ಬಿಗ್‌ಬಾಸ್ ಮುಗಿದ ಬೆನ್ನಲ್ಲೇ ನಟ ಸುದೀಪ್ ವಿರುದ್ಧ ಬೆಂಗಳೂರು ಕಮಿಷನರ್‌ ಗೆ ದೂರು

Subscribe ನ್ಯೂಸಿಕ್ಸ್ ಕನ್ನಡ NewsicsKannada/YouTube newsics.com ಬೆಂಗಳೂರು: ನಟ ಕಿಚ್ಚ ಸುದೀಪ್ ಮತ್ತು ಮ್ಯಾನೇಜ‌ರ್ ಚಕ್ರವರ್ತಿ ಚಂದ್ರಚೂಡ್ ಅವರ ವಿರುದ್ಧ ವ್ಯಕ್ತಿಯೊಬ್ಬರು ವಂಚನೆ ಆರೋಪ ಮಾಡಿದ್ದು ಬೆಂಗಳೂರು ಪೊಲೀಸ್ ಆಯುಕ್ತರ ಕಚೇರಿಯಲ್ಲಿ ದೂರು ದಾಖಲಿಸಿದ್ದಾರೆ. ನನಗೆ 90 ಲಕ್ಷ ನೀಡುವುದಾಗಿ ನಂಬಿಸಿ, ಹಣ ನೀಡದೆ ವಂಚನೆ ಮಾಡಿದ್ದಾರೆ ಎಂದು ಚಿಕ್ಕಮಗಳೂರು ಮೂಲದ ವ್ಯಕ್ತಿ, ಕಾಫಿ ತೋಟದ ಮಾಲೀಕ ದೀಪಕ್ ಎಂಬುವವರು ತಮ್ಮ ದೂರಿನಲ್ಲಿ ಉಲ್ಲೇಖಿಸಿದ್ದಾರೆ. ಈ ದೂರಿನಲ್ಲಿ ದೀಪಕ್ ಆರೋಪಿಸಿರುವಂತೆ, ವಾರಸ್ದಾರ ಎಂಬ ಧಾರವಾಹಿ ಚಿತ್ರೀಕರಣಕ್ಕಾಗಿ ತಮ್ಮ … Continue reading ಬಿಗ್‌ಬಾಸ್ ಮುಗಿದ ಬೆನ್ನಲ್ಲೇ ನಟ ಸುದೀಪ್ ವಿರುದ್ಧ ಬೆಂಗಳೂರು ಕಮಿಷನರ್‌ ಗೆ ದೂರು