Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಲಾಲ್ ಬಾಗ್ ಮಾದರಿಯಲ್ಲಿ ಮತ್ತೆರಡು ಉದ್ಯಾನ ನಿರ್ಮಾಣಕ್ಕೆ ಸರ್ಕಾರ ಗ್ರೀನ್ ಸಿಗ್ನಲ್!
ಕರ್ನಾಟಕಪ್ರಮುಖ

ಲಾಲ್ ಬಾಗ್ ಮಾದರಿಯಲ್ಲಿ ಮತ್ತೆರಡು ಉದ್ಯಾನ ನಿರ್ಮಾಣಕ್ಕೆ ಸರ್ಕಾರ ಗ್ರೀನ್ ಸಿಗ್ನಲ್!

Share
1 Min Read
SHARE

Subscribe ನ್ಯೂಸಿಕ್ಸ್ ಕನ್ನಡ NewsicsKannada/YouTube

newsics.com

ಬೆಂಗಳೂರು ಉತ್ತರ ಭಾಗದ ಅರಣ್ಯ ಇಲಾಖೆ ಜಾಗದಲ್ಲಿ ಬಸವಣ್ಣ ಅವರ ಹೆಸರಿನಲ್ಲಿ ಲಾಲ್ ಬಾಗ್ ಮಾದರಿ ಉದ್ಯಾನ ನಿರ್ಮಿಸಲು ಸಚಿವ ಸಂಪುಟ ಸಭೆಯಲ್ಲಿ ತೀರ್ಮಾನಿಸಲಾಗಿದೆ.

ತೋಟಗಾರಿಕೆ ಇಲಾಖೆಯ ವತಿಯಿಂದ ನಗರದ ಲಾಲ್‍ಬಾಗ್‍ನಲ್ಲಿ ಆಯೋಜಿಸಿದ ತೇಜಸ್ವಿ ವಿಸ್ಮಯ: ಕೆ.ಪಿ.ಪೂರ್ಣಚಂದ್ರ ತೇಜಸ್ವಿ ಬದುಕು-ಬರಹ ವಿಷಯಾಧಾರಿತ ಫಲಪುಷ್ಪ ಪ್ರದರ್ಶನವನ್ನು ಉದ್ಘಾಟಿಸಿ ಡಿಸಿಎಂ ಡಿಕೆಶಿ ಮಾತನಾಡಿದರು.

ಬೆಂಗಳೂರು ಉದ್ಯಾನ ನಗರಿ ಎಂದು ಅಂತರ್‍ರಾಷ್ಟ್ರೀಯ ಮಟ್ಟದಲ್ಲಿ ಕೀರ್ತಿ ಪಡೆದಿದೆ. ಹೀಗಾಗಿ ಈ ಉದ್ಯಾನಗಳ ನಿರ್ಮಾಣಕ್ಕೆ ಜಿಬಿಎ, ಪಾಲಿಕೆ ವತಿಯಿಂದ ಆರ್ಥಿಕ ನೆರವು ನೀಡುವುದಾಗಿ ತಿಳಿಸಿದ್ದೇನೆ. ನಾನು ನಗರದ ಪಾರ್ಕ್‍ಗಳಿಗೆ ಭೇಟಿ ನೀಡಿ, ಅಲ್ಲಿನ ಪರಿಸ್ಥಿತಿ ನೋಡಿ, ಜನರ ಅಭಿಪ್ರಾಯ ಪಡೆದು ಅನೇಕ ಅಭಿವೃದ್ಧಿ ಕೆಲಸ ಕೈಗೊಳ್ಳಲು ಸೂಚಿಸಿದ್ದೇನೆ. ನಮ್ಮ ರಾಜ್ಯದಿಂದ ಹೊರ ದೇಶಗಳಿಗೆ ಪ್ರತಿ ವಾರ 17 ವಿಮಾನದಷ್ಟು ಹೂ, ತರಕಾರಿ ರಫ್ತಾಗುತ್ತಿದೆ. ಅಂತರ್‍ರಾಷ್ಟ್ರೀಯ ಮಟ್ಟದ ಹೂ, ತರಕಾರಿ ಮಾರುಕಟ್ಟೆ ನಿರ್ಮಿಸಲು ಮುಂದಾಗಿದ್ದೇವೆ ಎಂದು ಹೇಳಿದ್ದಾರೆ.

ಮೆಟ್ರೋ ಹಾಗೂ ಸುರಂಗದಿಂದ ಲಾಲ್‍ಬಾಗ್‍ಗೆ ತೊಂದರೆಯಾಗುತ್ತದೆ ಎಂದು ಕೆಲವರು ರಾಜಕಾರಣ ಮಾಡಿದ್ದಾರೆ. ಈ ಬಗ್ಗೆ ಯಾರೂ ಆತಂಕಪಡುವ ಅಗತ್ಯವಿಲ್ಲ. ಈ ಐತಿಹಾಸಿಕ ಉದ್ಯಾನ ಕಾಪಾಡಲು ಬೇರೆಯವರಿಗಿಂತ ಹೆಚ್ಚಿನ ಆಸಕ್ತಿ ನನಗಿದೆ. ನಾಗರೀಕರ ಸೌಲಭ್ಯಕ್ಕೆ ನಾವು ಅಗತ್ಯ ಕ್ರಮ ಕೈಗೊಳ್ಳುತ್ತೇವೆ ಎಂದು ಶಿವಕುಮಾರ್ ಭರವಸೆ ನೀಡಿದರು.

ವಿಧಾನಸಭೆ ಚುನಾವಣೆಗೆ ಪ್ರತಾಪ್ ಸಿಂಹ ಸ್ಪರ್ಧೆ ಫಿಕ್ಸ್: ಕ್ಷೇತ್ರ ಯಾವುದು?

TAGGED:Government approves construction of two more parks on the Lalbagh model..!
Share This Article
Facebook Twitter Copy Link Print
Previous Article ವಿಧಾನಸಭೆ ಚುನಾವಣೆಗೆ ಪ್ರತಾಪ್ ಸಿಂಹ ಸ್ಪರ್ಧೆ ಫಿಕ್ಸ್: ಕ್ಷೇತ್ರ ಯಾವುದು?
Next Article ಧನುಷ್‌ ಅಭಿಮಾನಿಗಳಿಗೆ ಗುಡ್ ನ್ಯೂಸ್: ಹೊಸ ಸಿನಿಮಾ ಘೋಷಣೆ

Popular Posts

The Odyssey Records | ಕ್ರಿಸ್ಟೋಫರ್ ನೋಲನ್ ಅವರ ‘ದಿ ಒಡಿಸ್ಸಿ’ಗೆ ಜಾಗತಿಕ ಕ್ರೇಜ್

3 Min Read

US Iran War Updates | ಅಮೆರಿಕ–ಇರಾನ್ ಸಂಘರ್ಷ ಮತ್ತಷ್ಟು ತೀವ್ರ: 11ನೇ ರಾತ್ರಿ ಕೂಡ ವಾಯುದಾಳಿ, ರಾಜತಾಂತ್ರಿಕ ಪ್ರಯತ್ನಗಳಿಗೆ ಹಿನ್ನಡೆ

2 Min Read

Astrology ಇಂದು ದ್ವಿದ್ವಾದಶ ದೃಷ್ಟಿಯೋಗ, ಸಾಧ್ಯಯೋಗ, ಶುಭಯೋಗ: ಈ ರಾಶಿ ಜನರಿಗೆ ಧನ ಲಾಭ

4 Min Read

Add35 Government Schools in Uttara Kannada Report Zero Admissions ಉತ್ತರ ಕನ್ನಡ: 35 ಸರ್ಕಾರಿ ಶಾಲೆಗಳಲ್ಲಿ ಶೂನ್ಯ ದಾಖಲಾತಿ title

1 Min Read

You Might Also Like

ಕರ್ನಾಟಕದೇಶಪ್ರಮುಖ

Ravana’s statue ಮಂಡ್ಯ, ಮೈಸೂರು ಭಾಗದಲ್ಲಿ 35 ರಾವಣನ ವಿಗ್ರಹ ಪತ್ತೆ!

1 Min Read
ದೇಶಪ್ರಮುಖ

UPI revolution ಇಂಟರ್ನೆಟ್ ಇಲ್ಲದಿದ್ದರೂ ಯುಪಿಐ ಪಾವತಿ! ಕ್ರಾಂತಿಕಾರಕ ಬದಲಾವಣೆಗೆ ಸಿದ್ಧತೆ

4 Min Read
ಕರ್ನಾಟಕಪ್ರಮುಖ

CM D K Shivakumar Pressmeet | ಮತ್ತೆ ಮುಂದೂಡಿದ ಕರ್ನಾಟಕ ಸಚಿವ ಸಂಪುಟ ವಿಸ್ತರಣೆ

2 Min Read
ಕರ್ನಾಟಕಜ್ಯೋತಿಷ್ಯದಿನ ಭವಿಷ್ಯ

Daily Horoscope Today | ಇಂದಿನ ರಾಶಿ ಭವಿಷ್ಯ – 12 ರಾಶಿಗಳ ಸಂಪೂರ್ಣ ಫಲ ಭವಿಷ್ಯ

2 Min Read

Social Networks

Facebook-f Instagram Twitter
Welcome Back!

Sign in to your account

Lost your password?