Devotees dragged Swamiji ಹುಟ್ಟುಹಬ್ಬದಂದೇ ಸ್ವಾಮೀಜಿ ಎಳೆದಾಡಿ ರಂಪಾಟ ಮಾಡಿದ ಭಕ್ತರು

Subscribe ನ್ಯೂಸಿಕ್ಸ್ ಕನ್ನಡ NewsicsKannada/YouTube newsics.com ಚಿಕ್ಕಬಳ್ಳಾಪುರ: ಪ್ರತಿಷ್ಠಿತ ಮಠದ ಸಾಧ್ವಿ ವೃದ್ಧೆಯ ಸೇವೆಗೆಂದು ಬಂದ ವ್ಯಕ್ತಿಯೋರ್ವ ಮಠ ಮುನ್ನಡೆಸಿಕೊಂಡು ಹೋಗುತ್ತೇನೆಂದು ಮಠದ ಪೀಠಾಧಿಪತಿಯಾಗಿದ್ದ. ಕೊನೆಗೆ ಮಠದ ಅಭಿವೃದ್ಧಿಗೆ ಟ್ರಸ್ಟ್ ಒಂದನ್ನು ಮಾಡುತ್ತೇನೆ ಎಂದು ಹೇಳಿ ಟ್ರಸ್ಟ್ ನೋಂದಣಿ ನೆಪದಲ್ಲಿ ಮಠಕ್ಕೆ ಸೇರಿದ ಆಸ್ತಿಗಳನ್ನು (Property) ತನ್ನ ಹೆಸರಿಗೆ ಮಾಡಿಕೊಂಡಿದ್ದಾನೆಂದು ಆರೋಪಿಸಿ ಸಾಧ್ವಿಯ ಸಂಬಂಧಿಕರು ಮಠಕ್ಕೆ ನುಗ್ಗಿ, ಸ್ವಾಮೀಜಿಯನ್ನು ಹಿಡಿದು ಎಳೆದಾಡಿ ತಳ್ಳಾಡಿದ್ದು, ಕೈಕೈ ಮಿಲಾಯಿಸುವ ಹಂತಕ್ಕೆ ಹೋದ ಘಟನೆ ನಡೆದಿದೆ. ಚಿಕ್ಕಬಳ್ಳಾಪುರ ತಾಲ್ಲೂಕಿನ ಕಳವಾರದ ಬಳಿ … Continue reading Devotees dragged Swamiji ಹುಟ್ಟುಹಬ್ಬದಂದೇ ಸ್ವಾಮೀಜಿ ಎಳೆದಾಡಿ ರಂಪಾಟ ಮಾಡಿದ ಭಕ್ತರು