Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ದೇಶ > ಬೀದಿ ನಾಯಿ ಸಮಸ್ಯೆಯ ನೆಪದಲ್ಲಿ ವಿಷ ಹಾಕಿ 600 ನಾಯಿಗಳ ಹತ್ಯೆ.!
ದೇಶಪ್ರಮುಖ

ಬೀದಿ ನಾಯಿ ಸಮಸ್ಯೆಯ ನೆಪದಲ್ಲಿ ವಿಷ ಹಾಕಿ 600 ನಾಯಿಗಳ ಹತ್ಯೆ.!

Share
1 Min Read
SHARE

Subscribe ನ್ಯೂಸಿಕ್ಸ್ ಕನ್ನಡ NewsicsKannada/YouTube

newsics.com

ಬೀದಿ ನಾಯಿ ಸಮಸ್ಯೆಯ ನೆಪದಲ್ಲಿ 600 ನಾಯಿಗಳಿಗೆ ವಿಷ ನೀಡಿ ಕೊಂದಿರುವ ಘಟನೆ ತೆಲಂಗಾಣದ ಕಾಮರೆಡ್ಡಿ ಜಿಲ್ಲೆಯ ಮಾಚರೆಡ್ಡಿ ಮಂಡಲದಲ್ಲಿ ನಡೆದಿದೆ.

ಮಾಚರೆಡ್ಡಿ ಮಂಡಲದ ಭವಾನಿಪೇಟೆ, ಫರೀದ್ಪೇಟೆ, ವಾಡಿ, ಪಲ್ವಂಚ ಮತ್ತು ಬಂಡರಾಮೇಶ್ವರ ಪಲ್ಲಿ ಗ್ರಾಮಗಳಲ್ಲಿ ಕಳೆದ ಕೆಲವು ದಿನಗಳಿಂದ ಬೀದಿ ನಾಯಿಗಳ ಸಂಖ್ಯೆ ಹೆಚ್ಚಾಗಿದ್ದು, ಅವು ಜನರಿಗೆ ತೊಂದರೆ ನೀಡುತ್ತಿವೆ ಎಂದು ಸ್ಥಳೀಯ ಸರಪಂಚರು ಅಭಿಪ್ರಾಯಪಟ್ಟಿದ್ದಾರೆ.

ಇಷ್ಟು ದೊಡ್ಡ ಸಂಖ್ಯೆಯ ನಾಯಿಗಳ ಸಾವಿನ ಬಗ್ಗೆ ಪ್ರಾಣಿ ಪ್ರಿಯರು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಸ್ಟ್ರೇ ಅನಿಮಲ್ ಫೌಂಡೇಶನ್ನ ಪ್ರತಿನಿಧಿಗಳು ಘಟನೆಯ ಬಗ್ಗೆ ಕೂಲಂಕಷ ತನಿಖೆ ನಡೆಸಿ, ಸಾಕ್ಷ್ಯಾಧಾರಗಳ ಸಮೇತ ಮಾಚರೆಡ್ಡಿ ಪೊಲೀಸರಿಗೆ ದೂರು ನೀಡಿದ್ದಾರೆ.

ಪಂಚಾಯತ್ ಅಧಿಕಾರಿಗಳ ಬೆಂಬಲದೊಂದಿಗೆ ಈ ಹತ್ಯಾಕಾಂಡ ನಡೆದಿದೆ ಎಂದು ಅವರು ಆರೋಪಿಸಿದ್ದಾರೆ.  ಭವಾನಿಪೇಟೆ, ಫರೀದ್ಪೇಟೆ, ವಾಡಿ, ಪಲ್ವಂಚ ಮತ್ತು ಬಂಡರಾಮೇಶ್ವರ ಪಲ್ಲಿ ಗ್ರಾಮಗಳ ಸರಪಂಚರ ವಿರುದ್ಧ ಮಾಚರೆಡ್ಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣಗಳು ದಾಖಲಾಗಿವೆ.

 

TAGGED:600 dogs were killed by poisoning under the pretext of a stray dog ​​problem!
Share This Article
Facebook Twitter Copy Link Print
Previous Article ಇನ್ ಸ್ಟಾ ಖಾತೆ ಡಿಲೀಟ್ ಮಾಡಿದ ಟಾಕ್ಸಿಕ್ ಟೀಸರ್ನಲ್ಲಿ ಯಶ್ ಜತೆ ಹಾಟ್‌ ಅವತಾರದಲ್ಲಿ ಮಿಂಚಿದ ನಟಿ
Next Article ZELO scooter ದೇಶದ ಮಾರುಕಟ್ಟೆಗೆ ಬಂತು ಹೊಸ ಎಲೆಕ್ಟ್ರಿಕ್ ಸ್ಕೂಟರ್,‌ ಕಡಿಮೆ‌ ಬೆಲೆ!

Popular Posts

Astrology ಇಂದು ದ್ವಿದ್ವಾದಶ ದೃಷ್ಟಿಯೋಗ, ಸಾಧ್ಯಯೋಗ, ಶುಭಯೋಗ: ಈ ರಾಶಿ ಜನರಿಗೆ ಧನ ಲಾಭ

4 Min Read

Add35 Government Schools in Uttara Kannada Report Zero Admissions ಉತ್ತರ ಕನ್ನಡ: 35 ಸರ್ಕಾರಿ ಶಾಲೆಗಳಲ್ಲಿ ಶೂನ್ಯ ದಾಖಲಾತಿ title

1 Min Read

Ravana’s statue ಮಂಡ್ಯ, ಮೈಸೂರು ಭಾಗದಲ್ಲಿ 35 ರಾವಣನ ವಿಗ್ರಹ ಪತ್ತೆ!

1 Min Read

UPI revolution ಇಂಟರ್ನೆಟ್ ಇಲ್ಲದಿದ್ದರೂ ಯುಪಿಐ ಪಾವತಿ! ಕ್ರಾಂತಿಕಾರಕ ಬದಲಾವಣೆಗೆ ಸಿದ್ಧತೆ

4 Min Read

You Might Also Like

ಕರ್ನಾಟಕಪ್ರಮುಖ

CM D K Shivakumar Pressmeet | ಮತ್ತೆ ಮುಂದೂಡಿದ ಕರ್ನಾಟಕ ಸಚಿವ ಸಂಪುಟ ವಿಸ್ತರಣೆ

2 Min Read
ಪ್ರಮುಖದೇಶ

Maruti Suzuki ಆಗಸ್ಟ್‌ನಿಂದ ಮಾರುತಿ ಸುಜುಕಿ ಕಾರುಗಳ ಬೆಲೆ ದುಬಾರಿ

1 Min Read
ಪ್ರಮುಖದೇಶ

Digital Banking ಬ್ಯಾಂಕ್ ಅಕೌಂಟ್ ಹ್ಯಾಕ್ ಆಗಿದೆಯಾ? ಆತಂಕ ಬೇಡ, ತಕ್ಷಣ ಈ 5 ಕೆಲಸಗಳನ್ನು ಮಾಡಿ

2 Min Read
ಪ್ರಮುಖಕರ್ನಾಟಕ

Farmers Protest ಬಲ್ಡೋಟ ಕಂಪನಿ ವಿರುದ್ಧ ಭುಗಿಲೆದ್ದ ರೈತರ ಆಕ್ರೋಶ, ಪೊಲೀಸರ ಕಣ್ಣೆದುರೇ ಕಾಂಪೌಂಡ್ ಧ್ವಂಸ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?