Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಪ್ರಮುಖ > ಬೆಂಗಳೂರಲ್ಲಿ ತಲೆ ಎತ್ತಿದೆ ಮಹೇಶ್ ಬಾಬು ಮಲ್ಟಿಪ್ಲೆಕ್ಸ್
ಪ್ರಮುಖಮನರಂಜನೆ

ಬೆಂಗಳೂರಲ್ಲಿ ತಲೆ ಎತ್ತಿದೆ ಮಹೇಶ್ ಬಾಬು ಮಲ್ಟಿಪ್ಲೆಕ್ಸ್

Share
1 Min Read
SHARE

Subscribe ನ್ಯೂಸಿಕ್ಸ್ ಕನ್ನಡ NewsicsKannada/YouTube

newsics.com

ಮಹೇಶ್ ಬಾಬು ಅವರ ಎಎಂಬಿ ಸಿನಿಮಾಸ್ ಬೆಂಗಳೂರಲ್ಲಿ ಇಂದಿನಿಂದ (ಜನವರಿ 16) ಕಾರ್ಯಾರಾಂಭ ಆರಂಭಿಸಿದೆ. ಬೆಂಗಳೂರಿನ ಕಪಾಲಿ ಚಿತ್ರಮಂದಿರದ ಜಾಗದಲ್ಲೇ ಇದು ತಲೆ ಎತ್ತಿದೆ. ಬೆಂಗಳೂರಿನ ಗಾಂಧಿ ನಗರದಲ್ಲಿರುವ ಕಪಾಲಿ ಮಾಲ್ನಲ್ಲಿ ಈ ಮಲ್ಟಿಪ್ಲೆಕ್ಸ್ ಇದೆ. 9 ಪರದೆಗಳನ್ನು ಇದು ಹೊಂದಿದೆ.ಈ ಚಿತ್ರಮಂದಿರ ಸಾಕಷ್ಟು ಅದ್ದೂರಿಯಾಗಿದೆ. ಥಿಯೇಟರ್ನ ಝಲಕ್ ಇಲ್ಲಿದೆ.
ಸ್ಕ್ರೀನ್ 6 ವಿಶೇಷವಾಗಿದ್ದು, ಇದು ದಕ್ಷಿಣ ಭಾರತದ ಮೊದಲ ಡಾಲ್ಬಿ ಸಿನಿಮಾ ಪರದೆಯಾಗಿದೆ. ಇದು ಕ್ರಿಸ್ಟಿ 6K ಡಾಲ್ಬಿ ವಿಷನ್ ಪ್ರೊಜೆಕ್ಟರ್ ಮತ್ತು ಇಮ್ಮರ್ಸಿವ್ ಸೌಂಡ್ ವ್ಯವಸ್ಥೆಯನ್ನು ಹೊಂದಿದೆ.

ಮಲ್ಟಿಪ್ಲೆಕ್ಸ್‌ ಚಿತ್ರಮಂದಿರದಲ್ಲಿ ಸಿನಿಮಾ ವೀಕ್ಷಕರಿಗಾಗಿ ವಿಶೇಷವಾಗಿ ಆಯ್ಕೆ ಮಾಡಿದ ರುಚಿಕರವಾದ ಆಹಾರ ಮತ್ತು ಪಾನೀಯಗಳ ವ್ಯವಸ್ಥೆ ಇದೆ. ಅದರಲ್ಲೂ ಮುಖ್ಯವಾಗಿ ಹೈದ್ರಾಬಾದ್ ಬಿರಿಯಾನಿ ಹಾಗೂ ತಿಂಡಿ-ತಿನಿಸುಗಳು ಇಲ್ಲಿ ಲಭ್ಯವಾಗಲಿದೆಯಂತೆ.

ಬೆಂಕಿ ನಂದಿಸಲು ಹೋಗಿ ವ್ಯಕ್ತಿ ಸಜೀವ ದಹನ

TAGGED:Mahesh Babu's multiplex has risen in Bangalore
Share This Article
Facebook Twitter Copy Link Print
Previous Article ಬೆಂಕಿ ನಂದಿಸಲು ಹೋಗಿ ವ್ಯಕ್ತಿ ಸಜೀವ ದಹನ
Next Article ಪಾಮ್ ಆಯಿಲ್ ಟ್ಯಾಂಕರ್ ಲಾರಿ ಪಲ್ಟಿ; ಅಡುಗೆ ಎಣ್ಣೆಗಾಗಿ ಮುಗಿಬಿದ್ದ ಜನ

Popular Posts

Ricky Rai ಮತ್ತೆ ಬೆಂಗಳೂರಲ್ಲಿ ಮಾಜಿ ಡಾನ್ ಪುತ್ರ ರಿಕ್ಕಿ ರೈ ಲ್ಯಾಂಬೋರ್ಗಿನಿ ಪುಂಡಾಟ

1 Min Read

ಗಂಟೆಗೆ ಹತ್ತು‌ ಕೋಟಿ‌ ಖರ್ಚು‌ ಮಾಡಿದರೂ ಮಸ್ಕ್ ಸಂಪತ್ತು ಕರಗಲು 114‌ ವರ್ಷ ಬೇಕು!

2 Min Read

ಅಸ್ಸಾಂನ ಜೋರ್ಹತ್‌ನಲ್ಲಿ ವಾಯುಪಡೆಯ ವಿಮಾನ ಪತನ; ಐವರು ಸಿಬ್ಬಂದಿ ಸಾವು

1 Min Read

ಕೊಟ್ಟ ಸಾಲ ವಾಪಾಸ್ ಬಾರದೇ ಕಾಲೇಜು ಶುಲ್ಕ ಕಟ್ಟಲಾಗದೇ ಮನನೊಂದ ವಿದ್ಯಾರ್ಥಿನಿ ಆತ್ಮಹತ್ಯೆ

1 Min Read

You Might Also Like

ಕರ್ನಾಟಕಪ್ರಮುಖ

Dharmasthala Case ಎಸ್ಐಟಿ ರಚನೆಯಾದಾಗ ವೀರೇಂದ್ರ ಹೆಗ್ಗಡೆ ಜೈಲಿಗೆ ಹೋಗ್ತಾರೆಂದು ಬುರುಡೆ ಗ್ಯಾಂಗ್ ಸಂಭ್ರಮಿಸಿತ್ತು: ಚಿನ್ನಯ್ಯ

1 Min Read
ಕರ್ನಾಟಕಪ್ರಮುಖ

ಧರ್ಮದ ಕಾರಣಕ್ಕೆ ಜಾಬ್ ರಿಜೆಕ್ಟ್: ಸೋಷಿಯಲ್ ಮೀಡಿಯಾದಲ್ಲಿ ಭಯಂಕರ ಚರ್ಚೆ!

1 Min Read
ಕರ್ನಾಟಕಪ್ರಮುಖಮನರಂಜನೆ

ಆರು ವರ್ಷದ ಪ್ರೀತಿ : ಗಗನಸಖಿಗೆ ಮನಸು ಕೊಟ್ಟ ಖ್ಯಾತ ನಟನ ಲೈಫ್ ಬರ್ಬಾದ್ ಮಾಡಿದಳಾ ಆ ಚೆಲುವೆ?

3 Min Read
ಕರ್ನಾಟಕಪ್ರಮುಖ

ಇಬ್ಬರು ಪುಟ್ಟ ಮಕ್ಕಳನ್ನು ನೇಣು ಬಿಗಿದು ಹತ್ಯೆಗೈದು ತಾಯಿ ಆತ್ಮಹತ್ಯೆಗೆ ಯತ್ನ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?