Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಮನೆಯ ಅಡಿಪಾಯ ತೆಗೆಯುವಾಗ ನಿಧಿ ಪತ್ತೆ;ಎಷ್ಟು ಕೆಜಿ?
ಕರ್ನಾಟಕಪ್ರಮುಖ

ಮನೆಯ ಅಡಿಪಾಯ ತೆಗೆಯುವಾಗ ನಿಧಿ ಪತ್ತೆ;ಎಷ್ಟು ಕೆಜಿ?

Share
1 Min Read
SHARE

Subscribe ನ್ಯೂಸಿಕ್ಸ್ ಕನ್ನಡ NewsicsKannada/YouTube

newsics.com

ಮನೆ ಕಟ್ಟಲು ಅಡಿಪಾಯ ತೆಗೆಯುವಾಗ ವೇಳೆ ನಿಧಿ ಪತ್ತೆಯಾಗಿರುವ ಘಟನೆ ಗದಗ ತಾಲೂಕಿನ ಲಕ್ಕುಂಡಿ ಗ್ರಾಮದಲ್ಲಿ ನಡೆದಿದೆ. ತಂಬಿಗೆಯಲ್ಲಿ ಅಂದಾಜು ಒಂದು ಕೆಜಿ ನಿಧಿ ಪತ್ತೆಯಾಗಿದೆ. ಗಂಗವ್ವ ಬಸವರಾಜ ರಿತ್ತಿ ಮನೆ ಜಾಗದಲ್ಲಿ ಈ ನಿಧಿ ಪತ್ತೆಯಾಗಿದೆ.

ಲಕ್ಕುಂಡಿ ಗ್ರಾಮದ ಗಂಗವ್ವ ಬಸವರಾಜ್ ರಿತ್ತಿ ಎಂಬುವವರ ಮನೆಯ ಜಾಗದಲ್ಲಿ ನಿಧಿ ಪತ್ತೆಯಾಗಿದೆ. ಮನೆ ಕಟ್ಟಲೆಂದು ಅಡಿಪಾಯ ತೆಗೆಯುತ್ತಿದ್ದ ವೇಳೆ ತಂಬಿಗೆಯಲ್ಲಿ ನಿಧಿ ಪತ್ತೆಯಾಗಿದೆ.
ಸುಮಾರು ಒಂದು ಕೆ.ಜಿಯಷ್ಟು ಬಂಗಾರದ ಒಡವೆ, ಗಟ್ಟಿ ಸೇರಿದಂತೆ ಚಿನ್ನಾಭರಣಗಳು ಸಿಕ್ಕಿವೆ.
ತಂಬಿಗೆಯಲ್ಲಿ ಸಿಕ್ಕ ನಿಧಿಯನ್ನು ಮನೆಯವರು ಗ್ರಾಮದ ಗಣೇಶ ದೇಗುಲದಲ್ಲಿ ಇಟ್ಟಿದ್ದಾರೆ. ಬಳಿಕ ಪೊಲೀಸರು ಹಾಗೂ ಪುರಾತತ್ವ ಇಲಾಖೆಗೆ ಮಾಹಿತಿ ನೀಡಿದ್ದಾರೆ. ಲಕ್ಕುಂಡಿ ಗ್ರಾಮಕ್ಕೆ ತಹಶಿಲ್ದಾರ್, ಪೊಲೀಸ್ ಅಧಿಕಾರಿಗಳು ಆಗಮಿಸಿದ್ದು, ನಿಧಿ ಸಿಕ್ಕ ಸ್ಥಳದಲ್ಲಿ ಬೀಡು ಬಿಟ್ಟಿದ್ದಾರೆ. ನಿಧಿ ಸಿಕ್ಕಿರುವ ಜಾಗಕ್ಕೆ ಹಾಗೂ ನಿಧಿ ನೋಡಲು ಭಾರಿ ಸಂಖ್ಯೆಯಲ್ಲಿ ಜನಸಾಗರವೇ ಹರಿದು ಬರುತ್ತಿದೆ. ನಿಧಿಯನ್ನು ಇಟ್ಟಿರುವ ಗಣೇಶ ದೇಗುಲಕ್ಕೆ ಬಿಗಿ ಭದ್ರತೆ ಒದಗಿಸಲಾಗಿದ್ದು, ಶಸ್ತ್ರಸಜ್ಜಿತ ಪೊಲೀಸರನ್ನು ನಿಯೋಜಿಸಲಾಗಿದೆ.

ನನ್ನ ಕರ್ಕೊಂಡೋಗಿ ಮದುವೆಯಾಗು ಎನ್ನುತ್ತಿದ್ದ ಅಪ್ರಾಪ್ತೆ ಸಾವು; ಆಗಿದ್ದೇನು?

TAGGED:Treasure discovered while removing house foundation; how many kg?
Share This Article
Facebook Twitter Copy Link Print
Previous Article ನನ್ನ ಕರ್ಕೊಂಡೋಗಿ ಮದುವೆಯಾಗು ಎನ್ನುತ್ತಿದ್ದ ಅಪ್ರಾಪ್ತೆ ಸಾವು; ಆಗಿದ್ದೇನು?
Next Article ಕೊನೆಗೂ ನನಸಾಯ್ತು ಅಶ್ವಿನಿ ಗೌಡ, ಧ್ರುವಂತ್‌ ಕನಸು; ಕಿಚ್ಚನಿಂದ ಸಿಕ್ತು ಚಪ್ಪಾಳೆ, ಕಾರಣವೇನು ?

Popular Posts

Soujanya Case ಸೌಜನ್ಯ ಹತ್ಯೆ ಪ್ರಕರಣ; ಸಿಬಿಐ ತನಿಖೆಗೆ ಸುಪ್ರೀಂ ಅಸಮಾಧಾನ, ಮರುತನಿಖೆಯ ಆದೇಶ ಕಾಯ್ದಿರಿಸಿದ ಪೀಠ

1 Min Read

Smriti Mandhana ಎಲ್‌ಎಸ್‌ಜಿ ಜರ್ಸಿಯಲ್ಲಿ ಆರ್‌ಸಿಬಿ ನಾಯಕಿ? ಸ್ಮೃತಿ ಮಂದಾನಾ ಹೊಸ ಫೋಟೋ ವೈರಲ್‌

1 Min Read

Credit Card Limit ನಿಮಗೆ ಗೊತ್ತಾಗದಂತೆ ಕ್ರೆಡಿಟ್‌ ಕಾರ್ಡ್‌ ಲಿಮಿಟ್‌ ಕಟ್‌ ಆಯ್ತಾ? ಬ್ಯಾಂಕುಗಳ ಈ ನಿರ್ಧಾರಕ್ಕೆ ಅಸಲಿ ಕಾರಣ ಇಲ್ಲಿದೆ

2 Min Read

Spider-Man: Brand New Day ಅಡ್ವಾನ್ಸ್ ಬುಕ್ಕಿಂಗ್‌ನಲ್ಲಿ ಹೊಸ ದಾಖಲೆ ಬರೆದ ‘ಸ್ಪೈಡರ್‌ಮ್ಯಾನ್: ಬ್ರ್ಯಾಂಡ್ ನ್ಯೂ ಡೇ’

1 Min Read

You Might Also Like

ಪ್ರಮುಖಮನರಂಜನೆವಿದೇಶ

Kaylee Hottle no more ಗಾಡ್ಜಿಲ್ಲಾ ಚಿತ್ರದ 18 ವರ್ಷದ ನಟಿ ಕಾರು ಅಪಘಾತದಲ್ಲಿ ಸಾವು

1 Min Read
ಪ್ರಮುಖಲೈಫ್‌ಸ್ಟೈಲ್

Pan Card ನಿಮ್ಮ ಪ್ರಮುಖ ಪ್ಯಾನ್‌ ಕಾರ್ಡ್ ಕಳೆದುಹೋದರೆ ತಕ್ಷಣ ಏನು ಮಾಡಬೇಕು? ಇಲ್ಲಿದೆ ಕಂಪ್ಲೀಟ್ ಗೈಡ್

1 Min Read
ಪ್ರಮುಖಲೈಫ್‌ಸ್ಟೈಲ್

Gold Ornaments ನಿಮ್ಮ ಹಳೆಯ ಚಿನ್ನದ ಆಭರಣಗಳು ಮತ್ತೆ ಹೊಸದರಂತೆ ಹೊಳೆಯಬೇಕೇ? ಇಲ್ಲಿದೆ ಸೂಪರ್ ಟಿಪ್ಸ್

2 Min Read
ಪ್ರಮುಖಲೈಫ್‌ಸ್ಟೈಲ್

Home Decor ನಿಮ್ಮ ಮನೆಯಲ್ಲೂ ಮಳೆಗಾಲದ ಇರುವೆ-ನೊಣಗಳ ಕಾಟವೇ? ಇಲ್ಲಿದೆ ಸಿಂಪಲ್ ‘ಕಿಚನ್ ಕ್ಲೀನಿಂಗ್’ ಹ್ಯಾಕ್ಸ್

1 Min Read

Social Networks

Facebook-f Instagram Twitter
Welcome Back!

Sign in to your account

Lost your password?