Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಕನಸಿನಲ್ಲಿ ಬಂದ ಗಂಡನ ಬೆನ್ನತ್ತಿ ಜೀವ ಕಳೆದುಕೊಂಡ್ರಾ ಕಾದಂಬರಿಕಾರ್ತಿ, ನಟಿ, ಸಂಭಾಷಣೆಕಾರ್ತಿ ಆಶಾ ರಘು?!
ಕರ್ನಾಟಕದೇಶಪ್ರಮುಖಮನರಂಜನೆ

ಕನಸಿನಲ್ಲಿ ಬಂದ ಗಂಡನ ಬೆನ್ನತ್ತಿ ಜೀವ ಕಳೆದುಕೊಂಡ್ರಾ ಕಾದಂಬರಿಕಾರ್ತಿ, ನಟಿ, ಸಂಭಾಷಣೆಕಾರ್ತಿ ಆಶಾ ರಘು?!

Share
1 Min Read
SHARE

Subscribe ನ್ಯೂಸಿಕ್ಸ್ ಕನ್ನಡ NewsicsKannada/YouTube

newsics.com

ಕಾದಂಬರಿಕಾರ್ತಿ ಹಾಗೂ ಕಿರುತೆರೆ, ಬೆಳ್ಳಿತೆರೆಯಲ್ಲಿ ನಟಿಯಾಗಿ, ಸಂಭಾಷಣೆಕಾರ್ತಿಯಾಗಿ, ಸಹಾಯಕ ನಿರ್ದೇಶಕಿಯಾಗಿ ಕೆಲಸ ಮಾಡಿರುವ ಆಶಾ ರಘು (47 ವ) ಅವರು ನಿಧನರಾಗಿದ್ದಾರೆ.

ಆಶಾ ಅವರ ಪತಿ ರಘು ಅವರು ಎರಡು ವರ್ಷಗಳ ಹಿಂದೆ ನಿಧನರಾಗಿದ್ದರು. ರಘು ಅವರು ಕರ್ನಾಟಕದ ಖ್ಯಾತ ಆಹಾರ ತಜ್ಞರಾಗಿದ್ದರು. ಅವರಿಗೆ ಶ್ವಾಸಕೋಶದ ಕ್ಯಾನ್ಸರ್‌ ಉಂಟಾಗಿತ್ತು. ರಘು ಕನಸಿನಲ್ಲಿ ಬಂದರು ಎಂದು ಅವರು ಪೋಸ್ಟ್‌ ಹಾಕಿದ್ದರು, ಈಗ ಆತ್ಮ*ಹತ್ಯೆ ಶರಣಾಗಿದ್ದಾರೆ ಎನ್ನಲಾಗಿದೆ. ಇವರಿಗೆ ಓರ್ವ ಮಗಳಿದ್ದಾರೆ.

ಆಶಾ ಅವರ ಪತಿ ರಘು ಅವರು ಎರಡು ವರ್ಷಗಳ ಹಿಂದೆ ನಿಧನರಾಗಿದ್ದರು. ರಘು ಅವರು ಕರ್ನಾಟಕದ ಖ್ಯಾತ ಆಹಾರ ತಜ್ಞರಾಗಿದ್ದರು. ಅವರಿಗೆ ಶ್ವಾಸಕೋಶದ ಕ್ಯಾನ್ಸರ್‌ ಉಂಟಾಗಿತ್ತು. ರಘು ಕನಸಿನಲ್ಲಿ ಬಂದರು ಎಂದು ಅವರು ಪೋಸ್ಟ್‌ ಹಾಕಿದ್ದರು, ಈಗ ಅವರ ನಿದನ ವಾರ್ತೆ ಬಂದಿದೆ.

ಆಶಾ ರಘು ಅವರು ಕನ್ನಡದ ಪ್ರಮುಖ ಕಾದಂಬರಿಗಾರ್ತಿಯಾಗಿ ಗುರುತಿಸಿಕೊಂಡಿದ್ದರು. ‘ಆವರ್ತ’, ಪೂತನಿ, ಗತ, ಮಾಯೆ, ಚಿತ್ತರಂಗ ಕಾದಂಬರಿಗಳನ್ನು ಬರೆದಿದ್ದರು. ರಂಗಭೂಮಿ, ಕಿರುತೆರೆ, ಬೆಳ್ಳಿತೆರೆಯಲ್ಲಿ ಕಲಾವಿದೆಯಾಗಿ ನಟಿಸಿದ್ದರು. ಸಂಭಾಷಣೆಕಾರರಾಗಿ, ಸಹಾಯಕ ನಿರ್ದೇಶಕರಾಗಿ ಕೆಲಸ ಮಾಡಿದ್ದಾರೆ.

ಇವರ ಬರಹಕ್ಕೆ ಕರ್ನಾಟಕ ಸಾಹಿತ್ಯ ಅಕಾಡೆಮಿ ಪ್ರಶಸ್ತಿ, ಸೂರ್ಯನಾರಾಯಣ ಚಡಗ ಪ್ರಶಸ್ತಿ, ತ್ರಿವೇಣಿ ದತ್ತಿನಿಧಿ ಪ್ರಶಸ್ತಿಗಳು ಬಂದಿವೆ. ಮಂಡ್ಯ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು 2023 ರಲ್ಲಿ ‘ಸಾಹಿತ್ಯಾಮೃತ ಸರಸ್ವತಿ’ ಎಂಬ ಬಿರುದು ಕೂಡ ಸಿಕ್ಕಿದೆ.

https://www.newsics.com/2026/01/10/anti-government-protests-in-iran-45-people-including-8-children-killed-internet-shutdown/

TAGGED:actressand dialogue writer Asha Raghu is no more.Novelist
Share This Article
Facebook Twitter Copy Link Print
Previous Article ಇರಾನ್‌ನಲ್ಲಿ ಸರ್ಕಾರಿ ವಿರೋಧಿ ಪ್ರತಿಭಟನೆ -8 ಮಕ್ಕಳು ಸೇರಿದಂತೆ 45 ಜನರು ಸಾವು,ಇಂಟರ್‌ನೆಟ್ ಸ್ಥಗಿತ
Next Article ಟಾಕ್ಸಿಕ್ ಟೀಸರ್‌ನಲ್ಲಿ ಅಶ್ಲೀಲತೆ: ಸೆನ್ಸಾರ್ ಬೋರ್ಡ್‌ಗೆ ದೂರು

Popular Posts

ಐಪಿಎಲ್ ರೂವಾರಿ ಲಲಿತ್ ಮೋದಿ ಬಯೋಪಿಕ್: ಮುಖ್ಯ ಪಾತ್ರದಲ್ಲಿ ರಣವೀರ್ ಸಿಂಗ್?

2 Min Read

ಈ ಲಕ್ಷಣ ಕಂಡುಬಂದರೆ ಮನೆಯಲ್ಲಿ ನಕಾರಾತ್ಮಕ ಶಕ್ತಿ ಹರಿದಾಡುತ್ತಿದೆ ಎಂದರ್ಥ?

2 Min Read

5300 ವರ್ಷಗಳಷ್ಟು ಹಳೆಯದಾದ ಐಸ್ ಮಮ್ಮಿಯಲ್ಲಿ ಇನ್ನೂ ಇದೆ ಜೀವ!

2 Min Read

ಟ್ರೆಕ್ಕಿಂಗ್ ವೇಳೆ ಎಂಬಿಎ ವಿದ್ಯಾರ್ಥಿನಿ ನಿಗೂಢ ನಾಪತ್ತೆ: ಇಬ್ಬರು ಸ್ನೇಹಿತರ ಬಂಧನ!

2 Min Read

You Might Also Like

ಪ್ರಮುಖ

ಐಪಿಎಲ್ ಹಗರಣ; ಹಿರಿಯ ರಾಜಕೀಯ ನಾಯಕರ ಹೆಸರು ಬಾಯ್ಬಿಟ್ಟ ಲಲಿತ್ ಮೋದಿ

3 Min Read
ಪ್ರಮುಖಮನರಂಜನೆ

Adah Sharma: ನಾನು ತಾಯಿಯಾಗಲಿದ್ದೇನೆ ಎಂದ ನಟಿ ಅದಾ ಶರ್ಮಾ, ಫ್ಯಾನ್ಸ್ ಶಾಕ್! ಅಷ್ಟಕ್ಕೂ ಅಸಲಿ ಸಂಗತಿ ಏನು?

1 Min Read
ಪ್ರಮುಖಕರ್ನಾಟಕ

ಯತೀಂದ್ರ ಸಿದ್ದರಾಮಯ್ಯಗೆ ಮಂತ್ರಿಗಿರಿ; ಕೈ ಪಾಳಯದಲ್ಲಿ ಅಸಮಾಧಾನ?

2 Min Read
ಪ್ರಮುಖಕರ್ನಾಟಕ

ನನ್ನ ಹಿಂದೆ ಫೋಟೋಗೆ ಪೋಸ್ ಕೊಟ್ಕೊಂಡು ಯಾರೂ ಕೂತ್ಕೋಬಾರ್ದು: ಡಿಕೆ ಶಿವಕುಮಾರ್ ಗರಂ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?