Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಫಿನಾಲೆ ಹೊತ್ತಲ್ಲೇ ಏಕಾಏಕಿ ಕನ್ನಡಿಗರ ಕೆಂಗಣ್ಣಿಗೆ ಗುರಿಯಾದ ಅಶ್ವಿನಿ ಗೌಡ
ಕರ್ನಾಟಕಪ್ರಮುಖಮನರಂಜನೆ

ಫಿನಾಲೆ ಹೊತ್ತಲ್ಲೇ ಏಕಾಏಕಿ ಕನ್ನಡಿಗರ ಕೆಂಗಣ್ಣಿಗೆ ಗುರಿಯಾದ ಅಶ್ವಿನಿ ಗೌಡ

Share
1 Min Read
SHARE

Subscribe ನ್ಯೂಸಿಕ್ಸ್ ಕನ್ನಡ NewsicsKannada/YouTube

newsics.com

ಬೆಂಗಳೂರು: ಬಿಗ್ ಬಾಸ್ ಕನ್ನಡ ಸೀಸನ್ 12ರ ಫಿನಾಲೆ ವಾರ ಹತ್ತಿರವಾಗುತ್ತಿರುವ ಬೆನ್ನಲ್ಲೇ, ಮನೆಯ ಪ್ರಬಲ ಸ್ಪರ್ಧಿ ಹಾಗೂ ಕರ್ನಾಟಕ ರಕ್ಷಣಾ ವೇದಿಕೆಯ (ಕರವೇ) ಮಹಿಳಾ ಘಟಕದ ಗೌರವಾಧ್ಯಕ್ಷೆ ಅಶ್ವಿನಿ ಗೌಡ ಅವರು ಸೋಶಿಯಲ್ ಮೀಡಿಯಾದಲ್ಲಿ ಭಾರೀ ಟ್ರೋಲ್‌ಗೆ ಒಳಗಾಗಿದ್ದಾರೆ. ತಾವು ಬರೆದ ಹ್ಯಾಶ್‌ಟ್ಯಾಗ್‌ನಲ್ಲಿ ಕನ್ನಡದ ಅಕ್ಷರಗಳನ್ನು ತಪ್ಪಾಗಿ ಬರೆದಿರುವುದೇ ಇದಕ್ಕೆ ಪ್ರಮುಖ ಕಾರಣವಾಗಿದೆ.

ಕಾರ್ಯಕ್ರಮದ ಕೊನೆಯ ವಾರದಲ್ಲಿ ಬಿಗ್ ಬಾಸ್ ನೀಡಿದ್ದ ವಿಶೇಷ ಟಾಸ್ಕ್‌ನಲ್ಲಿ ಸ್ಪರ್ಧಿಗಳು ತಮ್ಮ ಜರ್ನಿಯ ಕುರಿತು ತಾವೇ ಟೈಟಲ್ ಮತ್ತು ಹ್ಯಾಶ್‌ಟ್ಯಾಗ್ ಬರೆಯಬೇಕಿತ್ತು

ಈ ವೇಳೆ ‘ಛಲಗಾರ್ತಿ ಅಶ್ವಿನಿ’ ಎಂದು ಬರೆಯಬೇಕಿದ್ದ ಅಶ್ವಿನಿ ಗೌಡ, ಮೊದಲಿಗೆ ‘ಚಲಗಾಥಿ ಅಶ್ವಿನಿ’ ಎಂದು ಬರೆದು ನಂತರ ಅದನ್ನು ಕತ್ತರಿಸಿ ‘ಚಲಗಾರ್ತಿ ಅಶ್ವಿನಿ’ ಎಂದು ಮತ್ತೆ ತಪ್ಪಾಗಿ ಬರೆದಿದ್ದಾರೆ. ಈ ದೃಶ್ಯಗಳು ಇದೀಗ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿವೆ.

ಇದೇ ವೇಳೆ ಅವರು ಬರೆದ ಹ್ಯಾಶ್‌ಟ್ಯಾಗ್‌ಗಳಲ್ಲೂ ಅಕ್ಷರದೋಷಗಳು ಕಂಡುಬಂದಿವೆ. ‘ಹಠವಾಧಿ’, ‘ಕಡಕ್’ ಎಂಬ ಪದಗಳನ್ನು ತಪ್ಪಾಗಿ ಬರೆಯಲಾಗಿದೆ ಎಂದು ವೀಕ್ಷಕರು ಸ್ಕ್ರೀನ್‌ಶಾಟ್‌ಗಳನ್ನು ಶೇರ್ ಮಾಡಿ ಟ್ರೋಲ್ ಮಾಡುತ್ತಿದ್ದಾರೆ.

ಇದಕ್ಕೆ ಕಾಮೆಂಟ್‌ ಮಾಡಿರುವ ಹಲವರು ಅಶ್ವಿನಿ ಅವರನ್ನು ಟೀಕಿಸಿದ್ದಾರೆ. ‘”ಛಲಗಾರ್ತಿ” ಪದ ಬರೆಯೋಕೋ ಬಾರದೇ ‘ಚಲರ್ಗಾಥಿ’ ಬರೆದು ಮತ್ತೆ ‘ಚಲಗಾರ್ತಿ’ ಎಂದು ಬರೆದಿದ್ದಾರೆ. ಹಠ”ವಾಧಿ” ಅಂತೆ , ಗೌರವಾಧ್ಯಕ್ಷರು. ಉದಯವಾಯಿತು ಚೆಲುವ ಕನ್ನಡನಾಡು’ ಎಂದು ಬರೆದಿದ್ದಾರೆ.

ಇವರು ಕನ್ನಡ ಹೋರಾಟಗಾರ್ತಿ ಅಲ್ಲ, ಕನ್ನಡದ ಕೊಲೆಗಾರ್ತಿ ಎಂದು ಮತ್ತೊಬ್ಬರು ಕಾಮೆಂಟ್‌ ಮಾಡಿದ್ದಾರೆ. ‘ಈಕೆ ಅಮೆರಿಕದಲ್ಲಿರೋ ಕನ್ನಡ ಹೋರಾಟಗಾರ್ತಿ. ಯಾಕೆ ಅಂದ್ರೆ ಈಕೆ ಜಾಸ್ತಿ ಮಾತಾಡೋದೇ ಇಂಗ್ಲೀಷ್‌ನಲ್ಲಿ’ ಎಂದು ಮಾಡಿರುವ ಕಾಮೆಂಟ್‌ಗೆ ಪ್ರತಿಕ್ರಿಯೆ ನೀಡಿರುವ ಯೂಸರ್‌ ಒಬ್ಬರು, ‘ಬ್ರದರ್ ಅಮೇರಿಕಾದಲ್ಲಿ ಇರೋ ನಮ್ಮ ಕನ್ನಡಿಗರು ತುಂಬಾ ಚೆನ್ನಾಗಿ ಕನ್ನಡ ಮಾತನಾಡುತ್ತಾರೆ ಬರೆಯುತ್ತಾರೆ… ಆದ್ರೆ ಅಶ್ವಿನಿಗೆ ಏನು ಬರಲ್ಲ’ ಎಂದು ಹೇಳಿದ್ದಾರೆ.

https://www.newsics.com/2026/01/14/saudi-arabias-oldest-citizen-sheikh-nasser-142nd-dies/

 

TAGGED:Ashwini Gowda suddenly became the target of criticism from Kannadigas right after the finale.
Share This Article
Facebook Twitter Copy Link Print
Previous Article ಸೌದಿ ಅರೇಬಿಯಾದ ಅತಿ ಹಿರಿಯ ನಾಗರಿಕ 142 ವರ್ಷದ ಶೇಖ್ ನಾಸರ್ ನಿಧನ: 40 ಬಾರಿ ಹಜ್ ಯಾತ್ರೆ!
Next Article ಕಾರು-ಕೆಎಸ್ ಆರ್ ಟಿಸಿ ಬಸ್ ನಡುವೆ ಡಿಕ್ಕಿ: ಒಂದೇ ಕುಟುಂಬದ ಮೂವರ ಸಾವು

Popular Posts

ಕರ್ನಾಟಕದಲ್ಲಿ ಸಿಎಂ ಬದಲಾಗಿದ್ದರ ಬಗ್ಗೆ ಪ್ರಧಾನಿ ಮೋದಿ ಹೇಳಿದ್ದೇನು?

1 Min Read

‘ಪೆದ್ದಿ’ ನಿರ್ದೇಶಕನ ವಿರುದ್ಧ ತೀವ್ರ ಟೀಕೆ; ಕಾರಣವೇನು?

2 Min Read

ಬಿಪಿ ದಿಢೀರ್ ಹೆಚ್ಚಾದ್ರೆ ಟೆನ್ಷನ್​ ಆಗ್ಬೇಡಿ; ಜಸ್ಟ್ ಈ ರೀತಿ ಮಾಡಿ

2 Min Read

ಬಿಜೆಪಿಗೆ ಗುಡ್‌ಬೈ ಬೆನ್ನಲ್ಲೇ ಹೊಸ ಪಕ್ಷ ಘೋಷಿಸಿದ ಕೆ ಅಣ್ಣಾಮಲೈ

1 Min Read

You Might Also Like

ಪಂಚಾಂಗಈ ದಿನದಿನ ಭವಿಷ್ಯಪ್ರಮುಖ

ASTRO ನಾಳೆ ವೈಧೃತಿ, ಇಂದ್ರ ಯೋಗ: ಈ ಐದು ರಾಶಿಗಳಿಗೆ ಭಾರೀ ಅನುಕೂಲ

3 Min Read
ಕರ್ನಾಟಕಪ್ರಮುಖ

ಆಹಾರ ಖಾತೆ ನೀಡಿದ್ದಕ್ಕೆ ಬೇಸರಗೊಂಡಿದ್ದ ಮುನಿಯಪ್ಪ ಅವರಿಗೆ ಮನವೊಲಿಕೆ ಮಾಡಿದ ರಾಹುಲ್ ಗಾಂಧಿ; ಐ ಆಯಮ್​ ಹ್ಯಾಪಿ ಎಂದ ಸಚಿವರು

2 Min Read
ಕರ್ನಾಟಕಪ್ರಮುಖ

‘ನನಗೂ ಬೇಕಾದ ಖಾತೆ ಸಿಗಲಿಲ್ಲ, ಆದ್ರೆ ನನಗೆ ದುಃಖನೂ ಇಲ್ಲ, ಸಂತೋಷನೂ ಇಲ್ಲ; ಸತೀಶ್ ಜಾರಕಿಹೊಳಿ ಹೊಸ ಬಾಂಬ್

2 Min Read
ಕರ್ನಾಟಕಪ್ರಮುಖ

ಫೋನ್​ ಸ್ವಿಚ್​ ಆಫ್​; ರಾಜೀನಾಮೆ ಬಳಿಕ ರಾಮಲಿಂಗಾರೆಡ್ಡಿ ಹೋಗಿದ್ದು ಎಲ್ಲಿಗೆ?

1 Min Read

Social Networks

Facebook-f Instagram Twitter
Welcome Back!

Sign in to your account

Lost your password?