Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಬಿಗ್‌ಬಾಸ್‌ ಫಿನಾಲೆ ಹೊತ್ತಲ್ಲೇ ಸುದೀಪ್‌ ಭೇಟಿಯಾದ ಕರವೇ ನಾರಾಯಣಗೌಡ!
ಕರ್ನಾಟಕಪ್ರಮುಖಮನರಂಜನೆ

ಬಿಗ್‌ಬಾಸ್‌ ಫಿನಾಲೆ ಹೊತ್ತಲ್ಲೇ ಸುದೀಪ್‌ ಭೇಟಿಯಾದ ಕರವೇ ನಾರಾಯಣಗೌಡ!

Share
1 Min Read
SHARE

Subscribe ನ್ಯೂಸಿಕ್ಸ್ ಕನ್ನಡ NewsicsKannada/YouTube

newsics.com

‘ಬಿಗ್ ಬಾಸ್ ಕನ್ನಡ ಸೀಸನ್ 12′ ಬಗ್ಗೆಯೇ ಚರ್ಚೆ ನಡೆಯುತ್ತಿದೆ. ಗಿಲ್ಲಿ ನಟ, ಅಶ್ವಿನಿ ಗೌಡ, ರಕ್ಷಿತಾ ಶೆಟ್ಟಿ, ಕಾವ್ಯಾ ಶೈವ, ಧನುಷ್, ಧ್ರುವಂತ್, ಮ್ಯೂಟೆಂಟ್ ರಘು ಅವರು ಫಿನಾಲೆ ವಾರದ ತನಕ ಸಾಗಿಬಂದಿದ್ದಾರೆ.
ಫಿನಾಲೆ ಹತ್ತಿರ ಆಗುತ್ತಿದ್ದಂತೆಯೇ ಕರವೇ ಅಧ್ಯಕ್ಷ ನಾರಾಯಣ ಗೌಡ ಅವರ ಫೋಟೋ ವೈರಲ್ ಆಗಿದೆ. ಕಿಚ್ಚ ಸುದೀಪ್ ಮನೆಗೆ ನಾರಾಯಣ ಗೌಡ ಅವರು ಹೋಗಿರುವುದು ಈ ಫೋಟೋದಲ್ಲಿ ಕಾಣಿಸಿದೆ. ಅಶ್ವಿನಿ ಗೌಡ ಅವರ ಪರವಾಗಿ ಮಾತಾಡಲು ನಾರಾಯಣ ಗೌಡ ಹೋಗಿದ್ದರು ಎಂದು ಕೆಲವರು ಸುದ್ದಿ ಹಬ್ಬಿಸುತ್ತಿದ್ದಾರೆ. ಆ ಬಗ್ಗೆ ಕರವೇ ಧರ್ಮಣ್ಣ ಅವರು ಸ್ಪಷನೆ ನೀಡಿದ್ದಾರೆ.
ಅಂದಹಾಗೆ, ಈ ಭೇಟಿಗೂ ಬಿಗ್ ಬಾಸ್ ಕಾರ್ಯಕ್ರಮಕ್ಕೂ ಸಂಬಂಧ ಇಲ್ಲ. ನಾರಾಯಣ ಗೌಡ ಅವರು ತಮ್ಮ ಮಗನ ಮದುವೆಗೆ ಆಹ್ವಾನ ನೀಡಲು ಸುದೀಪ್ ಮನೆಗೆ ಹೋಗಿದ್ದಾಗ ತೆಗೆದ ಫೋಟೋ ಇದು. ಈ ಫೋಟೋವನ್ನು ಇಟ್ಟುಕೊಂಡು ಸೋಶಿಯಲ್ ಮೀಡಿಯಾದಲ್ಲಿ ಕೆಲವರು ಅಪಪ್ರಚಾರ ಮಾಡುತ್ತಿದ್ದಾರೆ. ಆ ಬಗ್ಗೆ ಕರವೇ ಧರ್ಮಣ್ಣ ಮಾತನಾಡಿದ್ದಾರೆ.

ಬೇರೆಯವರ ರೀತಿಯೇ ಸುದೀಪ್ ಅವರಿಗೆ ಮದುವೆ ಪತ್ರಿಕೆ ನೀಡಿದ ಫೋಟೋವನ್ನು ಸೋಶಿಯಲ್ ಮೀಡಿಯಾದಲ್ಲಿ ಹಾಕಲಾಗಿದೆ. ಅದನ್ನು ಕೆಲವು ಟ್ರೋಲ್ ಪೇಜ್ಗಳು ತೆಗೆದುಕೊಂಡು ಈ ರೀತಿ ಮಾಡುತ್ತಿದ್ದಾರೆ. ನಾರಾಯಣ ಗೌಡ್ರು ಹಾಗೂ ಸುದೀಪ್ ಅವರ ವಿರೋಧಿಗಳು ಈ ರೀತಿ ಹೊಟ್ಟೆ ತುಂಬಿಸಿಕೊಳ್ಳುತ್ತಿರುವುದಕ್ಕೆ ನಾಚಿಕೆ ಆಗಬೇಕು’ ಎಂದು ಧರ್ಮಣ್ಣ ಹೇಳಿದ್ದಾರೆ.

ಕುತೂಹಲ ಕೆರಳಿಸಿದ ಅಣ್ಣ-ತಮ್ಮನ ಪೋಸ್ಟ್; ಡಿಕೆಶಿ ಬೆನ್ನಲ್ಲೇ ಡಿಕೆ ಸುರೇಶ್ ಮಾರ್ಮಿಕ ಪೋಸ್ಟ್ ವೈರಲ್

TAGGED:sparking all sorts of discussionsSudeep met Karave Narayana Gowda during the Bigg Boss finale
Share This Article
Facebook Twitter Copy Link Print
Previous Article ಕುತೂಹಲ ಕೆರಳಿಸಿದ ಅಣ್ಣ-ತಮ್ಮನ ಪೋಸ್ಟ್; ಡಿಕೆಶಿ ಬೆನ್ನಲ್ಲೇ ಡಿಕೆ ಸುರೇಶ್ ಮಾರ್ಮಿಕ ಪೋಸ್ಟ್ ವೈರಲ್
Next Article China app ಭಾರೀ ಸಂಚಲನ ಸೃಷ್ಟಿಸಿದ ‘ಆರ್ ಯು ಡೆಡ್’ ಆ್ಯಪ್, ಜಾಗತಿಕ ಮಟ್ಟದಲ್ಲೂ ಸದ್ದು

Popular Posts

Maruti Suzuki ಆಗಸ್ಟ್‌ನಿಂದ ಮಾರುತಿ ಸುಜುಕಿ ಕಾರುಗಳ ಬೆಲೆ ದುಬಾರಿ

1 Min Read

Digital Banking ಬ್ಯಾಂಕ್ ಅಕೌಂಟ್ ಹ್ಯಾಕ್ ಆಗಿದೆಯಾ? ಆತಂಕ ಬೇಡ, ತಕ್ಷಣ ಈ 5 ಕೆಲಸಗಳನ್ನು ಮಾಡಿ

2 Min Read

Farmers Protest ಬಲ್ಡೋಟ ಕಂಪನಿ ವಿರುದ್ಧ ಭುಗಿಲೆದ್ದ ರೈತರ ಆಕ್ರೋಶ, ಪೊಲೀಸರ ಕಣ್ಣೆದುರೇ ಕಾಂಪೌಂಡ್ ಧ್ವಂಸ

1 Min Read

Jana Nayaga ‘ಜನ ನಾಯಗನ್’ ಅಬ್ಬರ; ಕೆಲವೇ ಗಂಟೆಗಳಲ್ಲಿ 6 ಲಕ್ಷಕ್ಕೂ ಹೆಚ್ಚು ಟಿಕೆಟ್ ಸೋಲ್ಡ್ ಔಟ್

1 Min Read

You Might Also Like

ಪ್ರಮುಖದೇಶ

NEET Protest ಪಿಎಂ ನಿವಾಸದ ಎದುರು ಬೃಹತ್ ಧರಣಿ; ರಾಹುಲ್ ಗಾಂಧಿ, ಪ್ರಿಯಾಂಕಾ ಗಾಂಧಿ ಸೇರಿ ಪ್ರಮುಖ ನಾಯಕರ ಬಂಧನ

1 Min Read
ಪ್ರಮುಖದೇಶಮನರಂಜನೆ

Nandamuri Balakrishna ಶೂಟಿಂಗ್ ಸೆಟ್‌ನಲ್ಲಿ ಅವಘಡ: ‘ನಟಸಿಂಹ’ ಬಾಲಕೃಷ್ಣ ಮೊಣಕಾಲಿಗೆ ಗಾಯ, ಆಸ್ಪತ್ರೆಗೆ ದಾಖಲು

1 Min Read
ಕರ್ನಾಟಕದೇಶಪ್ರಮುಖ

Cabinet expansion ನಾಳೆಯೇ ಸಚಿವ ಸಂಪುಟ ವಿಸ್ತರಣೆಯಾಗತ್ತಾ? ಲಕ್ಷ್ಮೀ ಹೆಬ್ಬಾಳ್ಕರ್‌ಗೋಸ್ಕರ ಮತ್ತೆ ಚರ್ಚೆಗಿಳಿದ ಹೈಕಮಾಂಡ್! ಪ್ರಮಾಣವಚನ ಮುಂದೂಡಿಕೆ ಸಾಧ್ಯತೆ

1 Min Read
ಪ್ರಮುಖCrimeವಿದೇಶ

Middle East War ಕುವೈತ್, ಬಹ್ರೇನ್ ಮಿಲಿಟರಿ ನೆಲೆಗಳ ಮೇಲೆ ಭೀಕರ ದಾಳಿ ನಡೆಸಿದ ಇರಾನ್

1 Min Read

Social Networks

Facebook-f Instagram Twitter
Welcome Back!

Sign in to your account

Lost your password?