Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಪ್ರಮುಖ > Bigg Boss Winner ಯಾರೆಂದು ಹಿಂಟ್ ಕೊಟ್ರಾ ನಟ ಶಿವರಾಜ್ ಕುಮಾರ್!
ಪ್ರಮುಖಮನರಂಜನೆ

Bigg Boss Winner ಯಾರೆಂದು ಹಿಂಟ್ ಕೊಟ್ರಾ ನಟ ಶಿವರಾಜ್ ಕುಮಾರ್!

Share
1 Min Read
SHARE

Subscribe ನ್ಯೂಸಿಕ್ಸ್ ಕನ್ನಡ NewsicsKannada/YouTube

newsics.com

ಬಿಗ್ಬಾಸ್ 12ರ ಗ್ರ್ಯಾಂಡ್ ಫಿನಾಲೆಗೆ ಇನ್ನೇನು ಎರಡೇ ದಿನಗಳು ಇವೆ. ಈ ಮಧ್ಯೆ ನಟ ಶಿವರಾಜ್ ಕುಮಾರ್ ಅವರು ಗಿಲ್ಲಿ ನಟನ ಸಹಜ ಗುಣವನ್ನು ಮೆಚ್ಚಿಕೊಂಡಿದ್ದು, ಈ ಬಾರಿ ಯಾರು ಗೆಲ್ಲುತ್ತಾರೆ ಎನ್ನುವ ಬಗ್ಗೆ ಪರೋಕ್ಷವಾಗಿ ಹಿಂಟ್ ಕೊಟ್ಟಿದ್ದಾರೆ ಎನ್ನಲಾಗುತ್ತಿದೆ.

ಇದೇ 18ರಂದು ಫಿನಾಲೆ ನಡೆಯಲಿದೆ. ಇದಾಗಲೇ ತಮ್ಮ ನೆಚ್ಚಿನ ಸ್ಪರ್ಧಿಗಳ ಗೆಲುವಿಗೆ ಅಭಿಮಾನಿಗಳು ಭರ್ಜರಿಯಾಗಿ ಕೊನೆಯ ಕ್ಷಣದ ಪ್ರಚಾರ ಕಾರ್ಯದಲ್ಲಿ ತೊಡಗಿಸಿಕೊಂಡಿದ್ದಾರೆ.
ಇದರ ನಡುವೆಯೇ, ಸೋಷಿಯಲ್ ಮೀಡಿಯಾದಲ್ಲಿ ಗಿಲ್ಲಿನಟನ ಹವಾ ಜೋರಾಗಿಯೇ ಇದೆ. ಬಿಗ್ಬಾಸ್ನಿಂದ ಹೊರ ಬಂದಿರುವ ಸ್ಪರ್ಧಿಗಳೂ ಸೇರಿದಂತೆ ಎಲ್ಲರ ಬಾಯಲ್ಲಿಯೂ ಗಿಲ್ಲಿ ನಟನ ಮಾತೇ. ಅವರೇ ವಿನ್ ಆಗುವುದು ಎಂದು ಬಹುತೇಕ ಎಲ್ಲರೂ ಹೇಳುತ್ತಿದ್ದಾರೆ.
ಇದೀಗ ನಟ ಶಿವರಾಜ್ ಕುಮಾರ್ ಕೂಡ ಗಿಲ್ಲಿ ನಟನ ಬಗ್ಗೆ ಒಳ್ಳೆಯ ಮಾತುಗಳನ್ನಾಗಿಡಿದ್ದಾರೆ. ತಮ್ಮದೇ ಆದ ಸ್ಟೈಲ್ನಲ್ಲಿ ಗಿಲ್ಲಿ ಅವರಿಗೆ ವಿಷ್ ಮಾಡಿದ್ದಾರೆ ಶಿವಣ್ಣ.

ಗಿಲ್ಲಿ ನಟ ಸ್ಟ್ರೇಟ್ ಫಾರ್ವರ್ಡ್ ಆಗಿ ಮಾತನಾಡುತ್ತಾರೆ.ಕೆಲವರು ಕಂಟೆಂಟ್ಗೋಸ್ಕರ ಮಾತನಾಡುತ್ತಾರೆ. ಆದರೆ ಗಿಲ್ಲಿ ಹಾಗಲ್ಲ. ನ್ಯಾಚುರಲ್ ಇನ್ಸ್ಟೆಂಟ್ ಇದೆ, ಅದೇ ಜನರಿಗೆ ಇಷ್ಟವಾಗೋದು ಎನ್ನುವ ಮೂಲಕ ಬಿಗ್ಬಾಸ್ ಗೆಲ್ಲುವುದು ಗಿಲ್ಲಿ ನಟನೇ ಎಂದು ಪರೋಕ್ಷವಾಗಿ ನುಡಿದಿದ್ದಾರೆ.

ಈಗಿನ ಜನರೇಷನ್ ಒಂದೇ ಮಗು ಸಾಕು ಅಂತಿರೋದ್ಯಾಕೆ? ಕಾರಣವೇನು?

TAGGED:Shivraj Kumar gave a hint as to who is the Bigg Boss Winner
Share This Article
Facebook Twitter Copy Link Print
Previous Article ಈಗಿನ ಜನರೇಷನ್ ಒಂದೇ ಮಗು ಸಾಕು ಅಂತಿರೋದ್ಯಾಕೆ? ಕಾರಣವೇನು?
Next Article ಬೆಂಕಿ ನಂದಿಸಲು ಹೋಗಿ ವ್ಯಕ್ತಿ ಸಜೀವ ದಹನ

Popular Posts

ಮ್ಯಾಗಿಯಲ್ಲಿ ಕೀಟ ಪತ್ತೆ ಪ್ರಕರಣ : FSSAI ನೋಟಿಸ್, ಪಾತಾಳಕ್ಕೆ ಕುಸಿದ Nestle ಕಂಪೆನಿ ಷೇರು

1 Min Read

40 ಕಿಮೀ ವೇಗದ ಬಿರುಗಾಳಿಯೊಂದಿಗೆ ಮುಂದಿನ 10 ದಿನಗಳವರೆಗೆ ಭಾರೀ ಮಳೆಯ ಎಚ್ಚರಿಕೆ

1 Min Read

ಹೊರಟ್ಟಿ ಗ್ರಾಮದಲ್ಲಿ 40 ವಿದ್ಯಾರ್ಥಿಗಳಲ್ಲಿ ಜ್ವರ: ಚಿಕಿತ್ಸೆಗೆ ಆಸ್ಪತ್ರೆಗೆ ದಾಖಲು 

1 Min Read

ಕೋಟಿ ವಿಮೆ ಹಣಕ್ಕಾಗಿ ಗಂಡನಿಗೆ ಚಟ್ಟ ಕಟ್ಟಿದ ಐನಾತಿ!

2 Min Read

You Might Also Like

ಕರ್ನಾಟಕಪ್ರಮುಖ

Ricky Rai ಮತ್ತೆ ಬೆಂಗಳೂರಲ್ಲಿ ಮಾಜಿ ಡಾನ್ ಪುತ್ರ ರಿಕ್ಕಿ ರೈ ಲ್ಯಾಂಬೋರ್ಗಿನಿ ಪುಂಡಾಟ

1 Min Read
ದೇಶಪ್ರಮುಖವಿದೇಶ

ಗಂಟೆಗೆ ಹತ್ತು‌ ಕೋಟಿ‌ ಖರ್ಚು‌ ಮಾಡಿದರೂ ಮಸ್ಕ್ ಸಂಪತ್ತು ಕರಗಲು 114‌ ವರ್ಷ ಬೇಕು!

2 Min Read
ದೇಶಪ್ರಮುಖ

ಅಸ್ಸಾಂನ ಜೋರ್ಹತ್‌ನಲ್ಲಿ ವಾಯುಪಡೆಯ ವಿಮಾನ ಪತನ; ಐವರು ಸಿಬ್ಬಂದಿ ಸಾವು

1 Min Read
ಕರ್ನಾಟಕಪ್ರಮುಖ

ಕೊಟ್ಟ ಸಾಲ ವಾಪಾಸ್ ಬಾರದೇ ಕಾಲೇಜು ಶುಲ್ಕ ಕಟ್ಟಲಾಗದೇ ಮನನೊಂದ ವಿದ್ಯಾರ್ಥಿನಿ ಆತ್ಮಹತ್ಯೆ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?