Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಪತ್ನಿಯನ್ನು ಉಸಿರುಗಟ್ಟಿಸಿ ಕೊಂ*ದು ಹೃದಯಾಘಾತ ಎಂದ ಪತಿ!
ಕರ್ನಾಟಕಪ್ರಮುಖ

ಪತ್ನಿಯನ್ನು ಉಸಿರುಗಟ್ಟಿಸಿ ಕೊಂ*ದು ಹೃದಯಾಘಾತ ಎಂದ ಪತಿ!

Share
1 Min Read
SHARE

Subscribe ನ್ಯೂಸಿಕ್ಸ್ ಕನ್ನಡ NewsicsKannada/YouTube

newsics.com

ಪತಿ ತನ್ನ ಪತ್ನಿಯನ್ನೇ ಉಸಿರುಗಟ್ಟಿಸಿ ಕೊಲೆ ಮಾಡಿ, ಬಳಿಕ ಹೃದಯಾಘಾತದಿಂದ ಸಾವನ್ನಪ್ಪಿದ್ದಾಳೆಂದು ಕಥೆ ಕಟ್ಟಿರುವ ಘಟನೆ ಬೆಳಗಾವಿ ಜಿಲ್ಲೆಯ ಬೈಲಹೊಂಗಲದಲ್ಲಿ ನಡೆದಿದೆ.

ಪತಿ ಫಕೀರಪ್ಪ ಗಿಲಕ್ಕನವರ ಜೊತೆ ಮದುವೆಯಾಗಿ 3 ವರ್ಷ ಕಳೆದರೂ ಮಕ್ಕಳಾಗುತ್ತಿಲ್ಲವೆಂದು ಪತ್ನಿ ರಾಜೇಶ್ವರಿ (21) ಆಗಾಗ್ಗೆ ಕಿರಿಕ್ ಮಾಡುತ್ತಿದ್ದಳು. ಇದರಿಂದ ಬೇಸತ್ತ ಪತಿ, ಸಿಟ್ಟಿಗೆದ್ದು ಆಕೆಯ ಕತ್ತು ಹಿಸುಕಿ ಕೊಲೆ ಮಾಡಿದ್ದಾನೆ.

ಘಟನೆ ಬಳಿಕ ಪತ್ನಿ ಹೃದಯಾಘಾತದಿಂದ ಮೃತಪಟ್ಟಿದ್ದಾಳೆ ಎಂದು ಕಥೆ ಕಟ್ಟಿದ ಆರೋಪಿ, ಈ ಬಗ್ಗೆ ಸಂಬಂಧಿಕರಿಗೆ ಕರೆ ಮಾಡಿ ಮಾಹಿತಿ ನೀಡಿದ್ದಾನೆ. ಆದರೆ ಅಂತ್ಯಕ್ರಿಯೆ ವೇಳೆ ರಾಜೇಶ್ವರಿಯ ಪೋಷಕರು ಮಗಳ ಕುತ್ತಿಗೆ ಭಾಗದಲ್ಲಿ ಗಾಯದ ಗುರುತುಗಳನ್ನು ಗಮನಿಸಿ ಅನುಮಾನ ವ್ಯಕ್ತಪಡಿಸಿದ್ದಾರೆ.

ತಕ್ಷಣವೇ ಅವರು ಬೈಲಹೊಂಗಲ ಪೊಲೀಸರಿಗೆ ಮಾಹಿತಿ ನೀಡಿದ್ದು, ಸ್ಥಳಕ್ಕೆ ಆಗಮಿಸಿದ ಪೊಲೀಸರು ಪರಿಶೀಲನೆ ನಡೆಸಿ, ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಿದ್ದಾರೆ. ಪೊಲೀಸರ ವಿಚಾರಣೆ ವೇಳೆ ಆರೋಪಿ ಫಕೀರಪ್ಪ ತನ್ನ ಪತ್ನಿಯನ್ನು ಉಸಿರುಗಟ್ಟಿಸಿ ಕೊಲೆ ಮಾಡಿರುವುದಾಗಿ ತಪ್ಪೊಪ್ಪಿಕೊಂಡಿದ್ದಾನೆ. ಆರೋಪಿಯನ್ನು ಬಂಧಿಸಿ ತನಿಖೆ ಮುಂದುವರಿಸಲಾಗಿದೆ.

https://www.newsics.com/2026/01/23/big-shock-for-kasaragod-mangalore-ksrtc-passengers-ticket-fare-hike/

TAGGED:Husband strangles wife to deathsays it was a heart attack!
Share This Article
Facebook Twitter Copy Link Print
Previous Article ಕಾಸರಗೋಡು-ಮಂಗಳೂರು KSRTC ಪ್ರಯಾಣಿಕರಿಗೆ ಬಿಗ್​​ ಶಾಕ್ -ಟಿಕೆಟ್ ದರ ಹೆಚ್ಚಳ ಬರೆ
Next Article ದಾಂಪತ್ಯ ಜೀವನಕ್ಕೆ ಕಾಲಿಟ್ಟ ಬಿಗ್ ಬಾಸ್ ಖ್ಯಾತಿಯ ನಟ ಉಗ್ರಂ ಮಂಜು 

Popular Posts

Actress Sanchita Ugale ಆತ್ಮ*ಹ*ತ್ಯೆ ವಿರೋಧಿಸುತ್ತಲೇ ಜೀವ ಕಳೆದುಕೊಂಡ ನಟಿ ಸಂಚಿತಾ ಉಗಾಲೆ!

2 Min Read

Gruhalakshmi ಯೋಜನೆ ಪರಿಷ್ಕರಣೆ ಆರಂಭ: 3.89 ಲಕ್ಷ ಮಂದಿ ‘ಗೃಹಲಕ್ಷ್ಮಿ’ಯಿಂದ ಔಟ್

1 Min Read

Indira Lankesh ಪತ್ರಕರ್ತ, ಲೇಖಕ ಲಂಕೇಶ್ ಪತ್ನಿ ಇಂದಿರಾ ಲಂಕೇಶ್ ಇನ್ನಿಲ್ಲ

1 Min Read

Actress Nayana ಬೇಡವೆಂದರೂ ರಿಯಾಲಿಟಿ ಶೋನಲ್ಲೇ ನಟಿ ನಯನಾ ಬೆಡ್ ರೂಂ ವಿಷಯ ಹೇಳಿದ್ದೇಕೆ?

2 Min Read

You Might Also Like

ಕರ್ನಾಟಕಪ್ರಮುಖ

Harrased by Ola driver ಓಲಾ ಕ್ಯಾಬ್‌ನಲ್ಲೇ ಮಹಿಳೆ ವಿವಸ್ತ್ರಗೊಳಿಸಲು ಯತ್ನಿಸಿದ ಚಾಲಕ!

2 Min Read
ಕರ್ನಾಟಕಪ್ರಮುಖ

Heart attack ಹೃದಯಾಘಾತದಿಂದ ಶಾಲೆಯಲ್ಲೇ ಉಸಿರು ಚೆಲ್ಲಿದ ಒಂದನೇ ತರಗತಿ ಬಾಲಕ!

2 Min Read
ದೇಶಪ್ರಮುಖ

ಎಥೆನಾಲ್‌ ಬಳಕೆಗೆ ಕೇಂದ್ರ ಅನುಮೋದನೆ, ಇನ್ಮುಂದೆ ಪೆಟ್ರೋಲ್ ಸಿಗಲ್ವಾ?

1 Min Read
ಪ್ರಮುಖಲೈಫ್‌ಸ್ಟೈಲ್

Kitchen Tips 5 ಆಹಾರಗಳನ್ನು ಎಂದಿಗೂ ಪ್ರೆಶರ್ ಕುಕ್ಕರ್‌ನಲ್ಲಿ ಬೇಯಿಸಬೇಡಿ; ಬೇಯಿಸಿದರೆ ಕಷ್ಟವೋ ಕಷ್ಟ

2 Min Read

Social Networks

Facebook-f Instagram Twitter
Welcome Back!

Sign in to your account

Lost your password?