ಹಿಟ್ ಆ್ಯಂಡ್ ರನ್ ಕೇಸ್: ಮಾಜಿ ಸಚಿವ ರೇವಣ್ಣ ದರ್ಪ- ಮೃತ ಯುವಕನ ಪೋಷಕರ ಆರೋಪ
Subscribe ನ್ಯೂಸಿಕ್ಸ್ ಕನ್ನಡ NewsicsKannada/YouTube newsics.com ಬೆಂಗಳೂರು: ಮಾಜಿ ಸಚಿವ ಹೆಚ್.ಎಂ.ರೇವಣ್ಣ ಅವರ ಪುತ್ರ ಶಶಾಂಕ ಹಿಟ್ ಅಂಡ್ ರನ್ ಪ್ರಕರಣ ಇದೀಗ ಹೊಸ ತಿರುವು ಪಡೆದುಕೊಂಡಿದೆ. ಪರಿಹಾರ ನೀಡುವ ಬದಲು, ‘ನಮ್ಮ ಕಾರೇ ಬೇಕಿತ್ತಾ ಸಾಯೋಕೆ’ ಎಂದು ಅವಮಾನಿಸಿ ದರ್ಪ ತೋರಿದ್ದಾರೆಂದು ಮೃತನ ಕುಟುಂಬ ಗಂಭೀರ ಆರೋಪ ಮಾಡಿದೆ. ಹಣ ಬೇಡ, ನ್ಯಾಯ ಬೇಕು ಎಂದು ಕುಟುಂಬಸ್ಥರು ಪಟ್ಟು ಹಿಡಿದಿದ್ದಾರೆ. ಅಪಘಾತದಲ್ಲಿ ಮೃತಪಟ್ಟ ಯುವಕನ ಪೋಷಕರು ಹೆಚ್.ಎಂ.ರೇವಣ್ಣ ವಿರುದ್ಧ ಗಂಭೀರ ಆರೋಪಗಳನ್ನು ಮಾಡಿದ್ದಾರೆ. ಪರಿಹಾರ ನೀಡುವುದಾಗಿ … Continue reading ಹಿಟ್ ಆ್ಯಂಡ್ ರನ್ ಕೇಸ್: ಮಾಜಿ ಸಚಿವ ರೇವಣ್ಣ ದರ್ಪ- ಮೃತ ಯುವಕನ ಪೋಷಕರ ಆರೋಪ
Copy and paste this URL into your WordPress site to embed
Copy and paste this code into your site to embed