Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಕಾರು ಪಲ್ಟಿಯಾಗಿ ಹೊತ್ತಿ ಉರಿದು ಇಬ್ಬರು ಸಜೀವ ದಹನ
ಕರ್ನಾಟಕಪ್ರಮುಖ

ಕಾರು ಪಲ್ಟಿಯಾಗಿ ಹೊತ್ತಿ ಉರಿದು ಇಬ್ಬರು ಸಜೀವ ದಹನ

Share
1 Min Read
SHARE

Subscribe ನ್ಯೂಸಿಕ್ಸ್ ಕನ್ನಡ NewsicsKannada/YouTube

newsics.com

ಹೊನ್ನಾವರ : ಕಾರು ಪಲ್ಟಿಯಾಗಿ ಹೊತ್ತಿ ಉರಿದು ಇಬ್ಬರು ಸಜೀವ ದಹನವಾಗಿರುವ ಘಟನೆ ಹೊನ್ನಾವರ ತಾಲೂಕಿನ ಸೂಳೆಮುರ್ಕಿ ಕ್ರಾಸ್ ನಲ್ಲಿ ನಡೆದಿದೆ.

ಅತಿ ವೇಗವಾಗಿ ಬಂದ ಕಾರು ಮರಕ್ಕೆ ಢಿಕ್ಕಿ ಹೊಡೆದು ಪಲ್ಟಿಯಾಗಿ ಕಂದಕಕ್ಕೆ ಬಿದ್ದ ಪರಿಣಾಮ ಈ ದುರ್ಘಟನೆ ಸಂಭವಿಸಿದೆ ಎಂದು ಶಂಕಿಸಲಾಗಿದೆ.

ಗೇರುಸೊಪ್ಪ ರಸ್ತೆಯ ಸುಳೆಮುರ್ಕಿ ಕ್ರಾಸ್ ಬಳಿ ಚಾಲಕನ ನಿಯಂತ್ರಣ ತಪ್ಪಿದ ಕಾರು ರಸ್ತೆ ಪಕ್ಕದ ಮರಕ್ಕೆ ಬಲವಾಗಿ ಢಿಕ್ಕಿ ಹೊಡೆದಿದೆ. ಢಿಕ್ಕಿಯ ರಭಸಕ್ಕೆ ಕಾರು ಪಲ್ಟಿಯಾಗಿ ಹಳ್ಳಕ್ಕೆ ಬಿದ್ದಿದ್ದು, ತಕ್ಷಣವೇ ಬೆಂಕಿ ಹೊತ್ತಿಕೊಂಡಿದೆ. ತಡರಾತ್ರಿ ಈ ಅಪಘಾತ ಸಂಭವಿಸಿರುವುದರಿಂದ ರಕ್ಷಣೆಗೆ ಯಾರು ಇಲ್ಲದ ಕಾರಣ, ಕಾರಿನೊಳಗಿದ್ದ ಇಬ್ಬರು ಹೊರಬರಲಾಗದೆ ಬೆಂಕಿಯ ಕೆನ್ನಾಲಿಗೆಗೆ ಸಿಲುಕಿ ಗುರುತು ಸಿಗದಷ್ಟು ಸುಟ್ಟು ಕರಕಲಾಗಿದ್ದಾರೆ.

ಪೊಲೀಸರು, ಅಗ್ನಿ ಶಾಮಕ ಸಿಬ್ಬಂದಿ ಕಾರ್ಯಾಚರಣೆ ನಡೆಸಿದ್ದಾರೆ. ಕಾರು ಹಾಗೂ ಮೃತಪಟ್ಟವರ ಗುರುತು ಪತ್ತೆಗೆ ಪೊಲೀಸರು ಮುಂದಾಗಿದ್ದಾರೆ.

https://www.newsics.com/2026/01/07/dr-suman-d-pannekar-appointed-as-new-sp-for-ballari/

TAGGED:Two people burned alive after car overturns and catches fire
Share This Article
Facebook Twitter Copy Link Print
Previous Article ಬಳ್ಳಾರಿಗೆ ನೂತನ ಎಸ್ಪಿ ಡಾ.ಸುಮನ್ ಡಿ. ಪನ್ನೇಕರ್ ನೇಮಕ
Next Article Cockroach ಜಿರಳೆಗಳನ್ನು ಕೊಂದರೆ ಏನಾಗುತ್ತದೆ?

Popular Posts

Voter ID ಗ್ಯಾರಂಟಿ ಯೋಜನೆಗಳ ಲಾಭ ಪಡೆಯಲು ವೋಟರ್ ಐಡಿ ಕಡ್ಡಾಯ ಎಂದ ಸಿಎಂ ಡಿಕೆ

2 Min Read

ಗೃಹಲಕ್ಷ್ಮಿ ಯೋಜನೆಯಲ್ಲಿ ಏನೆಲ್ಲಾ ಚೇಂಜ್ ಆಗ್ತಿದೆ; ಅರ್ಜಿ ಸಲ್ಲಿಸಲು ಏನು ಮಾಡ್ಬೇಕು?

2 Min Read

Rain shortage ಈ ಬಾರಿ ರಾಜ್ಯದಲ್ಲಿ ಮುಂಗಾರು ಮಳೆ ಶೇ.21 ಕೊರತೆ!

2 Min Read

ಪ್ರತಿಭಟನೆ ವೇಳೆ CJP ನಾಯಕ ‘ಅಭಿಜಿತ್ ದೀಪ್ಕೆ’ಗೆ ಕಪಾಳ ಮೋಕ್ಷ ; ವೈರಲ್ ವಿಡಿಯೋ ನೋಡಿ

1 Min Read

You Might Also Like

ಕರ್ನಾಟಕಪ್ರಮುಖಮನರಂಜನೆ

Siddhartha Parasanur ನಿಗೂಢ ರೀತಿಯಲ್ಲಿ ಕಿರುತೆರೆ ನಟ,‌ ಹಾಸ್ಯ ಕಲಾವಿದ ಸಿದ್ಧಾರ್ಥ ಪರಸನೂರು ನಿಧನ

1 Min Read
ಪ್ರಮುಖದೇಶಮನರಂಜನೆ

Preetam Chakravarthy ಬಾಲಿವುಡ್‌ಗೆ ವಿದಾಯ ಹೇಳಿದ್ರಾ ಸಂಗೀತ ನಿರ್ದೇಶಕ ಪ್ರೀತಂ ಚಕ್ರವರ್ತಿ?

1 Min Read
ಪಂಚಾಂಗಈ ದಿನದಿನ ಭವಿಷ್ಯಪ್ರಮುಖ

GOOD MORNING | Today’s Horoscope ಇಂದಿನ ಪಂಚಾಂಗ/ ರಾಶಿ ಭವಿಷ್ಯ, 16-06-2026, ಮಂಗಳವಾರ, ಹೇಗಿದೆ ಇಂದಿನ ನಿಮ್ಮ ಗ್ರಹಗತಿ?

4 Min Read
ಕರ್ನಾಟಕದೇಶಪ್ರಮುಖ

RSS reaction ಆರೆಸ್ಸೆಸ್ ರಹಸ್ಯವಾಗಿಲ್ಲ, ಪ್ರಿಯಾಂಕ್ ಖರ್ಗೆ ಪತ್ರ ರಾಜಕೀಯ ಗಿಮಿಕ್: ಡಾ. ಮೋಹನ್ ಭಾಗ್ವತ್

2 Min Read

Social Networks

Facebook-f Instagram Twitter
Welcome Back!

Sign in to your account

Lost your password?