ಲಾಲ್ ಬಾಗ್ ಮಾದರಿಯಲ್ಲಿ ಮತ್ತೆರಡು ಉದ್ಯಾನ ನಿರ್ಮಾಣಕ್ಕೆ ಸರ್ಕಾರ ಗ್ರೀನ್ ಸಿಗ್ನಲ್!
Subscribe ನ್ಯೂಸಿಕ್ಸ್ ಕನ್ನಡ NewsicsKannada/YouTube newsics.com ಬೆಂಗಳೂರು ಉತ್ತರ ಭಾಗದ ಅರಣ್ಯ ಇಲಾಖೆ ಜಾಗದಲ್ಲಿ ಬಸವಣ್ಣ ಅವರ ಹೆಸರಿನಲ್ಲಿ ಲಾಲ್ ಬಾಗ್ ಮಾದರಿ ಉದ್ಯಾನ ನಿರ್ಮಿಸಲು ಸಚಿವ ಸಂಪುಟ ಸಭೆಯಲ್ಲಿ ತೀರ್ಮಾನಿಸಲಾಗಿದೆ. ತೋಟಗಾರಿಕೆ ಇಲಾಖೆಯ ವತಿಯಿಂದ ನಗರದ ಲಾಲ್ಬಾಗ್ನಲ್ಲಿ ಆಯೋಜಿಸಿದ ತೇಜಸ್ವಿ ವಿಸ್ಮಯ: ಕೆ.ಪಿ.ಪೂರ್ಣಚಂದ್ರ ತೇಜಸ್ವಿ ಬದುಕು-ಬರಹ ವಿಷಯಾಧಾರಿತ ಫಲಪುಷ್ಪ ಪ್ರದರ್ಶನವನ್ನು ಉದ್ಘಾಟಿಸಿ ಡಿಸಿಎಂ ಡಿಕೆಶಿ ಮಾತನಾಡಿದರು. ಬೆಂಗಳೂರು ಉದ್ಯಾನ ನಗರಿ ಎಂದು ಅಂತರ್ರಾಷ್ಟ್ರೀಯ ಮಟ್ಟದಲ್ಲಿ ಕೀರ್ತಿ ಪಡೆದಿದೆ. ಹೀಗಾಗಿ ಈ ಉದ್ಯಾನಗಳ ನಿರ್ಮಾಣಕ್ಕೆ ಜಿಬಿಎ, ಪಾಲಿಕೆ … Continue reading ಲಾಲ್ ಬಾಗ್ ಮಾದರಿಯಲ್ಲಿ ಮತ್ತೆರಡು ಉದ್ಯಾನ ನಿರ್ಮಾಣಕ್ಕೆ ಸರ್ಕಾರ ಗ್ರೀನ್ ಸಿಗ್ನಲ್!
Copy and paste this URL into your WordPress site to embed
Copy and paste this code into your site to embed