Padma awards ಮಂಡ್ಯದ ಅಂಕೇಗೌಡ, ದಾವಣಗೆರೆಯ ಸುರೇಶ್, ಬೆಂಗಳೂರಿನ ಸುಶೀಲಮ್ಮ ಸೇರಿ 45 ಸಾಧಕರಿಗೆ ಪದ್ಮ ಪ್ರಶಸ್ತಿ
https://youtube.com/shorts/yWrDals90_k?si=qTyTxtvMLgrsr7gN Subscribe ನ್ಯೂಸಿಕ್ಸ್ ಕನ್ನಡ newsics.com ನವದೆಹಲಿ: 2026ನೇ ಸಾಲಿನ ಪದ್ಮ ಪ್ರಶಸ್ತಿ ಪ್ರಕಟವಾಗಿದ್ದು, ವಿವಿಧ ಕ್ಷೇತ್ರಗಳಲ್ಲಿನ ಸಾಧಕರನ್ನು ಗುರುತಿಸಿ ಪ್ರಶಸ್ತಿ ನೀಡಲಾಗಿದೆ. ನಾಳೆ 2026ರ ಗಣರಾಜ್ಯೋತ್ಸವ. ಇದಕ್ಕೂ ಮುನ್ನ, ಇಂದು (ಭಾನುವಾರ) ದೇಶದ ಅತ್ಯುನ್ನತ ನಾಗರಿಕ ಪ್ರಶಸ್ತಿಗಳಲ್ಲಿ ಒಂದಾದ ಪದ್ಮ ಪ್ರಶಸ್ತಿಗಳನ್ನು ಘೋಷಿಸಲಾಗಿದೆ. ವಿಶ್ವಸನೀಯ ಮೂಲಗಳ ಪ್ರಕಾರ, ಈ ವರ್ಷದ ಪಟ್ಟಿಯಲ್ಲಿ ಒಟ್ಟು 45 ಗಣ್ಯ ಸಾಧಕರಿದ್ದಾರೆ. ದಾವಣಗೆರೆ ಹಿಮೋಫಿಲಿಯಾ ಸೊಸೈಟಿಯ ಸ್ಥಾಪಕರಾದ ಸುರೇಶ ಹನಗವಾಡಿ, ಬೆಂಗಳೂರಿನ ಸಮಾಜ ಸೇವಕಿ ಎಸ್.ಜಿ.ಸುಶೀಲಮ್ಮ ಮತ್ತು 10 ಲಕ್ಷಕ್ಕೂ … Continue reading Padma awards ಮಂಡ್ಯದ ಅಂಕೇಗೌಡ, ದಾವಣಗೆರೆಯ ಸುರೇಶ್, ಬೆಂಗಳೂರಿನ ಸುಶೀಲಮ್ಮ ಸೇರಿ 45 ಸಾಧಕರಿಗೆ ಪದ್ಮ ಪ್ರಶಸ್ತಿ
Copy and paste this URL into your WordPress site to embed
Copy and paste this code into your site to embed