Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಸ್ಯಾಂಡಲ್‌ವುಡ್‌ಗೆ ಎಂಟ್ರಿ ಕೊಟ್ಟ ಹೂವಿನ ಬಾಣದಂತೆ ಯುವತಿ
ಕರ್ನಾಟಕಪ್ರಮುಖಮನರಂಜನೆ

ಸ್ಯಾಂಡಲ್‌ವುಡ್‌ಗೆ ಎಂಟ್ರಿ ಕೊಟ್ಟ ಹೂವಿನ ಬಾಣದಂತೆ ಯುವತಿ

Share
1 Min Read
SHARE

 

https://youtube.com/shorts/2dkIPQOWaBI?si=MeR3x4Ryq65sNwNz

Subscribe ನ್ಯೂಸಿಕ್ಸ್ ಕನ್ನಡ

newsics.com

ಸೋಶಿಯಲ್ ಮೀಡಿಯಾವೇ ಹಾಗೆ, ಜನಸಾಮಾನ್ಯರನ್ನು ರಾತ್ರಿ ಬೆಳಗಾಗುವಷ್ಟರಲ್ಲಿ ಫೇಮಸ್ ಮಾಡಿ ಬಿಡುತ್ತದೆ. ಇಂತಹವರ ಸಾಲಿಗೆ ಬಿರುಗಾಳಿ ಸಿನಿಮಾದ ಹೂವಿನ ಬಾಣದಂತೆ ಹಾಡು ಹಾಡಿದ ಈ ಯುವತಿಯೂ ಸೇರಿಕೊಂಡಿದ್ದಾಳೆ.

ಅಪಶ್ರುತಿಯಲ್ಲಿ ಹಾಡಿ ವೈರಲ್ ಆದ ಮೈಸೂರಿನ ನಿತ್ಯಶ್ರೀ, ಇದೀಗ ಟ್ರೋಲ್‌ಗಳ ನಡುವೆಯೂ ಸ್ಯಾಂಡಲ್‌ವುಡ್‌ಗೆ ಎಂಟ್ರಿ ಕೊಡುತ್ತಿದ್ದಾರೆ. ಜೀ ಕನ್ನಡದ ‘ಕಾಮಿಡಿ ಕಿಲಾಡಿಗಳು’ ಶೋನಲ್ಲಿ ಅವಕಾಶ ಪಡೆದ ನಂತರ ಟೀಕೆ ಹೆಚ್ಚಾಗಿದ್ದರೂ ಈಗ ಬೆಳ್ಳಿಪರದೆಯ ಮೇಲೆ ಮಿಂಚುವ ಅವಕಾಶ ಪಡೆದುಕೊಂಡಿದ್ದಾರೆ.

ಈ ಕುರಿತು ಖುದ್ದು ನಿತ್ಯಶ್ರೀ ಮಾತನಾಡಿದ್ದಾರೆ. ಯಾವ ಸಿನಿಮಾ ಎಂದು ರಿವೀಲ್​ ಮಾಡಲು ಅವರು ಒಪ್ಪಲಿಲ್ಲ. ಅದರಲ್ಲಿ ಯಾವ ರೋಲ್​ ಎಂದು ಕೇಳಿದರೂ, ಇನ್ನೂ ಅದರ ಬಗ್ಗೆ ಹೇಳಲಿಲ್ಲ ಎಂದಿದ್ದಾರೆ. ಒಟ್ಟಿನಲ್ಲಿ ಸತ್ಯ ನಿತ್ಯಶ್ರೀ ಅವರನ್ನೂ ಸೀಕ್ರೆಟ್​ ಆಗಿ ಇಟ್ಟಿದ್ದಾರೆ. ಒಟ್ಟಿನಲ್ಲಿ ಅವರಿಗೆ ಈಗ ಬೆಳ್ಳಿಪರದೆಯಲ್ಲಿ ಅವಕಾಶ ಸಿಕ್ಕಿರುವುದು ನಿಜ ಎಂದು ಹೇಳಿದ್ದಾರೆ. ಅಷ್ಟಕ್ಕೂ. ಯಾವಾಗ ನಿತ್ಯಶ್ರೀ ಅವರ ಡಿಮಾಂಡ್​ ಹೆಚ್ಚಾಯ್ತೋ ಅದೇ ಜನರು ಇನ್ನಿಲ್ಲದಂತೆ ಟ್ರೋಲ್​ ಮಾಡುತ್ತಿದ್ದಾರೆ. ಕೆಟ್ಟಕೆಟ್ಟದ್ದಾಗಿ ಈಕೆಗೆ ಚುಚ್ಚು ಮಾತುಗಳನ್ನಾಡುತ್ತಿದ್ದಾರೆ. ಆದರೆ, ಇಂಥ ವೈರಲ್​ ಆದವರಿಗೆ ಸಹಜವಾಗಿ ದೊಡ್ಡ ದೊಡ್ಡ ವೇದಿಕೆಗಳಲ್ಲಿ ಅವಕಾಶ ಸಿಗುವುದು ಉಂಟು. ಅದರಂತೆಯೇ ಇದೀಗ ಜೀ ಕನ್ನಡ ವಾಹಿನಿಯ ಕಾಮಿಡಿ ಕಿಲಾಡಿಗಳು ಷೋನಲ್ಲಿ ನಿತ್ಯಶ್ರೀ ಅವರಿಗೆ ಅವಕಾಶ ಸಿಕ್ಕಿದ್ದೇ ಹಲವರ ಕೆಂಗಣ್ಣಿಗೆ ಗುರಿಯಾಗಿದೆ.

https://www.newsics.com/2026/01/27/how-was-rajiv-gowda-arrested-for-threatening-the-civic-commissioner/

TAGGED:A young woman like a flower arrow that entered Sandalwood
Share This Article
Facebook Twitter Copy Link Print
Previous Article ಪೌರಾಯುಕ್ತರಿಗೆ ಬೆದರಿಕೆ ಹಾಕಿದ್ದ ರಾಜೀವಗೌಡ ಬಂಧನವಾಗಿದ್ದು ಹೇಗೆ? ಇವತ್ತು ಜೈಲು ಸೇರ್ತಾರಾ?
Next Article ಪತಿಯೊಂದಿಗೆ ದೈಹಿಕ ಸಂಬಂಧ ಬೆಳೆಸಲು ಹಣಕ್ಕೆ ಬೇಡಿಕೆಯಿಟ್ಟ ಪತ್ನಿ

Popular Posts

Die of thirst ಮಾರ್ಗಮಧ್ಯೆ ಕೆಟ್ಟು ನಿಂತ ಟ್ರಕ್: ಬಾಯಾರಿಕೆಯಿಂದ ಬಳಲಿ 50 ಜನ ಸಾವು

1 Min Read

Ramalingareddy ರಾಮಲಿಂಗಾರೆಡ್ಡಿ ಖಾತೆ ಬದಲಾವಣೆ ಅಸಾಧ್ಯ ಎಂದ ಕಾಂಗ್ರೆಸ್ ಹೈಕಮಾಂಡ್

1 Min Read

ಕರ್ನಾಟಕದಲ್ಲಿ ಸಿಎಂ ಬದಲಾಗಿದ್ದರ ಬಗ್ಗೆ ಪ್ರಧಾನಿ ಮೋದಿ ಹೇಳಿದ್ದೇನು?

1 Min Read

‘ಪೆದ್ದಿ’ ನಿರ್ದೇಶಕನ ವಿರುದ್ಧ ತೀವ್ರ ಟೀಕೆ; ಕಾರಣವೇನು?

2 Min Read

You Might Also Like

ಪ್ರಮುಖ

ಬಿಜೆಪಿಗೆ ಗುಡ್‌ಬೈ ಬೆನ್ನಲ್ಲೇ ಹೊಸ ಪಕ್ಷ ಘೋಷಿಸಿದ ಕೆ ಅಣ್ಣಾಮಲೈ

1 Min Read
ಪಂಚಾಂಗಈ ದಿನದಿನ ಭವಿಷ್ಯಪ್ರಮುಖ

ASTRO ನಾಳೆ ವೈಧೃತಿ, ಇಂದ್ರ ಯೋಗ: ಈ ಐದು ರಾಶಿಗಳಿಗೆ ಭಾರೀ ಅನುಕೂಲ

3 Min Read
ಕರ್ನಾಟಕಪ್ರಮುಖ

ಆಹಾರ ಖಾತೆ ನೀಡಿದ್ದಕ್ಕೆ ಬೇಸರಗೊಂಡಿದ್ದ ಮುನಿಯಪ್ಪ ಅವರಿಗೆ ಮನವೊಲಿಕೆ ಮಾಡಿದ ರಾಹುಲ್ ಗಾಂಧಿ; ಐ ಆಯಮ್​ ಹ್ಯಾಪಿ ಎಂದ ಸಚಿವರು

2 Min Read
ಕರ್ನಾಟಕಪ್ರಮುಖ

‘ನನಗೂ ಬೇಕಾದ ಖಾತೆ ಸಿಗಲಿಲ್ಲ, ಆದ್ರೆ ನನಗೆ ದುಃಖನೂ ಇಲ್ಲ, ಸಂತೋಷನೂ ಇಲ್ಲ; ಸತೀಶ್ ಜಾರಕಿಹೊಳಿ ಹೊಸ ಬಾಂಬ್

2 Min Read

Social Networks

Facebook-f Instagram Twitter
Welcome Back!

Sign in to your account

Lost your password?