ಬರೋಬ್ಬರಿ 14 ವರ್ಷಗಳ ಬಳಿಕ ಎಸಿಎಫ್ ಮದನ್ ನಾಯ್ಕ ಹತ್ಯೆ ಪ್ರಕರಣ ಸುಖಾಂತ್ಯ

Subscribe ನ್ಯೂಸಿಕ್ಸ್ ಕನ್ನಡ NewsicsKannada/YouTube newsics.com ಬರೋಬ್ಬರಿ 14 ವರ್ಷಗಳ ಕಾನೂನು ಹೋರಾಟದ ಬಳಿಕ ದಾಂಡೇಲಿ ಅರಣ್ಯ ಇಲಾಖೆಯ ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿ (ಎಸಿಎಫ್) ಮದನ್ ನಾಯ್ಕ ಅವರ ಹತ್ಯೆ ಪ್ರಕರಣ ಸುಖಾಂತ್ಯ ಕಂಡಿದೆ. ದೀರ್ಘ ಕಾಲದ ನ್ಯಾಯಾಂಗ ಪ್ರಕ್ರಿಯೆಯ ಬಳಿಕ ಯಲ್ಲಾಪುರ ಸಂಚಾರಿ ನ್ಯಾಯಾಲಯವು ತೀರ್ಪು ಪ್ರಕಟಿಸಿದ್ದು, ಪ್ರಕರಣದ ಒಟ್ಟು 12 ಆರೋಪಿಗಳ ಪೈಕಿ 8 ಜನರನ್ನು ದೋಷಿಗಳೆಂದು ನ್ಯಾಯಾಲಯ ಘೋಷಿಸಿದೆ. ಪ್ರಕರಣದ ಮೂರನೇ ಆರೋಪಿ ಪ್ರಶಾಂತ್ ರಾಮು ಲಂಬಾಣಿಗೆ 10 ವರ್ಷಗಳ ಕಾರಾಗೃಹ ಶಿಕ್ಷೆ … Continue reading ಬರೋಬ್ಬರಿ 14 ವರ್ಷಗಳ ಬಳಿಕ ಎಸಿಎಫ್ ಮದನ್ ನಾಯ್ಕ ಹತ್ಯೆ ಪ್ರಕರಣ ಸುಖಾಂತ್ಯ