Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಪ್ರಮುಖ > ಟೈಗರ್ ಆಫ್ ಮಾರ್ಷಲ್ ಆರ್ಟ್ಸ್ ಪ್ರಶಸ್ತಿ: ಪವನ್ ಕಲ್ಯಾಣ್‌ಗೆ ಅಂತರರಾಷ್ಟ್ರೀಯ ಗೌರವ
ಪ್ರಮುಖಮನರಂಜನೆವಿದೇಶ

ಟೈಗರ್ ಆಫ್ ಮಾರ್ಷಲ್ ಆರ್ಟ್ಸ್ ಪ್ರಶಸ್ತಿ: ಪವನ್ ಕಲ್ಯಾಣ್‌ಗೆ ಅಂತರರಾಷ್ಟ್ರೀಯ ಗೌರವ

Share
1 Min Read
SHARE

Subscribe ನ್ಯೂಸಿಕ್ಸ್ ಕನ್ನಡ NewsicsKannada/YouTube

newsics.com

ಆಂಧ್ರಪ್ರದೇಶದ ಉಪಮುಖ್ಯಮಂತ್ರಿ ಪವನ್ ಕಲ್ಯಾಣ್ ಅವರು ಜಪಾನಿನ ಪ್ರಾಚೀನ ಸಮರ ಕಲೆಯಾದ ‘ಕೆಂಜುಟ್ಸು’ ಗೆ ಅಧಿಕೃತವಾಗಿ ಸೇರ್ಪಡೆಗೊಳ್ಳುವ ಮೂಲಕ ಅಂತರರಾಷ್ಟ್ರೀಯ ಮಟ್ಟದಲ್ಲಿ ದೊಡ್ಡ ಗೌರವಕ್ಕೆ ಪಾತ್ರರಾಗಿದ್ದಾರೆ.

ಈ ಅಪರೂಪದ ವಿಶ್ವ ದರ್ಜೆಯ ಮನ್ನಣೆಯು ಸುಮಾರು ಮೂರು ದಶಕಗಳಿಂದ ಅವರ ಅಭ್ಯಾಸ, ಸಂಶೋಧನೆ ಮತ್ತು ಸಮರ್ಪಣೆಗೆ ಸಾಕ್ಷಿಯಾಗಿದೆ.
ಜಪಾನಿನ ಪ್ರಾಚೀನ ಕತ್ತಿವರಸೆ ಕಲೆಯಾಗಿದೆ. ಕಳೆದ ಮೂರು ದಶಕಗಳಿಂದ ಪವನ್ ಕಲ್ಯಾಣ್ ಅವರು ಸಮರ ಕಲೆಗಳಲ್ಲಿ ನಡೆಸಿದ ಕಠಿಣ ಅಭ್ಯಾಸ ಮತ್ತು ಸಂಶೋಧನೆಯನ್ನು ಗುರುತಿಸಿ ಈ ಗೌರವ ನೀಡಲಾಗಿದೆ. ಗೋಲ್ಡನ್ ಡ್ರಾಗನ್ಸ್ ಎಂಬ ಪ್ರತಿಷ್ಠಿತ ಸಂಸ್ಥೆಯು ಇವರಿಗೆ ಟೈಗರ್ ಆಫ್ ಮಾರ್ಷಲ್ ಆರ್ಟ್ಸ್ ಎಂಬ ಬಿರುದನ್ನು ನೀಡಿ ಗೌರವಿಸಿದೆ.
ಜಪಾನಿನ ಸಂಪ್ರದಾಯಬದ್ಧ ಸಮರ ಕಲೆಗಳ ಅತ್ಯುನ್ನತ ಸಂಸ್ಥೆಯಾದ ‘ಸೋಗೋ ಬುಡೋ ಕನ್ರಿ ಕೈ’ ಇವರಿಗೆ ಫಿಫ್ತ್ ಡ್ಯಾನ್ ಗೌರವವನ್ನು ಪ್ರದಾನ ಮಾಡಿದೆ. ಜಪಾನ್‌ನ ಹೊರಗೆ ಟಕೆಡಾ ಶಿಂಗೆನ ವಂಶಾವಳಿಯ ಅಡಿಯಲ್ಲಿ ಈ ಸಮರ ಕಲೆಗೆ ಆಯ್ಕೆಯಾದ ಮೊದಲ ತೆಲುಗು ವ್ಯಕ್ತಿ ಎಂಬ ಹೆಗ್ಗಳಿಕೆಗೆ ಪವನ್ ಕಲ್ಯಾಣ್ ಪಾತ್ರರಾಗಿದ್ದಾರೆ.

ಕೇಂದ್ರ ಬಜೆಟ್ 2026 : ಹಿರಿಯ ನಾಗರಿಕರಿಗೆ ಸಿಗುತ್ತಾ ಭರ್ಜರಿ ಗಿಫ್ಟ್

TAGGED:Tiger of Martial Arts Award: International honour for Pawan Kalyan
Share This Article
Facebook Twitter Copy Link Print
Previous Article 23 ವರ್ಷಗಳ ನಂತರ ಒಟ್ಟಿಗೆ ಬಂದಿರುವ ಸಂಕ್ರಾಂತಿ-ಏಕಾದಶಿ
Next Article ನಮ್ಮ ಮೆಟ್ರೋ ಪ್ರಯಾಣಿಕರಿಗೆ ಬಿಗ್ ಶಾಕ್ : ಮತ್ತೆ ಟಿಕೆಟ್ ದರ ಏರಿಕೆಗೆ ಮುಂದಾದ BMRCL

Popular Posts

ನನಗೆ ಪಕ್ಷ ಜವಾಬ್ದಾರಿ ನೀಡಿದೆ’ ರಾಮಲಿಂಗಾ ರೆಡ್ಡಿ ರಾಜೀನಾಮೆ ಪತ್ರಕ್ಕೆ ಸಹಿ ಹಾಕಿದ ಬೆನ್ನಲ್ಲೇ ಸಚಿವ ಕೃಷ್ಣಬೈರೇಗೌಡ ಹೇಳಿದ್ದೇನು?

1 Min Read

CM ವಿಜಯ್‌ ನೇತೃತ್ವದ TVK ಶಾಸಕಿಗೆ ಭಾರೀ ಅವಮಾನ; ನಡೆದಿದ್ದೇನು?

0 Min Read

ವಿದೇಶಿ ಉಗ್ರನ ಜೊತೆ ನಂಟು ಹೊಂದಿದ್ದ ಆರೋಪದಲ್ಲಿ ಯುವಕನ ಬಂಧನ

2 Min Read

Elephant attack ಆನೆ ದಾಳಿಗೆ ನಿವೃತ್ತ ಐಪಿಎಸ್ ಅಧಿಕಾರಿ‌ ಪತ್ನಿ ಬಲಿ

1 Min Read

You Might Also Like

ಕರ್ನಾಟಕಪ್ರಮುಖ

ರಾಜ್ಯ ಸರ್ಕಾರಿ ನೌಕರರು ಬೆಳಗ್ಗೆ 10 ಗಂಟೆಯೊಳಗೆ ಕಚೇರಿಗೆ ಹಾಜರಾಗುವುದು ಕಡ್ಡಾಯ : ಸರ್ಕಾರದಿಂದ ಮಹತ್ವದ ಆದೇಶ

2 Min Read
ಪ್ರಮುಖಕರ್ನಾಟಕ

Train tragedy ಚಲಿಸುತ್ತಿದ್ದ ರೈಲು ಹತ್ತಲು ಯತ್ನಿಸಿದ ಯುವಕ ಸಾವು

1 Min Read
ಕರ್ನಾಟಕದೇಶಪ್ರಮುಖ

FSSAI Vegan logo ಸಸ್ಯಾಹಾರಿ ಆಹಾರ ಪ್ಯಾಕೆಟ್‌ ಗಳ ಮೇಲೆ FSSAI ಲೋಗೋ ಕಡ್ಡಾಯ

1 Min Read
ದೇಶಪ್ರಮುಖವೈರಲ್

ಮಾಜಿ ಪ್ರೇಯಸಿಗೆ 20 ಬಾರಿ ಇರಿದು ಕೊಂದು, ತಾನೂ ಆತ್ಮಹತ್ಯೆಗೆ ಯತ್ನಿಸಿದ ಪಾಗಲ್ ಪ್ರೇಮಿ : ವೈರಲ್ ವಿಡಿಯೋ ನೋಡಿ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?