Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಗಿಲ್ಲಿ ಗೆಲ್ಲದಿದ್ದರೆ ಸುದೀಪ್ ಈ ಜಿಲ್ಲೆಗೆ ಕಾಲಿಡುವಂತಿಲ್ಲ!
ಕರ್ನಾಟಕಪ್ರಮುಖಮನರಂಜನೆ

ಗಿಲ್ಲಿ ಗೆಲ್ಲದಿದ್ದರೆ ಸುದೀಪ್ ಈ ಜಿಲ್ಲೆಗೆ ಕಾಲಿಡುವಂತಿಲ್ಲ!

Share
1 Min Read
SHARE

Subscribe ನ್ಯೂಸಿಕ್ಸ್ ಕನ್ನಡ NewsicsKannada/YouTube

newsics.com

ಬಿಗ್ ಬಾಸ್ ಸೀಸನ್ 12ರ ಫಿನಾಲೆ ಹಂತದಲ್ಲಿ, ಗಿಲ್ಲಿ ನಟ ಗೆಲ್ಲುವ ಹಾಟ್ ಫೇವರೀಟ್ ಆಗಿದ್ದಾರೆ. ಮಂಡ್ಯ ಜಿಲ್ಲೆಯಲ್ಲಿ ಅವರ ಅಭಿಮಾನ ಮುಗಿಲು ಮುಟ್ಟಿದ್ದು, ಒಂದು ವೇಳೆ ಗಿಲ್ಲಿ ಟ್ರೋಫಿ ಗೆಲ್ಲದಿದ್ದರೆ, ನಿರೂಪಕ ಕಿಚ್ಚ ಸುದೀಪ್ ಮಂಡ್ಯಕ್ಕೆ ಕಾಲಿಡಬಾರದು ಎಂದು ಸ್ಥಳೀಯ ಯುವಕರು ಎಚ್ಚರಿಕೆ ನೀಡಿದ್ದಾರೆ.ಗಿಲ್ಲಿ ನಟ ಬಿಗ್ ಬಾಸ್ ಮನೆಯೊಳಗೆ ಹೋದಾಗಿನಿಂದ ಅವನ ಗೆಲುವಿಗಾಗಿ ಜಿಲ್ಲೆಯ ಜನರು ಭಾರೀ ಅಭಿಮಾನ ಪ್ರದರ್ಶನ ಮಾಡುತ್ತಿದ್ದಾರೆ. ಇನ್ನು ಬಿಗ್ ಬಾಸ್ ಫಿನಾಲೆ ವಾರ ಆರಂಭವಾಗುತ್ತಿದ್ದಂತೆ ಗಿಲ್ಲಿ ಪರವಾಗಿ ಜಿಯೋ ಹಾಟ್ ಸ್ಟಾರ್ ಆಪ್ ಮೂಲಕ ವೋಟ್ ಮಾಡುವುದಕ್ಕೆ ಭಾರೀ ದೊಡ್ಡ ಮಟ್ಟದ ಅಭಿಯಾನವನ್ನೇ ಆರಂಭಿಸಿದ್ದಾರೆ. ಸ್ವತಃ ಗಿಲ್ಲಿ ನಟ ಅವರ ಗ್ರಾಮ ದಡದನಪುರ ಬರುವ ಮಳವಳ್ಳಿ ವಿಧಾನಸಭಾ ಕ್ಷೇತ್ರದ ಶಾಸಕ ಪಿ.ಎಂ. ನರೇಂದ್ರ ಸ್ವಾಮಿ ಕೂಡ ಗಿಲ್ಲಿ ನಟ ಅವರಿಗೆ ಮತ ಹಾಕುವಂತೆ ಮನವಿ ಮಾಡಿದ್ದರು.ಮಂಡ್ಯದಲ್ಲಿ ಮೈಕ್ ಹಿಡಿದು ಗಿಲ್ಲಿ ಗೆಲುವಿನ ಬಗ್ಗೆ ಮಾತನಾಡಿಸಿದ ಖಾಸಗಿ ವಾಹಿನಿಯೊಂದರ ಮುಂದೆ, ‘ಗಿಲ್ಲಿ ನಟ ಅವರು ಬಿಗ್ ಬಾಸ್ ಟ್ರೋಫಿಯನ್ನು ಗೆಲ್ಲಲಿಲ್ಲವೆಂದರೆ ಸುದೀಪ್ ಅವರು ಮಂಡ್ಯ ಜಿಲ್ಲೆಗೆ ಬರುವಂತಿಲ್ಲ. ಇದಂತೂ ಸತ್ಯ, ನನ್ನ ಅಭಿಪ್ರಾಯ ಸುದೀಪ್ ಮಂಡ್ಯಕ್ಕೆ ಕಾಲಿಡುವಂತಿಲ್ಲ’ ಎಂದು ಅಭಿಪ್ರಾಯ ಹೊರಹಾಕಿದ್ದಾರೆ. ಇದು ಗಿಲ್ಲಿ ನಟನ ಮೇಲಿನ ಕುರುಡು ಅಭಿಮಾನ ಎಂದು ಕೆಲವರು ಹೇಳಿದ್ದಾರೆ. ಈ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿದೆಮಂಡ್ಯ ಜಿಲ್ಲೆಯಲ್ಲಿ ನಟ ಅಂಬರೀಶ್ ಅವರನ್ನು ಬಿಟ್ಟರೆ ಬೇರೆ ಯಾವ ನಟ ಅಥವಾ ನಟಿಯರಿಗೂ ಇಷ್ಟೊಂದು ದೊಡ್ಡ ಮಟ್ಟದ ಅಭಿಮಾನವನ್ನು ಪ್ರದರ್ಶನ ಮಾಡಿದ್ದು ನೋಡಿಲ್ಲ. ದರ್ಶನ್ ತೂಗುದೀಪ ಹಾಗೂ ಯಶ್ ಅವರು ಮಂಡ್ಯದಲ್ಲಿ ಸುಮಲತಾ ಅಂಬರೀಶ್ ಪರವಾಗಿ ಲೋಕಸಭಾ ಚುನಾವಣೆಯಲ್ಲಿ ಪ್ರಚಾರ ಮಾಡಿದ್ದರು. ಇದಕ್ಕೂ ಮುನ್ನ ಅಂಬರೀಶ್ ಅವರು ಮೃತಪಟ್ಟಾಗ ಮಂಡ್ಯದಲ್ಲಿಯೇ ಇಬ್ಬರೂ ಸ್ಟಾರ್ ನಟರು ಠಿಕಾಣಿ ಹೂಡಿ, ಅಂತ್ಯಕ್ರಿಯೆಗೆ ಹೆಗಲು ಕೊಟ್ಟಿದ್ದರು. ಆಗಲೂ ಇಷ್ಟು ದೊಡ್ಡ ಮಟ್ಟದಲ್ಲಿ ಅಭಿಮಾನ ವ್ಯಕ್ತವಾಗಿರಲಿಲ್ಲ

TAGGED:If Gilli doesn't winSudeep can't set foot in this district!
Share This Article
Facebook Twitter Copy Link Print
Previous Article ಗಣೇಶ್ ನಾಯಕಿಯ ಬ್ರೈನ್ ವಾಶ್ ಮಾಡಿ ಮದುವೆಯಾದ ಧರ್ಮ ಗುರು ಯಾರು?
Next Article ಬಿಗ್ ಬಾಸ್ ಫಿನಾಲೆ;ಮ್ಯೂಟಂಟ್ ರಘುಗೆ ಐದನೇ ಸ್ಥಾನ

Popular Posts

ಜೂನ್ 25ಕ್ಕೆ ನಟಿ ಶರ್ಮಿಳಾ ಮಾಂಡ್ರೆ ನಿಶ್ಚಿತಾರ್ಥ; ವರ ಯಾರು?

1 Min Read

ಕಲಬುರಗಿಯಲ್ಲಿ PSI ಆತ್ಮಹತ್ಯೆ, ಕಾರಣವೇನು?

1 Min Read

ಮನೆಯಲ್ಲಿ ನೀರಿನ ಕಾರಂಜಿ ಇಡುವಾಗ ಈ ನಿಯಮಗಳು ನೆನಪಿರಲಿ

1 Min Read

ಉದ್ಯೋಗಿಗಳ ಉತ್ತಮ ನಿದ್ದೆಗೆ ಹೈಟೆಕ್ ಹಾಸಿಗೆ ಗಿಫ್ಟ್ ನೀಡಿದ ಸಿಇಒ!

2 Min Read

You Might Also Like

ಕರ್ನಾಟಕಪ್ರಮುಖ

ಆಭರಣ ಪ್ರಿಯರಿಗೆ ಗುಡ್ ನ್ಯೂಸ್; ಸತತ ಎರಡನೇ ದಿನ ಚಿನ್ನದ ಬೆಲೆ ಇಳಿಕೆ

1 Min Read
ಕರ್ನಾಟಕಪ್ರಮುಖ

ಈ ಜಿಲ್ಲೆಗಳಲ್ಲಿ ಇಂದು ಬಿರುಗಾಳಿಯ ಅಬ್ಬರ; ಮತ್ತೆ ತಾಪಮಾನದಲ್ಲಿ ಏರಿಕೆ

2 Min Read
ಕರ್ನಾಟಕದೇಶಪ್ರಮುಖ

RSS Letter Controversy ಸರ್ಕಾರದ ಪರವಾಗಿ ಆರೆಸ್ಸೆಸ್‌ಗೆ ಪತ್ರ, ಉಡಾಫೆ ಬೇಡ, ಉತ್ತರ ಕೊಡಿ: ಪ್ರಿಯಾಂಕ್ ಖರ್ಗೆ

3 Min Read
ಪ್ರಮುಖ

1200 ವರ್ಷಗಳಿಂದ ನಂದಿಯ ಬಾಯಿಂದ ಶಿವಲಿಂಗಕ್ಕೆ ಸದಾ ನೀರಿನ ಅಭಿಷೇಕ! 

3 Min Read

Social Networks

Facebook-f Instagram Twitter
Welcome Back!

Sign in to your account

Lost your password?