ಪವಿತ್ರಾ ಗೌಡಗೆ ಜೈಲೂಟವೇ ಗತಿ; ಮನೆಯೂಟ ಆದೇಶಕ್ಕೆ ಹೈಕೋರ್ಟ್ ತಡೆ
Subscribe ನ್ಯೂಸಿಕ್ಸ್ ಕನ್ನಡ NewsicsKannada/YouTube newsics.com ಬೆಂಗಳೂರು: ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಎ1 ಆರೋಪಿಯಾಗಿ ಪರಪ್ಪನ ಅಗ್ರಹಾರದಲ್ಲಿರುವ ಪವಿತ್ರಾ ಗೌಡ ಅವರಿಗೆ ಮನೆಯೂಟ ನೀಡುವ ವಿಚಾರದಲ್ಲಿ ಕೋರ್ಟ್ ಬಿಗ್ ಶಾಕ್ ನೀಡಿದೆ. ಇತ್ತೀಚೆಗೆ ಪವಿತ್ರಾ ಗೌಡ ಪರವಾಗಿ ವಕೀಲರು ಮನೆಯೂಟ ಬೇಕೆಂದು ಅರ್ಜಿ ಸಲ್ಲಿಸಿದ್ದರು. ಇದರ ಜತೆ ನಾಗರಾಜು ಮತ್ತು ಲಕ್ಷ್ಮಣ್ ಕೂಡ ಮನೆಯೂಟ ಬೇಕೆಂದು ಅರ್ಜಿ ಸಲ್ಲಿಸಿದ್ದರು. ಕೋರ್ಟ್ ಪವಿತ್ರಾ ಗೌಡ ಹಾಗೂ ಇತರೆ ಇಬ್ಬರಿಗೆ ಮನೆಯೂಟ ನೀಡಬೇಕೆಂದು ಆದೇಶ ನೀಡಿತ್ತು. ಮೊದಲು ದಿನಕ್ಕೊಮ್ಮೆ ಮನೆಯೂಟ … Continue reading ಪವಿತ್ರಾ ಗೌಡಗೆ ಜೈಲೂಟವೇ ಗತಿ; ಮನೆಯೂಟ ಆದೇಶಕ್ಕೆ ಹೈಕೋರ್ಟ್ ತಡೆ
Copy and paste this URL into your WordPress site to embed
Copy and paste this code into your site to embed