Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಕಾರಿನಲ್ಲಿ ನಗ್ನನಾಗಿ ಬಂದು ಯುವತಿ ಕರೆದ ಕಿರಾತಕ! ಆಮೇಲೇನಾಯ್ತು?
ಕರ್ನಾಟಕಪ್ರಮುಖ

ಕಾರಿನಲ್ಲಿ ನಗ್ನನಾಗಿ ಬಂದು ಯುವತಿ ಕರೆದ ಕಿರಾತಕ! ಆಮೇಲೇನಾಯ್ತು?

Share
1 Min Read
SHARE

https://youtube.com/shorts/qpCJajqGxrE?si=vJgoarkrMD0AAjgU

ತನ್ನ ಪಾಡಿಗೆ ತಾನು ಆಫೀಸ್​ನಿಂದ ಮನೆಗೆ ಹೋಗ್ತಿದ್ದ ಯುವತಿಗೆ ಬಿಗ್ ಶಾಕ್ ಎದುರಾಗಿತ್ತು. ಬಟ್ಟೆಯಿಲ್ಲದೇ ಬೆತ್ತಲಾಗಿದ್ದ ವ್ಯಕ್ತಿ ಯುವತಿಯನ್ನ ಅಡ್ಡ ಹಾಕಿ ಕಾರು ಹತ್ತುವಂತೆ ಯುವತಿಗೆ ಒತ್ತಾಯಿಸಿದ ಘಟನೆ ನಡೆದಿದೆ. ಸಿಲಿಕಾನ್ ಸಿಟಿಯಲ್ಲಿ ನಡೆದ ಕರಾಳ ಕಥೆಯನ್ನ ಯುವತಿ ಹಂಚಿಕೊಂಡಿದ್ದಾಳೆ.

ವ್ಯಕ್ತಿಯೋರ್ವ ಕಾರಿನಲ್ಲಿ ಬಟ್ಟೆ ಧರಿಸದೇ ಬಂದು ಅಸಭ್ಯವಾಗಿ ವರ್ತಿಸಿದ ಎಂದಿದ್ದಾರೆ. ಅಲ್ಲದೇ ಆ ಸ್ಥಳದಲ್ಲಿ ಜನರಿದ್ದರೂ ಕೂಡ ಸಹಾಯಕ್ಕೆ ಯಾರು ಬಂದಿಲ್ಲ.ಘಟನೆ ಬಳಿಕ ನಾನು ಭಯದಿಂದ ಓಡಿದೆ ಎಂದು ಹೇಳಿದ್ದಾರೆ.   ಈ ಘಟನೆ ಬಗ್ಗೆ  ವಿಡಿಯೋ ಮಾಡಿ ಯುವತಿ ಎಳೆ ಎಳೆಯಾಗಿ ಬರೆದು ಕೊಂಡಿದ್ದಾರೆ.

ಇದು ಕೇವಲ ನನ್ನ ಕಥೆಯಲ್ಲ ಎಂದ ಯುವತಿ. ಮಹಿಳೆಯರ ಸುರಕ್ಷತೆ ಬಗ್ಗೆ ಎಚ್ಚೆತ್ತುಕೊಳ್ಳಬೇಕಾದ ವಾಸ್ತವ ಅಂತ ಕ್ಯಾಪ್ಶನ್ ನೀಡಿದ್ದಾರೆ. ಬೆಂಗಳೂರಿನ ಯಾವ ಏರಿಯಾದವಳು ಅನ್ನೋದನ್ನ ಕೂಡ ಉಲ್ಲೇಖಿಸಿದ್ದಾರೆ. ಘಟನೆ ಬಳಿಕ ಹೊರಗೆ ಓಡಾಡೋಕು ಭಯವಾಗ್ತಿದೆ ಎಂದಿದ್ದಾರೆ.

ವಿಡಿಯೋ ಮಾಡಿ ಹರಿಬಿಟ್ಟ ಯುವತಿ ಖಾಸಗಿ ಆಸ್ಪತ್ರೆಯಲ್ಲಿ ಕೆಲಸ ಮಾಡ್ತಿದ್ದಾರೆ. ವಿಡಿಯೋ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗ್ತಿದೆ. ಕೆಲವರು ಇದು ರೀಲ್​ ಅಂದವರನ್ನು ಕೂಡ ಯುವತಿ ತರಾಟೆಗೆ ತೆಗೆದುಕೊಂಡಿದ್ದಾರೆ.

https://www.newsics.com/2026/01/24/train-hits-truck-parked-on-track/

TAGGED:A young woman was approached by a man who came naked in a car!
Share This Article
Facebook Twitter Copy Link Print
Previous Article ಟ್ರ್ಯಾಕ್ ಮೇಲೆ ನಿಂತಿದ್ದ ಟ್ರಕ್ಗೆ ಟ್ರೈನ್ ಡಿಕ್ಕಿ, ವಿಡಿಯೋ ನೋಡಿ
Next Article ಲಕ್ಕುಂಡಿ ನಿಧಿ ಸಿಕ್ಕ ಬೆನ್ನಲೇ ಗಗನಕ್ಕೇರಿದ ಭೂಮಿ ಬೆಲೆ

Popular Posts

ಕರ್ನಾಟಕದಲ್ಲಿ ಸಿಎಂ ಬದಲಾಗಿದ್ದರ ಬಗ್ಗೆ ಪ್ರಧಾನಿ ಮೋದಿ ಹೇಳಿದ್ದೇನು?

1 Min Read

‘ಪೆದ್ದಿ’ ನಿರ್ದೇಶಕನ ವಿರುದ್ಧ ತೀವ್ರ ಟೀಕೆ; ಕಾರಣವೇನು?

2 Min Read

ಬಿಪಿ ದಿಢೀರ್ ಹೆಚ್ಚಾದ್ರೆ ಟೆನ್ಷನ್​ ಆಗ್ಬೇಡಿ; ಜಸ್ಟ್ ಈ ರೀತಿ ಮಾಡಿ

2 Min Read

ಬಿಜೆಪಿಗೆ ಗುಡ್‌ಬೈ ಬೆನ್ನಲ್ಲೇ ಹೊಸ ಪಕ್ಷ ಘೋಷಿಸಿದ ಕೆ ಅಣ್ಣಾಮಲೈ

1 Min Read

You Might Also Like

ಪಂಚಾಂಗಈ ದಿನದಿನ ಭವಿಷ್ಯಪ್ರಮುಖ

ASTRO ನಾಳೆ ವೈಧೃತಿ, ಇಂದ್ರ ಯೋಗ: ಈ ಐದು ರಾಶಿಗಳಿಗೆ ಭಾರೀ ಅನುಕೂಲ

3 Min Read
ಕರ್ನಾಟಕಪ್ರಮುಖ

ಆಹಾರ ಖಾತೆ ನೀಡಿದ್ದಕ್ಕೆ ಬೇಸರಗೊಂಡಿದ್ದ ಮುನಿಯಪ್ಪ ಅವರಿಗೆ ಮನವೊಲಿಕೆ ಮಾಡಿದ ರಾಹುಲ್ ಗಾಂಧಿ; ಐ ಆಯಮ್​ ಹ್ಯಾಪಿ ಎಂದ ಸಚಿವರು

2 Min Read
ಕರ್ನಾಟಕಪ್ರಮುಖ

‘ನನಗೂ ಬೇಕಾದ ಖಾತೆ ಸಿಗಲಿಲ್ಲ, ಆದ್ರೆ ನನಗೆ ದುಃಖನೂ ಇಲ್ಲ, ಸಂತೋಷನೂ ಇಲ್ಲ; ಸತೀಶ್ ಜಾರಕಿಹೊಳಿ ಹೊಸ ಬಾಂಬ್

2 Min Read
ಕರ್ನಾಟಕಪ್ರಮುಖ

ಫೋನ್​ ಸ್ವಿಚ್​ ಆಫ್​; ರಾಜೀನಾಮೆ ಬಳಿಕ ರಾಮಲಿಂಗಾರೆಡ್ಡಿ ಹೋಗಿದ್ದು ಎಲ್ಲಿಗೆ?

1 Min Read

Social Networks

Facebook-f Instagram Twitter
Welcome Back!

Sign in to your account

Lost your password?