ಮಲೆ ಮಹದೇಶ್ವರನ ದರ್ಶನಕ್ಕೆ ಹೊಸ ಮಾರ್ಗಸೂಚಿ: ಇಂದಿನಿಂದಲೇ ಜಾರಿ
https://youtube.com/shorts/qpCJajqGxrE?si=vJgoarkrMD0AAjgU Subscribe ನ್ಯೂಸಿಕ್ಸ್ ಕನ್ನಡ newsics.com ಚಾಮರಾಜನಗರ: ಮಲೆ ಮಹದೇಶ್ವರ ಬೆಟ್ಟದಲ್ಲಿ ಚಿರತೆ ದಾಳಿಗೆ ಮಾದಪ್ಪನ ಭಕ್ತನೊಬ್ಬ ಬಲಿಯಾದ ಘಟನೆ ಹಿನ್ನೆಲೆ, ಚಾಮರಾಜನಗರ ಜಿಲ್ಲಾಡಳಿತ ಪಾದಯಾತ್ರಿಕರು ಹಾಗೂ ದ್ವಿಚಕ್ರ ವಾಹನ ಸವಾರರಿಗೆ ಹೊಸ ಆದೇಶವನ್ನು ಹೊರಡಿಸಿದೆ. ಚಾಮರಾಜನಗರ ಜಿಲ್ಲಾಧಿಕಾರಿ ಶ್ರೀರೂಪಾ ಅವರು ಈ ಕುರಿತು ಅಧಿಕೃತ ಆದೇಶ ಹೊರಡಿಸಿದ್ದು, ಮಾದಪ್ಪನ ದರ್ಶನಕ್ಕೆ ಸಮಯ ನಿಗದಿ ಮಾಡಿದೆ. ಪಾದಯಾತ್ರಿಕರು, ದ್ವಿಚಕ್ರ ವಾಹನ ಸವಾರರ ಸುರಕ್ಷತೆ ದೃಷ್ಟಿಯಿಂದ ಕ್ರಮಕೈಗೊಂಡಿರುವ ಈ ಆದೇಶ ಜನವರಿ 25ರಿಂದ ಜಾರಿಗೆ ಬರಲಿದೆ. ಹೀಗಾಗಿ ಮಲೆ … Continue reading ಮಲೆ ಮಹದೇಶ್ವರನ ದರ್ಶನಕ್ಕೆ ಹೊಸ ಮಾರ್ಗಸೂಚಿ: ಇಂದಿನಿಂದಲೇ ಜಾರಿ
Copy and paste this URL into your WordPress site to embed
Copy and paste this code into your site to embed