Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ದೇಶ > ಈ ತೆಲುಗು ನಟನಿಂದ ಮದುವೆ ನಿಂತು ಹೋಯ್ತು, ತಾಯಿಯ ಆರೋಗ್ಯ ಹದಗೆಟ್ಟಿತು – ನಟಿ ಪೂನಮ್ ಕೌರ್ ಗಂಭೀರ ಆರೋಪ
ದೇಶಪ್ರಮುಖಮನರಂಜನೆ

ಈ ತೆಲುಗು ನಟನಿಂದ ಮದುವೆ ನಿಂತು ಹೋಯ್ತು, ತಾಯಿಯ ಆರೋಗ್ಯ ಹದಗೆಟ್ಟಿತು – ನಟಿ ಪೂನಮ್ ಕೌರ್ ಗಂಭೀರ ಆರೋಪ

Share
1 Min Read
SHARE

Subscribe ನ್ಯೂಸಿಕ್ಸ್ ಕನ್ನಡ NewsicsKannada/YouTube

newsics.com

ನಟ ಪೋಸಾನಿ ಕೃಷ್ಣ ಮುರಳಿ ವಿರುದ್ಧ ನಟಿ ಪೂನಮ್ ಕೌರ್ ಸ್ಫೋಟಕ ಆರೋಪಗಳನ್ನು ಮಾಡಿದ್ದಾರೆ. ಸಿಗ್ನೇಚರ್ ಸ್ಟುಡಿಯೋಸ್ ಯೂಟ್ಯೂಬ್ ಚಾನೆಲ್‌ಗೆ ನೀಡಿದ ಸಂದರ್ಶನದಲ್ಲಿ ಚಿತ್ರರಂಗ ಹಾಗೂ ರಾಜಕೀಯ ಕ್ಷೇತ್ರದ ವ್ಯಕ್ತಿಗಳು ತಮ್ಮ ಜೀವನದೊಂದಿಗೆ ಹೇಗೆ ಆಟವಾಡಿದರು ಅನ್ನೋದನ್ನು ಮನನೊಂದು ವಿವರಿಸಿದ್ದಾರೆ. ಅದರಲ್ಲೂ ತಮಗೆ ಅನ್ಯಾಯ ಮಾಡಿದವರ ವಿರುದ್ಧ ಹತ್ತು ಹಲವು ಆರೋಪಗಳನ್ನು ನಟಿ ಪೂನಂ ಕೌರ್ ಮಾಡುತ್ತಿದ್ದಾರೆ.

ಈ ಸಂದರ್ಶನದಲ್ಲಿ ತನ್ನ ಬದುಕಿನ ಕಷ್ಟದ ದಿನಗಳನ್ನು ತೆರೆದಿಟ್ಟಿದ್ದಾರೆ.  ಪೊಸಾನಿ ಕೃಷ್ಣ ಮುರಳಿ ಪತ್ರಿಕಾಗೋಷ್ಠಿ ತನ್ನ ಬದುಕನ್ನು ಹೇಗೆ ನಾಶ ಪಡಿಸಿತು ಅನ್ನೋದು ಹೇಳಿಕೊಂಡಿದ್ದಾರೆ.

ಪೊಸಾನಿ ಕೃಷ್ಣ ಮುರಳಿ ಆರೋಪದ ಬಳಿಕ ಮದುವೆಯಾಗುವ ಆಸೆಯೇ ಸಂಪೂರ್ಣ ಸತ್ತುಹೋಯಿತು. ಅವರ ಪತ್ರಿಕಾಗೋಷ್ಠಿ ನಂತರ ಹಣ, ಮದುವೆ, ಕೆಲಸ, ಆರೋಗ್ಯ, ಸಂತೋಷ, ಭರವಸೆ ಸೇರಿದಂತೆ ಜೀವನದ ಎಲ್ಲವೂ ನಾಶವಾಯ್ತು. ಆ ಪತ್ರಿಕಾಗೋಷ್ಠಿ ನನ್ನ ಬದುಕನ್ನು ಸಂಪೂರ್ಣವಾಗಿ ಸರ್ವನಾಶ ಮಾಡಿತು ಎಂದು ಬೇಸರ ಹೊರ ಹಾಕಿದ್ದಾರೆ.

 

ಪೊಸಾನಿ ಮಾಡಿದ ಪತ್ರಿಕಾಗೋಷ್ಠಿ ಬಳಿಕ ಅವರ ತಾಯಿ ಆರೋಗ್ಯದಲ್ಲಿಯೂ ಏರುಪೇರಾಗಿತ್ತು. ಆ ಪತ್ರಿಕಾಗೋಷ್ಠಿಯ ನಂತರ ನನ್ನ ತಾಯಿಗೆ ಹೃದಯಾಘಾತವಾಗಿತ್ತು. ಆಗ ನಾನು ಕಾಲೇಜು ತೊರೆದಿದ್ದೆ. ಹಲವು ದಿನಗಳವರೆಗೆ ಆಸ್ಪತ್ರೆಯಲ್ಲಿದ್ದು ನನ್ನ ತಾಯಿಯ ಆರೈಕೆ ಮಾಡಿದೆಎಂದು ನಟಿ ಪೂನಂ ಕೌರ್ ಭಾವುಕರಾಗಿದ್ದಾರೆ.

ನಿರ್ದೇಶಕ ದಾಸರಿ ನಾರಾಯಣ ರಾವ್ ಜೀವಂತವಾಗಿದ್ದರೆ, ನನಗೆ ಇಂತಹ ಪರಿಸ್ಥಿತಿ ಬರುತ್ತಿರಲಿಲ್ಲ. ನನ್ನ ಜೀವನವನ್ನು ನಾಶ ಮಾಡುವುದಕ್ಕೆ ಸುಮಾರು ₹15 ಕೋಟಿ ಖರ್ಚು ಮಾಡಲಾಯಿತು. ಇದೇ ವೇಳೆ ಈಕೆಯ ಕಷ್ಟದ ಸಮಯದಲ್ಲಿ ಸ್ನೇಹಿತನೊಬ್ಬ ಮದುವೆಯಾಗಲು ಮುಂದೆ ಬಂದಿದ್ದ. ಆಗ ನಟ ಪೋಸಾನಿ ಪತ್ರಿಕಾಗೋಷ್ಠಿ ನಡೆಸಿ ಸುಳ್ಳು ಆರೋಪಗಳನ್ನು ಮಾಡಿದರು. ಇದರಿಂದಾಗಿ ಮದುವೆಗೆ ಮುಂದಾಗಿದ್ದ ಆ ವ್ಯಕ್ತಿ ಕೂಡ ಇವರೊಂದಿಗೆ ಸಂಪರ್ಕವನ್ನು ಕಡಿತ ಮಾಡಿಕೊಂಡು ದೂರವಾಗಿದ್ದರು ಎಂದು ಪೂನಂ ಕೌರ್ ಹೇಳಿಕೊಂಡಿದ್ದಾರೆ.

https://www.newsics.com/2026/01/07/4-50-lakh-bpl-ration-card-grilakshmi-canceled-across-the-state/

TAGGED:This Telugu actor ruined her marriage and her mother's health deteriorated - Actress Poonam Kaur makes serious allegations
Share This Article
Facebook Twitter Copy Link Print
Previous Article ರಾಜ್ಯಾದ್ಯಂತ 4.50 ಲಕ್ಷ BPL ರೇಷನ್ ಕಾರ್ಡ್, ಗೃಹಲಕ್ಷ್ಮೀ ರದ್ದು
Next Article ಮನೆ ಕಟ್ಟುವವರಿಗೆ ಇಲ್ಲಿದೆ ಸಿಹಿ ಸುದ್ದಿ

Popular Posts

ರಾಮಲಿಂಗಾರೆಡ್ಡಿ ರಿಸೈನ್​ ಬೆನ್ನಲ್ಲೇ ಕಾಂಗ್ರೆಸ್​​ ನಲ್ಲಿ ಖರ್ಗೆಗೆ ಸಾಮೂಹಿಕ ರಾಜೀನಾಮೆ!

2 Min Read

ರಾಮಲಿಂಗಾರೆಡ್ಡಿ ರಾಜೀನಾಮೆ ಪ್ರಹಸನ; ಮುಲಾಜಿಲ್ಲದೆ ರಾಜೀನಾಮೆ ಅಂಗೀಕರಿಸಿ ಎಂದು ರಾಹುಲ್​ ಗಾಂಧಿ ಖಡಕ್ ಸೂಚನೆ

1 Min Read

ವಿಮಾನ ನಿಲ್ದಾಣದಲ್ಲಿ ಕಾಂಗ್ರೆಸ್ ಮಹತ್ವದ ಸಭೆ!: ಮುನಿಯಪ್ಪ ಮನವೊಲಿಕೆಗೆ ಮುಂದಾದ ರಾಹುಲ್, ಸಿದ್ದು, ಡಿಕೆಶಿ

2 Min Read

ನನಗೆ ಪಕ್ಷ ಜವಾಬ್ದಾರಿ ನೀಡಿದೆ’ ರಾಮಲಿಂಗಾ ರೆಡ್ಡಿ ರಾಜೀನಾಮೆ ಪತ್ರಕ್ಕೆ ಸಹಿ ಹಾಕಿದ ಬೆನ್ನಲ್ಲೇ ಸಚಿವ ಕೃಷ್ಣಬೈರೇಗೌಡ ಹೇಳಿದ್ದೇನು?

1 Min Read

You Might Also Like

ಪ್ರಮುಖಮನರಂಜನೆ

CM ವಿಜಯ್‌ ನೇತೃತ್ವದ TVK ಶಾಸಕಿಗೆ ಭಾರೀ ಅವಮಾನ; ನಡೆದಿದ್ದೇನು?

0 Min Read
ಕರ್ನಾಟಕಪ್ರಮುಖ

ವಿದೇಶಿ ಉಗ್ರನ ಜೊತೆ ನಂಟು ಹೊಂದಿದ್ದ ಆರೋಪದಲ್ಲಿ ಯುವಕನ ಬಂಧನ

2 Min Read
ಕರ್ನಾಟಕಪ್ರಮುಖ

Elephant attack ಆನೆ ದಾಳಿಗೆ ನಿವೃತ್ತ ಐಪಿಎಸ್ ಅಧಿಕಾರಿ‌ ಪತ್ನಿ ಬಲಿ

1 Min Read
ಕರ್ನಾಟಕಪ್ರಮುಖ

ರಾಜ್ಯ ಸರ್ಕಾರಿ ನೌಕರರು ಬೆಳಗ್ಗೆ 10 ಗಂಟೆಯೊಳಗೆ ಕಚೇರಿಗೆ ಹಾಜರಾಗುವುದು ಕಡ್ಡಾಯ : ಸರ್ಕಾರದಿಂದ ಮಹತ್ವದ ಆದೇಶ

2 Min Read

Social Networks

Facebook-f Instagram Twitter
Welcome Back!

Sign in to your account

Lost your password?