Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಜನವರಿ 15ರಂದು ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ
ಕರ್ನಾಟಕಪ್ರಮುಖ

ಜನವರಿ 15ರಂದು ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ

Share
1 Min Read
SHARE

Subscribe ನ್ಯೂಸಿಕ್ಸ್ ಕನ್ನಡ NewsicsKannada/YouTube

newsics.com

ಈ ವರ್ಷದ ಮೊದಲ ಹಬ್ಬವಾಗಿ ಸಂಕ್ರಾಂತಿ ಆಚರಣೆಗಾಗಿ ರಾಜ್ಯದ ಜನತೆ ಈಗಾಗಲೇ ಸಿದ್ಧತೆ ಆರಂಭಿಸಿದೆ. ಸೂರ್ಯನು ಉತ್ತರ ದಿಕ್ಕಿಗೆ ಚಲಿಸುತ್ತಿದ್ದಂತೆ ಹಬ್ಬದ ಋತು ಪ್ರಾರಂಭವಾಗುತ್ತದೆ. ಇದು ಜನವರಿ 14 ರಂದು ಮಕರ ಸಂಕ್ರಾಂತಿಯೊಂದಿಗೆ ಹಿಂದೂ ಹಬ್ಬಗಳು ಪ್ರಾರಂಭವಾಗುತ್ತದೆ.

ಕರ್ನಾಟಕದಲ್ಲಿ  ಸಂಕ್ರಾತಿಯನ್ನು  ಶ್ರದ್ಧೆಯಿಂದ ಆಚರಿಸಲಾಗುತ್ತದೆ. ಈ ಹಿನ್ನಲೆ ಕರ್ನಾಟಕ ಸರ್ಕಾರ ಈ ವರ್ಷ ಶಿಕ್ಷಣ ಇಲಾಖೆ ಯ ಕ್ಯಾಲೆಂಡರ್ ಪ್ರಕಾರ ಜನವರಿ 15ರಂದು ಎಲ್ಲಾ ಶಾಲಾ-ಕಾಲೇಜಿಗೆ ರಜೆ ಘೋಷಿಸಿದೆ. ಇನ್ನು ಕೆಲವೆಡೆ ಜನವರಿ 14ರಂದು ಸಂಕ್ರಾಂತಿಗೆ ರಜೆ ಇರಲಿದೆ.

ಇನ್ನು, ಈಗಾಗಲೇ ಕರ್ನಾಟಕ ಸರ್ಕಾರ ಬಿಡುಗಡೆ ಮಾಡಿರುವ ಸರ್ಕಾರಿ ರಜೆ ಪಟ್ಟಿಯ ಪ್ರಕಾರ, ಜನವರಿ 2026ರಲ್ಲಿ ಸಾಲು ಸಾಲು ರಜೆ ಇರಲಿದೆ.

ಜನವರಿ 10ರಂದು ಎರಡನೇ ಶನಿವಾರದ ರಜೆ, ಜನವರಿ 11ರಂದು ಭಾನುವಾರದ ರಜೆ, ಜನವರಿ 15ರಂದು ಗುರುವಾರ ಮಕರ ಸಂಕ್ರಾಂತಿ ರಜೆ, ಜನವರಿ 18ರಂದು ಭಾನುವಾರದ ರಜೆ, ಜನವರಿ 24ರಂದು ನಾಲ್ಕನೇ ಶನಿವಾರದ ರಜೆ, ಜನವರಿ 25ರಂದು ಭಾನುವಾರದ ರಜೆ ಮತ್ತು ಜನವರಿ 26 ಸೋಮವಾರದಂದು ಗಣರಾಜ್ಯೋತ್ಸವ ಹಿನ್ನಲೆ ದೇಶದಾದ್ಯಂತ ಎಲ್ಲಾ ಶಾಲಾ-ಕಾಲೇಜಿಗೆ ಮತ್ತು ಬ್ಯಾಂಕ್‌ ಹಾಗೂ ಸರ್ಕಾರಿ ಕಛೇರಿಗಳಿಗೆ ರಜೆ ಇರಲಿದೆ. ಒಟ್ಟಾರೆಯಾಗಿ ಜನವರಿಯಲ್ಲಿ ಅನೇಕ ಸರ್ಕಾರಿ ರಜೆ ಇರಲಿದೆ.

 

https://www.newsics.com/2026/01/09/vedanta-group-founder-loses-son-who-will-inherit-rs-35000-crore/

TAGGED:Holiday declared for schools and colleges on January 15
Share This Article
Facebook Twitter Copy Link Print
Previous Article ಮಗನನ್ನು ಕಳೆದುಕೊಂಡ ವೇದಾಂತ ಗ್ರೂಪ್ ಸ್ಥಾಪಕ, 35 ಸಾವಿರ ಕೋಟಿಗೆ ಯಾರು ಉತ್ತರಾಧಿಕಾರಿ?
Next Article ನಿಂತಿದ್ದ ಲಾರಿಗೆ ಕ್ರೂಸರ್ ವಾಹನ ಡಿಕ್ಕಿ – ಶಬರಿಮಲೆಗೆ ಹೋಗಿ ಬರುತ್ತಿದ್ದ ನಾಲ್ವರು ಅಯ್ಯಪ್ಪ ಭಕ್ತರು ಸಾವು.!

Popular Posts

ಐಪಿಎಲ್ ರೂವಾರಿ ಲಲಿತ್ ಮೋದಿ ಬಯೋಪಿಕ್: ಮುಖ್ಯ ಪಾತ್ರದಲ್ಲಿ ರಣವೀರ್ ಸಿಂಗ್?

2 Min Read

ಈ ಲಕ್ಷಣ ಕಂಡುಬಂದರೆ ಮನೆಯಲ್ಲಿ ನಕಾರಾತ್ಮಕ ಶಕ್ತಿ ಹರಿದಾಡುತ್ತಿದೆ ಎಂದರ್ಥ?

2 Min Read

5300 ವರ್ಷಗಳಷ್ಟು ಹಳೆಯದಾದ ಐಸ್ ಮಮ್ಮಿಯಲ್ಲಿ ಇನ್ನೂ ಇದೆ ಜೀವ!

2 Min Read

ಟ್ರೆಕ್ಕಿಂಗ್ ವೇಳೆ ಎಂಬಿಎ ವಿದ್ಯಾರ್ಥಿನಿ ನಿಗೂಢ ನಾಪತ್ತೆ: ಇಬ್ಬರು ಸ್ನೇಹಿತರ ಬಂಧನ!

2 Min Read

You Might Also Like

ಪ್ರಮುಖ

ಐಪಿಎಲ್ ಹಗರಣ; ಹಿರಿಯ ರಾಜಕೀಯ ನಾಯಕರ ಹೆಸರು ಬಾಯ್ಬಿಟ್ಟ ಲಲಿತ್ ಮೋದಿ

3 Min Read
ಪ್ರಮುಖಮನರಂಜನೆ

Adah Sharma: ನಾನು ತಾಯಿಯಾಗಲಿದ್ದೇನೆ ಎಂದ ನಟಿ ಅದಾ ಶರ್ಮಾ, ಫ್ಯಾನ್ಸ್ ಶಾಕ್! ಅಷ್ಟಕ್ಕೂ ಅಸಲಿ ಸಂಗತಿ ಏನು?

1 Min Read
ಪ್ರಮುಖಕರ್ನಾಟಕ

ಯತೀಂದ್ರ ಸಿದ್ದರಾಮಯ್ಯಗೆ ಮಂತ್ರಿಗಿರಿ; ಕೈ ಪಾಳಯದಲ್ಲಿ ಅಸಮಾಧಾನ?

2 Min Read
ಪ್ರಮುಖಕರ್ನಾಟಕ

ನನ್ನ ಹಿಂದೆ ಫೋಟೋಗೆ ಪೋಸ್ ಕೊಟ್ಕೊಂಡು ಯಾರೂ ಕೂತ್ಕೋಬಾರ್ದು: ಡಿಕೆ ಶಿವಕುಮಾರ್ ಗರಂ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?