ಯುವತಿ ಮೋಹಕ್ಕೆ ಬಿದ್ದು ಕ್ರಿಮಿನಲ್ ಆದ SSLC ಟಾಪರ್

Subscribe ನ್ಯೂಸಿಕ್ಸ್ ಕನ್ನಡ NewsicsKannada/YouTube newsics.com ಬೆಂಗಳೂರು: ಬೆಂಗಳೂರಿನ ರಾಮಮೂರ್ತಿ ನಗರದಲ್ಲಿ ನಡೆದಿದ್ದ ಟೆಕ್ಕಿ ಯುವತಿ ಕೊಲೆ ಪ್ರಕರಣ ಸಂಬಂಧ ಆರೋಪಿ ಕರ್ನಲ್ ಕುರೈ ಕಂಬಿ ಎಣಿಸುತ್ತಿದ್ದಾನೆ. ಆದರೆ ತನಿಖೆ ವೇಳೆ ಆತ ಹೇಳಿದ ರೋಚಕ ಸಂಗತಿಗಳನ್ನು ಕೇಳಿ ಪೊಲೀಸರಿಗೇ ಶಾಕ್ ಆಗಿದೆ. ಯುವತಿಯ ಚಲನವಲನವನ್ನು ಎರಡು ತಿಂಗಳಿಂದ ಗಮನಿಸಿದ್ದ ಕರ್ನಲ್ ಕುರೈ ಓದುವ ನೆಪದಲ್ಲಿ, ಬಟ್ಟೆ ತೆಗೆದುಕೊಳ್ಳುವ ನೆಪದಲ್ಲಿ ಟೆರಸ್ ಮೇಲೆ ಹೋಗುತ್ತಿದ್ದ. ಜನವರಿ 3ರಂದು ಯುವತಿಯ ಸ್ನೇಹಿತೆ ಇಲ್ಲದಿರುವ ಸಮಯ ನೋಡಿಯೇ ಆಕೆಯ ಮನೆಗೆ … Continue reading ಯುವತಿ ಮೋಹಕ್ಕೆ ಬಿದ್ದು ಕ್ರಿಮಿನಲ್ ಆದ SSLC ಟಾಪರ್