Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ದೇಶ > ಲಿವ್ ಇನ್ ಸಂಗಾತಿಯನ್ನು ಕೊಂದು ದೇಹವನ್ನು ಟ್ರಂಕ್‌ನಲ್ಲಿಟ್ಟು ಸುಟ್ಟ ವ್ಯಕ್ತಿ
ದೇಶಪ್ರಮುಖ

ಲಿವ್ ಇನ್ ಸಂಗಾತಿಯನ್ನು ಕೊಂದು ದೇಹವನ್ನು ಟ್ರಂಕ್‌ನಲ್ಲಿಟ್ಟು ಸುಟ್ಟ ವ್ಯಕ್ತಿ

Share
1 Min Read
SHARE

Subscribe ನ್ಯೂಸಿಕ್ಸ್ ಕನ್ನಡ NewsicsKannada/YouTube

newsics.com

ಝಾನ್ಸಿ: ವ್ಯಕ್ತಿಯೊಬ್ಬ ತನ್ನ ಲಿವ್-ಇನ್ ಸಂಗಾತಿಯನ್ನು ಕೊಂದು ದೇಹವನ್ನು ಟ್ರಂಕ್‌ನಲ್ಲಿಟ್ಟು ಸುಟ್ಟ ಘಟನೆ ಝಾನ್ಸಿಯಲ್ಲಿ ನಡೆದಿದೆ.

ಈತನಿಗೆ ಇಬ್ಬರು ಪತ್ನಿಯರಿದ್ದರೂ ಮೂರನೇ ಮಹಿಳೆ ಜತೆ ವ್ಯಕ್ತಿ ಅಕ್ರಮ ಸಂಬಂಧ ಹೊಂದಿದ್ದ. ಈತ ಸಂಗಾತಿಯನ್ನು  ಜನವರಿ 8 ರಂದು ಕೊಲೆ ಮಾಡಿದ್ದ, ಬಳಿಕ ಆರೋಪಿ ಶವವನ್ನು ಟಾರ್ಪಲ್​ನಲ್ಲಿ ಸುತ್ತಿ ಸ್ವಲ್ಪ ಸಮಯದವರೆಗೆ ಮರೆ ಮಾಡಿದ್ದ. ನಂತರ ಟ್ರಂಕ್ ಖರೀದಿಸಿ, ಶವವನ್ನು ಪೆಟ್ಟಿಗೆಯ ಒಳಗಿರಿಸಿ ಬೆಂಕಿ ಹಚ್ಚಿದ್ದಾನೆ.

ರಾಮ್ ಸಿಂಗ್ ತನ್ನ ಮಗನ ಸಹಾಯದಿಂದ, ಬಾಡಿಗೆ ಲೋಡರ್ ವಾಹನವನ್ನು ಬಳಸಿ ಟ್ರಂಕ್ ಅನ್ನು ತನ್ನ ಎರಡನೇ ಹೆಂಡತಿಯ ಮನೆಗೆ ಕಳುಹಿಸಿದ್ದ. ಸಾಗಣೆಯ ಸಮಯದಲ್ಲಿ ಪೆಟ್ಟಿಗೆಯಿಂದ ನೀರು ಸೋರಿಕೆಯಾಗಲು ಪ್ರಾರಂಭಿಸಿದಾಗ ಪ್ರಕರಣ ಬೆಳಕಿಗೆ ಬಂದಿದೆ, ಇದು ಲೋಡರ್ ಚಾಲಕನ ಅನುಮಾನವನ್ನು ಹೆಚ್ಚಿಸಿತು. ಅವರು ತಕ್ಷಣ ಪೊಲೀಸರಿಗೆ ಮಾಹಿತಿ ನೀಡಿದರು.ಆರೋಪಿ ರಾಮ್ ಸಿಂಗ್ ನಿವೃತ್ತ ರೈಲ್ವೆ ಸಿಬ್ಬಂದಿಯಾಗಿದ್ದ.

ಮಹಿಳೆ ಆಗಾಗ ಹಣದ ಬೇಡಿಕೆ ಇಡುತ್ತಿದ್ದಳು ಇದು ಜಗಳಕ್ಕೆ ಕಾರಣವಾಯಿತು ಎಂದು ರಾಮ್ ಸಿಂಗ್ ಹೇಳಿದ್ದಾನೆ. ಆರೋಪಿಯ ಮಗ ಸೇರಿದಂತೆ ಇಬ್ಬರನ್ನು ವಿಚಾರಣೆಗಾಗಿ ವಶಕ್ಕೆ ಪಡೆಯಲಾಗಿದೆ.

https://www.newsics.com/2026/01/19/have-you-eaten-these-foods-with-tea/

TAGGED:burns body in trunkMan kills live-in partner
Share This Article
Facebook Twitter Copy Link Print
Previous Article ಚಹಾದೊಂದಿಗೆ ಈ ಆಹಾರಗಳನ್ನು ತಿಂತಿದ್ದೀರಾ..? ಹಾಗಾದ್ರೆ ಇದನ್ನೊಮ್ಮೆ ಓದಿ
Next Article ಪ್ರೀತಿಸಿದ್ದಕ್ಕೆ ಯುವಕನನ್ನು ಅಪಹರಿಸಿ, ಥಳಿಸಿ, ಮೂತ್ರ ಕುಡಿಸಿದ ಹುಡುಗಿ ಕುಟುಂಬ ಸದಸ್ಯರು

Popular Posts

ರಾಮಲಿಂಗಾರೆಡ್ಡಿ ರಿಸೈನ್​ ಬೆನ್ನಲ್ಲೇ ಕಾಂಗ್ರೆಸ್​​ ನಲ್ಲಿ ಖರ್ಗೆಗೆ ಸಾಮೂಹಿಕ ರಾಜೀನಾಮೆ!

2 Min Read

ರಾಮಲಿಂಗಾರೆಡ್ಡಿ ರಾಜೀನಾಮೆ ಪ್ರಹಸನ; ಮುಲಾಜಿಲ್ಲದೆ ರಾಜೀನಾಮೆ ಅಂಗೀಕರಿಸಿ ಎಂದು ರಾಹುಲ್​ ಗಾಂಧಿ ಖಡಕ್ ಸೂಚನೆ

1 Min Read

ವಿಮಾನ ನಿಲ್ದಾಣದಲ್ಲಿ ಕಾಂಗ್ರೆಸ್ ಮಹತ್ವದ ಸಭೆ!: ಮುನಿಯಪ್ಪ ಮನವೊಲಿಕೆಗೆ ಮುಂದಾದ ರಾಹುಲ್, ಸಿದ್ದು, ಡಿಕೆಶಿ

2 Min Read

ನನಗೆ ಪಕ್ಷ ಜವಾಬ್ದಾರಿ ನೀಡಿದೆ’ ರಾಮಲಿಂಗಾ ರೆಡ್ಡಿ ರಾಜೀನಾಮೆ ಪತ್ರಕ್ಕೆ ಸಹಿ ಹಾಕಿದ ಬೆನ್ನಲ್ಲೇ ಸಚಿವ ಕೃಷ್ಣಬೈರೇಗೌಡ ಹೇಳಿದ್ದೇನು?

1 Min Read

You Might Also Like

ಪ್ರಮುಖಮನರಂಜನೆ

CM ವಿಜಯ್‌ ನೇತೃತ್ವದ TVK ಶಾಸಕಿಗೆ ಭಾರೀ ಅವಮಾನ; ನಡೆದಿದ್ದೇನು?

0 Min Read
ಕರ್ನಾಟಕಪ್ರಮುಖ

ವಿದೇಶಿ ಉಗ್ರನ ಜೊತೆ ನಂಟು ಹೊಂದಿದ್ದ ಆರೋಪದಲ್ಲಿ ಯುವಕನ ಬಂಧನ

2 Min Read
ಕರ್ನಾಟಕಪ್ರಮುಖ

Elephant attack ಆನೆ ದಾಳಿಗೆ ನಿವೃತ್ತ ಐಪಿಎಸ್ ಅಧಿಕಾರಿ‌ ಪತ್ನಿ ಬಲಿ

1 Min Read
ಕರ್ನಾಟಕಪ್ರಮುಖ

ರಾಜ್ಯ ಸರ್ಕಾರಿ ನೌಕರರು ಬೆಳಗ್ಗೆ 10 ಗಂಟೆಯೊಳಗೆ ಕಚೇರಿಗೆ ಹಾಜರಾಗುವುದು ಕಡ್ಡಾಯ : ಸರ್ಕಾರದಿಂದ ಮಹತ್ವದ ಆದೇಶ

2 Min Read

Social Networks

Facebook-f Instagram Twitter
Welcome Back!

Sign in to your account

Lost your password?