Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ದೇಶ > ಬಾಲಕಿಯನ್ನ ಕಿಡ್ನಾಪ್ ಮಾಡಿ ಸಾಮೂಹಿಕ ಅತ್ಯಾಚಾರ ಮಾಡಿದ ಪಾಕಿಸ್ತಾನಿ ಗ್ರೂಮಿಂಗ್ ಗ್ಯಾಂಗ್
ದೇಶಪ್ರಮುಖ

ಬಾಲಕಿಯನ್ನ ಕಿಡ್ನಾಪ್ ಮಾಡಿ ಸಾಮೂಹಿಕ ಅತ್ಯಾಚಾರ ಮಾಡಿದ ಪಾಕಿಸ್ತಾನಿ ಗ್ರೂಮಿಂಗ್ ಗ್ಯಾಂಗ್

Share
1 Min Read
SHARE

Subscribe ನ್ಯೂಸಿಕ್ಸ್ ಕನ್ನಡ NewsicsKannada/YouTube

newsics.com

ಪಾಕಿಸ್ತಾನಿ ಗ್ರೂಮಿಂಗ್ ಗ್ಯಾಂಗ್ ಒಂದು ಅಪ್ರಾಪ್ತ ಸಿಖ್ ಹುಡುಗಿಯನ್ನು ಪ್ರೀತಿಯ ಜಾಲದಲ್ಲಿ ಸಿಲುಕಿಸಿ ಅಪಹರಿಸಿದ್ದಲ್ಲದೆ, ನಂತರ ಸಾಮೂಹಿಕ ಅತ್ಯಾಚಾರ ನಡೆಸಿದೆ.
14 ವರ್ಷದ ಈ ಹುಡುಗಿಯನ್ನು ಒಂದು ಫ್ಲ್ಯಾಟ್ ನಲ್ಲಿ ಬಂಧಿಸಿ 5-6 ಮುಸಲ್ಮಾನರು ಆಕೆಯ ಮೇಲೆ ಅತ್ಯಾಚಾರ ಎಸಗಿದ್ದಾರೆ. ಹುಡುಗಿಯು ತಪ್ಪಿಸಿಕೊಳ್ಳಲು ಪ್ರಯತ್ನಿಸಿದರೂ ಸಹ, ಅವಳನ್ನು ಬೆದರಿಸಿ ಸುಮ್ಮನಿರಿಸಲಾಗಿತ್ತು. ಈ ಘಟನೆಯ ಮಾಹಿತಿ ತಿಳಿಯುತ್ತಿದ್ದಂತೆಯೇ ಪಶ್ಚಿಮ ಲಂಡನ್ ನಲ್ಲಿ ವಾಸಿಸುವ 200 ಕ್ಕೂ ಹೆಚ್ಚು ಸಿಖ್ಖರು ಆ ಕಟ್ಟಡದ ಮುಂದೆ ಜಮಾಯಿಸಿ ಪ್ರತಿಭಟನೆ ನಡೆಸಿದರು ಮತ್ತು ಹುಡುಗಿಯನ್ನು ಅಲ್ಲಿಂದ ಬಿಡಿಸಿದರು.
ಪಶ್ಚಿಮ ಲಂಡನ್ ನಲ್ಲಿ ಇಂತಹ ಸಣ್ಣ ಹುಡುಗಿಯರ ಅಪಹರಣ ಮತ್ತು ಲೈಂಗಿಕ ಶೋಷಣೆಯ ಘಟನೆಗಳು ಸಾಮಾನ್ಯವಾಗುತ್ತಿವೆ ಎಂದು ಸಿಖ್ಖರು ಆರೋಪಿಸಿದ್ದಾರೆ. ಲಂಡನ್ ಪೊಲೀಸರು ಇಂತಹ ಅಪರಾಧಿಗಳ ವಿರುದ್ಧ ಯಾವುದೇ ಕಠಿಣ ಕ್ರಮ ಕೈಗೊಳ್ಳುತ್ತಿಲ್ಲ ಎಂದು ಅವರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಯುವತಿ ಮೋಹಕ್ಕೆ ಬಿದ್ದು ಕ್ರಿಮಿನಲ್ ಆದ SSLC ಟಾಪರ್

TAGGED:Sikh girl kidnapped and gang-raped
Share This Article
Facebook Twitter Copy Link Print
Previous Article ಯುವತಿ ಮೋಹಕ್ಕೆ ಬಿದ್ದು ಕ್ರಿಮಿನಲ್ ಆದ SSLC ಟಾಪರ್
Next Article ಜನರ ಕೊಂದು ಮೃತದೇಹ ತಿನ್ನುತ್ತಿದ್ದ ರಾಕ್ಷಸ ಅರೆಸ್ಟ್

Popular Posts

Dharmasthala Case ಎಸ್ಐಟಿ ರಚನೆಯಾದಾಗ ವೀರೇಂದ್ರ ಹೆಗ್ಗಡೆ ಜೈಲಿಗೆ ಹೋಗ್ತಾರೆಂದು ಬುರುಡೆ ಗ್ಯಾಂಗ್ ಸಂಭ್ರಮಿಸಿತ್ತು: ಚಿನ್ನಯ್ಯ

1 Min Read

ಧರ್ಮದ ಕಾರಣಕ್ಕೆ ಜಾಬ್ ರಿಜೆಕ್ಟ್: ಸೋಷಿಯಲ್ ಮೀಡಿಯಾದಲ್ಲಿ ಭಯಂಕರ ಚರ್ಚೆ!

1 Min Read

ಆರು ವರ್ಷದ ಪ್ರೀತಿ : ಗಗನಸಖಿಗೆ ಮನಸು ಕೊಟ್ಟ ಖ್ಯಾತ ನಟನ ಲೈಫ್ ಬರ್ಬಾದ್ ಮಾಡಿದಳಾ ಆ ಚೆಲುವೆ?

3 Min Read

ಇಬ್ಬರು ಪುಟ್ಟ ಮಕ್ಕಳನ್ನು ನೇಣು ಬಿಗಿದು ಹತ್ಯೆಗೈದು ತಾಯಿ ಆತ್ಮಹತ್ಯೆಗೆ ಯತ್ನ

1 Min Read

You Might Also Like

ಕರ್ನಾಟಕಪ್ರಮುಖ

ಧಾರವಾಡ ಜೈಲು ಅಧಿಕಾರಿ ಆತ್ಮಹತ್ಯೆ: ಡಿಜಿಪಿ ಅಲೋಕ್ ಕುಮಾರ್ ಕಾರಣ ಎಂದು ಆರೋಪ

1 Min Read
ದೇಶಪ್ರಮುಖ

ಆಪರೇಷನ್​ಗೆ ದುಡ್ಡು ಕೊಟ್ಟಿಲ್ಲವೆಂದು ಬಾಲಕಿಯ ಕಾಲನ್ನೇ ಮುರಿದ ವೈದ್ಯರು?

1 Min Read
ಕರ್ನಾಟಕಪ್ರಮುಖಮನರಂಜನೆ

ಮದುವೆ ಮಾಡಲ್ಲ, ನಾನು ಮಗಳಿಗೆ ಮದುವೆ ಮಾಡಿ ಕಳಿಸುವುದೇ ಇಲ್ಲ : ಸಾನ್ವಿ ಮದುವೆ ಬಗ್ಗೆ ಪ್ರಿಯಾ ಸುದೀಪ್ ಭಾವುಕ

1 Min Read
ಕರ್ನಾಟಕಪ್ರಮುಖ

6 ವರ್ಷದ ಬಾಲಕಿ ಕೊಲೆ ಕೇಸ್ : ಸತ್ತ ಮಗುವಿಗೆ ಸ್ನಾನ ಮಾಡಿಸಿ ರೆಡಿ ಮಾಡಿ ಆಸ್ಪತ್ರೆಗೆ ಕರೆದೋಯ್ದಿದ್ದ ತಾಯಿ, ಪ್ರಿಯಕರ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?