Siddaramananda Swamiji is no more ಕನಕ ಗುರುಪೀಠದ ಸಿದ್ದರಾಮನಂದ ಸ್ವಾಮೀಜಿ ಇನ್ನಿಲ್ಲ

Subscribe ನ್ಯೂಸಿಕ್ಸ್ ಕನ್ನಡ NewsicsKannada/YouTube newsics.com ತಿಂಥಣಿ (ರಾಯಚೂರು): ದೇವದುರ್ಗ ತಾಲ್ಲೂಕಿನ ತಿಂಥಣಿ ಬ್ರಿಜ್ ಕಾಗಿನೆಲೆ ಕನಕ ಗುರುಪೀಠದ ಸಿದ್ದರಾಮನಂದ ಸ್ವಾಮೀಜಿ (55) ಗುರುವಾರ ಬೆಳಗಿನ ಜಾವ ಹೃದಯಘಾತದಿಂದ ಕೊನೆಯುಸಿರೆಳೆದರು. ಗುರುವಾರ ಬೆಳಗಿನ ಜಾವ 3.40 ರ ಸುಮಾರಿಗೆ ಎದೆ ನೋವು ಕಾಣಿಸಿಕೊಂಡ ತಕ್ಷಣ ಸ್ವಾಮೀಜಿ ಅವರನ್ನು ಲಿಂಗಸೂಗೂರು ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಆಸ್ಪತ್ರೆಗೆ ದಾಖಲು ಮಾಡುವುದರೊಳಗಾಗಿಯೇ ಹೃದಯಾಘಾತದಿಂದ ಕೊನೆಯುಸಿರು ಎಳೆದಿದ್ದಾರೆ ಎಂದು ಪೀಠದ ಭಕ್ತರು ತಿಳಿಸಿದ್ದಾರೆ. ತಿಂಥಣಿಯ ಕನಕ ಗುರು ಪೀಠದಲ್ಲಿ ಹಾಲುಮತದ ಪದ್ಧತಿಯಂತೆ ಸ್ವಾಮೀಜಿ … Continue reading Siddaramananda Swamiji is no more ಕನಕ ಗುರುಪೀಠದ ಸಿದ್ದರಾಮನಂದ ಸ್ವಾಮೀಜಿ ಇನ್ನಿಲ್ಲ