Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಲೈಫ್‌ಸ್ಟೈಲ್ > ಆರೋಗ್ಯ > ಈ ಟೈಂನಲ್ಲಿ ಕುಡಿಯೋ ನೀರು ಮಾತ್ರ ‘ಅಮೃತಕ್ಕೆ ಸಮಾನ’; ಯಾವುದು ಆ ಮುಹೂರ್ತ?
ಆರೋಗ್ಯಲೈಫ್‌ಸ್ಟೈಲ್

ಈ ಟೈಂನಲ್ಲಿ ಕುಡಿಯೋ ನೀರು ಮಾತ್ರ ‘ಅಮೃತಕ್ಕೆ ಸಮಾನ’; ಯಾವುದು ಆ ಮುಹೂರ್ತ?

Share
1 Min Read
SHARE

Subscribe ನ್ಯೂಸಿಕ್ಸ್ ಕನ್ನಡ NewsicsKannada/YouTube

newsics.com

ಊಟವಾದ ತಕ್ಷಣ, ತಿಂಡಿ ತಿಂದ ತಕ್ಷಣ ನೀರು ಕುಡಿಯಬಾರದು ಎಂದು ಆರೋಗ್ಯ ಶಾಸ್ತ್ರಜ್ಞರು ಹೇಳ್ತಾರೆ. ಹೊಟ್ಟೆ ತುಂಬಿದ ಬಳಿಕ ಅಟ್‌ಲೀಸ್ಟ್ 30 ನಿಮಿಷ ಬಿಟ್ಟು ನೀರು ಕುಡಿಯಿರಿ ಅಂತಾರೆ.
ಒಂದೇ ಬಾರಿಗೆ ಹೆಚ್ಚು ನೀರು ಕುಡಿಯುವುದಕ್ಕಿಂತ ಒಂದು ಬಾರಿ ಒಂದು ಲೋಟ ಅಥವಾ ಬಾಯಾರಿಕೆಗೆ ತಕ್ಕಂತೆ ಕುಡಿಯವುದು ಒಳಿತಂತೆ.

ನೀರು ಎಂದರೆ ಅದು ಶುದ್ಧವಾದ ನೀರೇ ಆಗಿರಬೇಕು.. ಅಶುದ್ಧ ನೀರು ಕುಡಿದು ಆರೋಗ್ ಹಾಗೂ ಹೊಟ್ಟೆ ಕೆಡಿಸಿಕೊಳ್ಳಬಾರದು. ತಾಮ್ರದ ಪಾತ್ರೆಯಲ್ಲಿ ಶೇಖರಿಸಿಟ್ಟ ನೀರನ್ನು ಕುಡಿಯುವುದು ಅತ್ಯಂತ ಹೆಚ್ಚು ಪ್ರಯೋಜನಕಾರಿ ಎನ್ನಲಾಗಿದೆ.

ನೀರನ್ನು ಹೆಚ್ಚಾಗಿ ಮಡಿಕೆ ಅಥವಾ ತಾಮ್ರದ ಪಾತ್ರೆಯಲ್ಲಿ ಶೇಖರಿಸುವ ಅಭ್ಯಾಸ ಹೆಚ್ಚಿನ ಹಳ್ಳಿಗಳಲ್ಲಿ ಇದೆ. ಆದರೆ, ಮಳೆಗಾಲ ಹಾಗೂ ಚಳಿಗಾಲಗಳಲ್ಲಿ ಮಣ್ಣಿನ ಮಡಿಕೆಯಲ್ಲಿನ ನೀರು ತುಂಬಾ ತಂಪಾಗಿ ಇದ್ದರೆ ಕುಡಿಯುವುದು ಅಷ್ಟೇನೂ ಉತ್ತಮವಲ್ಲ. ನೀರು ಸಾಮಾನ್ಯ ವಾತವರಣದಲ್ಲಿ ಇದ್ದಂತೆ ಇದ್ದರೆ ಉತ್ತಮ ಎನ್ನಲಾಗುತ್ತದೆ.
ನೀರನ್ನು ರಾತ್ರಿಯ ಸಮಯದಲ್ಲಿ ಎಷ್ಟು ಅಗತ್ಯವೋ ಅಷ್ಟೇ ಕುಡಿಯಬೇಕು. ಮಲಗುವ 2 ಗಂಟೆ ಮೊದಲೇ ಅಗತ್ಯವಿದ್ದಷ್ಟು ನೀರನ್ನು ಕುಡಿದು ಮುಗಿಸಬೇಕು. ಮಲಗುವಾಗ ಹೆಚ್ಚುನೀರು ಕುಡಿದರೆ ರಾತ್ರಿ ನಿದ್ದೆ ಸಮಯದಲ್ಲಿ ಎಚ್ಚರವಾಗಿ ನಿದ್ದೆಗೆ ಭಂಗ ಬರುತ್ತದೆ.

ಬೆಳಿಗ್ಗೆ ಎದ್ದ ತಕ್ಷಣ ನೀರನ್ನು ಕುಡಿಯಬೇಕು. ಎದ್ದಾಗ ಹೊಟ್ಟೆಗೆ ಹೋವ\ಗುವ ಮೊಟ್ಟಮೊದಲ ಆಹಾರ ನೀರೇ ಆಗಿರಬೇಕು ಎನ್ನುತ್ತದೆ ಆರೋಗ್ಯ ಶಾಸ್ತ್ರ. ಕಾರಣ, ರಾತ್ರಿಯೆಲ್ಲಾ ಉಸಿರಾಟ ಹಾಗೂ ದೇಹದ ಅನೇಕ ಅಗತ್ಯಗಳಿಗೆ ನೀರು ಪೂರೈಕೆ ಆಗುವುದರಿಂದ ಬೆಳಿಗ್ಗೆ ಎದ್ದ ತಕ್ಷಣ ದೇಹಕ್ಕೆ ನೀರಿನ ಅಗತ್ಯ ಇರುತ್ತದೆ. ಆಗ ಕುಡಿದ ನೀರು ನಮ್ಮ ದೇಹಕ್ಕೆ ‘ಅಮೃತ’ದಂತೆ ಕೆಲಸ ಮಾಡುತ್ತದೆ. ಆದ್ದರಿಂದ, ಬೆಳಿಗ್ಗೆ ಎದ್ದ ತಕ್ಷಣ ನೀರನ್ನು ಕುಡಿದು ಆರೋಗ್ಯವನ್ನು ಕಾಪಾಡಿಕೊಳ್ಳಿ..

ಇರಾನ್ ರಾಜಧಾನಿಯಲ್ಲಿ ವ್ಯಾಪಕ ಪ್ರತಿಭಟನೆ, ಇಂಟರ್ನೆಟ್ ಸ್ಥಗಿತ, ಫೋನ್ ಸಂಪರ್ಕ ಕಡಿತ

TAGGED:The water we drink at this time is 'equal to nectar'; what is that auspicious time?
Share This Article
Facebook Twitter Copy Link Print
Previous Article ಇರಾನ್ ರಾಜಧಾನಿಯಲ್ಲಿ ವ್ಯಾಪಕ ಪ್ರತಿಭಟನೆ, ಇಂಟರ್ನೆಟ್ ಸ್ಥಗಿತ, ಫೋನ್ ಸಂಪರ್ಕ ಕಡಿತ
Next Article ಕೇವಲ 300 ನಿಮಿಷಗಳಲ್ಲಿ ಮಹಾ ವಿನಾಶ; ಯಾರ ಬಳಿ ಎಷ್ಟು ಬಾಂಬ್‌ಗಳಿವೆ?

Popular Posts

ಐಪಿಎಲ್ ರೂವಾರಿ ಲಲಿತ್ ಮೋದಿ ಬಯೋಪಿಕ್: ಮುಖ್ಯ ಪಾತ್ರದಲ್ಲಿ ರಣವೀರ್ ಸಿಂಗ್?

2 Min Read

ಈ ಲಕ್ಷಣ ಕಂಡುಬಂದರೆ ಮನೆಯಲ್ಲಿ ನಕಾರಾತ್ಮಕ ಶಕ್ತಿ ಹರಿದಾಡುತ್ತಿದೆ ಎಂದರ್ಥ?

2 Min Read

5300 ವರ್ಷಗಳಷ್ಟು ಹಳೆಯದಾದ ಐಸ್ ಮಮ್ಮಿಯಲ್ಲಿ ಇನ್ನೂ ಇದೆ ಜೀವ!

2 Min Read

ಟ್ರೆಕ್ಕಿಂಗ್ ವೇಳೆ ಎಂಬಿಎ ವಿದ್ಯಾರ್ಥಿನಿ ನಿಗೂಢ ನಾಪತ್ತೆ: ಇಬ್ಬರು ಸ್ನೇಹಿತರ ಬಂಧನ!

2 Min Read

You Might Also Like

ಲೈಫ್‌ಸ್ಟೈಲ್

ಮನೆಯ ಈ ದಿಕ್ಕಿನಲ್ಲಿ ಎಂದಿಗೂ ತಪ್ಪಿಯೂ ತುಳಸಿ ಇಡಬೇಡಿ!

1 Min Read
ಪ್ರಮುಖಆರೋಗ್ಯ

Onion Secret ದಿನಾಲೂ ಹಸಿ ಈರುಳ್ಳಿ ತಿನ್ನೋದು ಎಷ್ಟು ಸೇಫ್?

2 Min Read
ಲೈಫ್‌ಸ್ಟೈಲ್

ಮಹಿಳೆಯರೇ. ಗಾಜಿನ ಬಳೆ ಧರಿಸೋದು ಎಷ್ಟು ಪ್ರಯೋಜನಕಾರಿ?

2 Min Read
ಪ್ರಮುಖಆರೋಗ್ಯ

ಮೊಬೈಲ್‌ನಲ್ಲಿ ಸದಾ ಸ್ಕ್ರೋಲಿಂಗ್ ಮಾಡುವುದರಿಂದ ಯುವಜನರಲ್ಲಿ ಟೆಕ್ಸ್ಟ್ ನೆಕ್ ಕಾಯಿಲೆ : ವೈದ್ಯರ ಎಚ್ಚರಿಕೆ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?