ಕಿಚ್ಚನ ಬೆನ್ನುಬಿಡದ ವಿವಾದ; ಫಿನಾಲೆಯಲ್ಲಿ ಸ್ಪಷ್ಟನೆ ಕೊಡ್ತಾರಾ ಸುದೀಪ್?
Subscribe ನ್ಯೂಸಿಕ್ಸ್ ಕನ್ನಡ NewsicsKannada/YouTube newsics.com ಬಿಗ್ ಬಾಸ್ ಶೋನಲ್ಲಿ ಸುದೀಪ್ ರಣಹದ್ದಿನ ಬಗ್ಗೆ ತಪ್ಪಾಗಿ ಮಾತನಾಡಿದ್ದಾರೆ ಅಂತ ರಣಹದ್ದು ಸಂರಕ್ಷಣಾ ಟ್ರಸ್ಟ್, ಅರಣ್ಯ ಇಲಾಖೆಗೆ ದೂರು ನೀಡಿತ್ತು. ಆದ್ರೆ ಇದು ಅಷ್ಟಕ್ಕೆ ಮುಗಿದಿಲ್ಲ. ಅರಣ್ಯ ಇಲಾಖೆ ಬಿಗ್ ಬಾಸ್ ಆಯೋಜಕರಿಗೆ ಈ ಬಗ್ಗೆ ನೊಟೀಸ್ ನೀಡಿದೆ. ಬಿಗ್ ಬಾಸ್ ಫಿನಾಲೆಗೆ 6 ಜನ ಸ್ಪರ್ಧಿಗಳು ಎಂಟ್ರಿ ಕೊಟ್ಟಿರೋದು ಗೊತ್ತೇ ಇದೆ. ಕೊನೆಯ ದಿನ ಕಿಚ್ಚನಿಗೆ ಮುಖಾಮುಖಿ ಆಗಲಿರೋದು ಈ 6 ಸ್ಪರ್ಧಿಗಳು. ಆದ್ರೆ ಅಚ್ಚರಿಯ ಸನ್ನಿವೇಶದಲ್ಲಿ … Continue reading ಕಿಚ್ಚನ ಬೆನ್ನುಬಿಡದ ವಿವಾದ; ಫಿನಾಲೆಯಲ್ಲಿ ಸ್ಪಷ್ಟನೆ ಕೊಡ್ತಾರಾ ಸುದೀಪ್?
Copy and paste this URL into your WordPress site to embed
Copy and paste this code into your site to embed