ದಯಾಮರಣ ಕೋರಿ ರಾಷ್ಟ್ರಪತಿಗೆ ಪತ್ರ ಬರೆದ ಗ್ರಾಮ ಲೆಕ್ಕಾಧಿಕಾರಿ: ಕಾರಣವೇನು?

Subscribe ನ್ಯೂಸಿಕ್ಸ್ ಕನ್ನಡ NewsicsKannada/YouTube newsics.com ಗದಗ: ಕಂದಾಯ ಇಲಾಖೆಯ ತಾಲೂಕಾಡಳಿತ ವ್ಯವಸ್ಥೆ ಹಾಗೂ ಮೇಲಾಧಿಕಾರಿಗಳ ಕಿರುಕುಳಕ್ಕೆ ಬೇಸತ್ತ ಗ್ರಾಮ ಆಡಳಿತಾಧಿಕಾರಿಯೊಬ್ಬರು ದಯಾಮರಣ ಕೋರಿ ರಾಷ್ಟ್ರಪತಿಗಳಿಗೆ ಪತ್ರ ಬರೆದು ಮನವಿ ಮಾಡಿದ್ದಾರೆ. ಡಂಬಳ ಗ್ರಾಮ ಆಡಳಿತಾಧಿಕಾರಿ ಯೋಗೇಶ ಕುರಹಟ್ಟಿ ಅವರು ತಹಶೀಲ್ದಾರ್ ಕಚೇರಿ ಮೂಲಕ ರಾಷ್ಟ್ರಪತಿಯವರಿಗೆ ಪತ್ರ ಬರೆದು ದಯಾಮರಣ ನೀಡುವಂತೆ ವಿನಂತಿಸಿಕೊಂಡಿದ್ದಾರೆ. ಕಂದಾಯ ಇಲಾಖೆಯ ಸಂಯೋಜನೆ ಆಯಪ್‌, ಇ ಪೋತಿ ಆಂದೋಲನ, ಬೆಳೆ ಕಟಾವು ಪ್ರಯೋಗಗಳು, ಆಧಾರ ಸೀಡಿಂಗ್ ಜೊತೆಗೆ ಇಲಾಖೆಯ ಕೆಲಸವನ್ನು ಸಮರ್ಪಕವಾಗಿ ನಿರ್ವಹಿಸಿದರೂ ಮೇಲಾಧಿಕಾರಿಗಳು … Continue reading ದಯಾಮರಣ ಕೋರಿ ರಾಷ್ಟ್ರಪತಿಗೆ ಪತ್ರ ಬರೆದ ಗ್ರಾಮ ಲೆಕ್ಕಾಧಿಕಾರಿ: ಕಾರಣವೇನು?