ಸುರಕ್ಷತೆಗೆ ಕೃತಕ ಬುದ್ಧಿಮತ್ತೆ(ಎಐ) ಸ್ಮಾರ್ಟ್ ಎನ್ ಫೋರ್ಸ್ ಮೆಂಟ್ ಜಾರಿಗೆ ತರಲು ಸಾರಿಗೆ ಇಲಾಖೆ ಮುಂದಾಗಿದೆ.

ಕೇಂದ್ರ ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವಾಲಯ ಗುರುತಿಸಿದ ರಾಜ್ಯದ 60 ರಸ್ತೆಗಳಲ್ಲಿ ಅಪಘಾತ ತಡೆಗೆ ಕೃತಕ ಬುದ್ಧಿಮತ್ತೆ ಆಧಾರಿತ ವ್ಯವಸ್ಥೆಯನ್ನು ಜಾರಿಗೊಳಿಸಲಾಗುತ್ತದೆ. ಧಾರವಾಡ, ದಾವಣಗೆರೆ, ಬೆಳಗಾವಿ, ಕಲಬುರಗಿ, ವಿಜಯನಗರ, ಹಾವೇರಿ, ಚಿತ್ರದುರ್ಗ, ಬಳ್ಳಾರಿ, ವಿಜಯಪುರ, ದಕ್ಷಿಣ ಕನ್ನಡ ಜಿಲ್ಲೆಗಳಿಗೆ ಸೇರಿದ ರಸ್ತೆಗಳಲ್ಲಿ ಎಐ ಆಧಾರಿತ ಸ್ಮಾರ್ಟ್ ಕ್ಯಾಮೆರಾ ಅಳವಡಿಸಲಾಗುವುದು .

ಈ ಕ್ಯಾಮೆರಾಗಳು ವಾಹನಗಳು ನಿಯಮ ಉಲ್ಲಂಘಿಸಿದಲ್ಲಿ ಅದರ ವಿಡಿಯೋ ಮತ್ತು ಫೋಟೋ ಸೆರೆ ಹಿಡಿದು ಕೇಂದ್ರ ಕಚೇರಿಯ ನಿಯಂತ್ರಣ ಕೊಠಡಿಗೆ ಮಾಹಿತಿ ರವಾನಿಸುತ್ತವೆ. ಅದರ ಆಧಾರದಲ್ಲಿ ವಾಹನಗಳ ವಿರುದ್ಧ ಸ್ವಯಂ ಚಾಲಿತ ಡಿಜಿಟಲ್ ಚಲನ್ ಸಿದ್ದಪಡಿಸಿ ವಾಹನ ಮಾಲೀಕರ ಮೊಬೈಲ್ ಸಂಖ್ಯೆಗೆ ರವಾನಿಸಲಾಗುತ್ತದೆ.

https://www.newsics.com/2026/01/06/north-korea-comes-to-venezuelas-aid-through-missile-test/

TAGGED:AI-based cameras to be installed across the state for road safety to prevent accidents and traffic rule violations
Share This Article
Facebook Twitter Copy Link Print
Previous Article ಕ್ಷಿಪಣಿ ಪರೀಕ್ಷೆ ಮೂಲಕ ವೆನೆಜುವೆಲಾ ನೆರವಿಗೆ ಬಂದ ಉತ್ತರ ಕೊರಿಯಾ! ಮಡುರೋ ಬಿಡದಿದ್ದರೆ ಕೆಟ್ಟ ಪರಿಣಾಮ- ಟ್ರಂಪ್‌ಗೆ ಕಿಮ್ ಎಚ್ಚರಿಕೆ
Next Article ಕಳ್ಳತನಕ್ಕೆ ಹೋಗಿ ಅಡುಗೆ ಮನೆ ಫ್ಯಾನ್ ರಂಧ್ರದಲ್ಲಿ ಸಿಲುಕಿಕೊಂಡ ಕಳ್ಳ

Popular Posts

Karnataka Drought Issue | ಎಲ್ ನಿನೋ ಎಚ್ಚರಿಕೆ: ಕರ್ನಾಟಕದಲ್ಲಿ ಮತ್ತೆ ಬರದ ಭೀತಿ? ರೈತರಿಗೆ ತಜ್ಞರ ಮಹತ್ವದ ಸಲಹೆ

2 Min Read

Shivajinagara Footpath Issue | ಶಿವಾಜಿನಗರ ಒತ್ತುವರಿ ತೆರವು ವೇಳೆ ಅಧಿಕಾರಿಗಳ ಮೇಲೆ ಹಲ್ಲೆ: ಬಂಧಿತರಿಂದ ಪೊಲೀಸರ ಮುಂದೆ ಕ್ಷಮೆಯಾಚನೆ

2 Min Read

Sharad Pawar Met Modi | ಶರದ್ ಪವಾರ್–ಸುಪ್ರಿಯಾ ಸುಳೆ ಪ್ರಧಾನಿ ಮೋದಿ ಭೇಟಿ

2 Min Read

Today Gold Rate in Bangalore| ಚಿನ್ನ ಮತ್ತಷ್ಟು ದುಬಾರಿ, ಬೆಳ್ಳಿ ಬೆಲೆಯಲ್ಲೂ ಏರಿಕೆ

2 Min Read

You Might Also Like

ಪಂಚಾಂಗಈ ದಿನಜ್ಯೋತಿಷ್ಯದಿನ ಭವಿಷ್ಯಪ್ರಮುಖ

Astrology ಇಂದು ದ್ವಿದ್ವಾದಶ ದೃಷ್ಟಿಯೋಗ, ಸಾಧ್ಯಯೋಗ, ಶುಭಯೋಗ: ಈ ರಾಶಿ ಜನರಿಗೆ ಧನ ಲಾಭ

4 Min Read
ಕರ್ನಾಟಕಪ್ರಮುಖ

Add35 Government Schools in Uttara Kannada Report Zero Admissions ಉತ್ತರ ಕನ್ನಡ: 35 ಸರ್ಕಾರಿ ಶಾಲೆಗಳಲ್ಲಿ ಶೂನ್ಯ ದಾಖಲಾತಿ title

1 Min Read
ಕರ್ನಾಟಕದೇಶಪ್ರಮುಖ

Ravana’s statue ಮಂಡ್ಯ, ಮೈಸೂರು ಭಾಗದಲ್ಲಿ 35 ರಾವಣನ ವಿಗ್ರಹ ಪತ್ತೆ!

1 Min Read
ದೇಶಪ್ರಮುಖ

UPI revolution ಇಂಟರ್ನೆಟ್ ಇಲ್ಲದಿದ್ದರೂ ಯುಪಿಐ ಪಾವತಿ! ಕ್ರಾಂತಿಕಾರಕ ಬದಲಾವಣೆಗೆ ಸಿದ್ಧತೆ

4 Min Read

Social Networks

Facebook-f Instagram Twitter
Welcome Back!

Sign in to your account

Lost your password?