ಟೆಕ್ಕಿ ಸಾವು ಪ್ರಕರಣಕ್ಕೆ ಟ್ವಿಸ್ಟ್, ಕೊಲೆಗಾರನ ಬಂಧಿಸಿದ ಪೊಲೀಸರು
Subscribe ನ್ಯೂಸಿಕ್ಸ್ ಕನ್ನಡ NewsicsKannada/YouTube newsics.com ಬೆಂಗಳೂರು: ರಾಮಮೂರ್ತಿ ನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದ ಟೆಕ್ಕಿ ಮಹಿಳೆಯ ನಿಗೂಢ ಸಾವು ಪ್ರಕರಣಕ್ಕೆ ಸ್ಪೋಟಕ ತಿರುವು ದೊರೆತಿದೆ. ಆರಂಭದಲ್ಲಿ ಶಾರ್ಟ್ ಸರ್ಕ್ಯೂಟ್ನಿಂದ ಉಂಟಾದ ಬೆಂಕಿ ಅವಘಡದಲ್ಲಿ ಉಸಿರುಗಟ್ಟಿ ಸಾವನ್ನಪ್ಪಿದ್ದಾರೆ ಎಂದು ಶಂಕಿಸಲಾಗಿದ್ದ ಟೆಕ್ಕಿ ಶರ್ಮಿಳಾ ಅವರ ಸಾವು, ವಾಸ್ತವವಾಗಿ ಕೊಲೆ ಎಂಬುದು ಪೊಲೀಸ್ ತನಿಖೆಯಲ್ಲಿ ಬೆಳಕಿಗೆ ಬಂದಿದೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ, ಶರ್ಮಿಳಾರನ್ನು ಪ್ರೀತಿಸುತ್ತಿದ್ದ ಕರ್ನಲ್ ಕುರೈ ಎಂಬ ಯುವಕನನ್ನು ಪೊಲೀಸರು ಬಂಧಿಸಿದ್ದಾರೆ. ಬಂಧಿತ ಆರೋಪಿ ಕೇರಳ … Continue reading ಟೆಕ್ಕಿ ಸಾವು ಪ್ರಕರಣಕ್ಕೆ ಟ್ವಿಸ್ಟ್, ಕೊಲೆಗಾರನ ಬಂಧಿಸಿದ ಪೊಲೀಸರು
Copy and paste this URL into your WordPress site to embed
Copy and paste this code into your site to embed