Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > Baby sea turtles ಸಮುದ್ರ ಸೇರಿದ ನೂರಕ್ಕೂ ಹೆಚ್ಚು ಕಡಲಾಮೆ ಮರಿ
ಕರ್ನಾಟಕಪ್ರಮುಖ

Baby sea turtles ಸಮುದ್ರ ಸೇರಿದ ನೂರಕ್ಕೂ ಹೆಚ್ಚು ಕಡಲಾಮೆ ಮರಿ

Share
1 Min Read
SHARE

https://youtube.com/shorts/2dkIPQOWaBI?si=yWrxSqwrmu8x_ve-

Subscribe ನ್ಯೂಸಿಕ್ಸ್ ಕನ್ನಡ

newsics.com

ಗೋಕರ್ಣ(ಉತ್ತರ ಕನ್ನಡ): ಇಲ್ಲಿನ ಗಂಗೆಕೊಳ್ಳದಲ್ಲಿರುವ ಅರಣ್ಯ ಇಲಾಖೆಯ ಆಮೆ ಸಂರಕ್ಷಣಾ ಕೇಂದ್ರದಲ್ಲಿ ಕಡಲಾಮೆ ಮೊಟ್ಟೆಯಿಂದ ಹೊರ ಬಂದ ಕಡಲಾಮೆ ಮರಿಗಳನ್ನು ಮಂಗಳವಾರ ಕಡಲಿಗೆ ಸೇರಿಸಲಾಯಿತು.

ಪ್ರತಿ ವರ್ಷ ಡಿಸೆಂಬರ ತಿಂಗಳಿಂದ ಮೇವರೆಗೆ ಕಡಲಾಮೆಯ ಸಂತಾನ್ಪೋತ್ಪತ್ತಿಯ ಸಮಯವಾಗಿದ್ದು ಈ ಭಾಗದ ಕಡಲತೀರದಲ್ಲಿ ಮೊಟ್ಟೆ ಇಟ್ಟು ಮುಚ್ಚಿ ತೆರಳುತ್ತದೆ. ಇದನ್ನು ಅರಣ್ಯ ಇಲಾಖೆ ಗುರುತಿಸಿ ಸಂರಕ್ಷಣೆ ಮಾಡಿ ಮರಿ ಹೊರ ಬಂದ ನಂತರ ಕಡಲಿಗೆ ಸೇರಿಸಲಾಗುತ್ತದೆ.

ಈ ವರ್ಷ ಅರಣ್ಯ ಇಲಾಖೆಯ ಹೊನ್ನಾವರ ವಿಭಾಗದ ಉಪ ಅರಣ್ಯ ಸಂರಕ್ಷಣಾಧಿಕಾರಿ ಯೋಗೇಶ ಸಿ.ಕೆ. ಮಾರ್ಗದರ್ಶನದಲ್ಲಿ, ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿ ಕೃಷ್ಣ ಗೌಡ, ಹಿರೇಗುತ್ತಿ ವಲಯ ಅರಣ್ಯಾಧಿಕಾರಿ ರಾಜು ನಾಯ್ಕ ಮತ್ತು ಸಿಬ್ಬಂದಿ 24 ಗೂಡು ಪತ್ತೆ ಮಾಡಿ 2348 ಮೊಟ್ಟೆಗಳನ್ನ ಸಂರಕ್ಷಿಸಿದ್ದರು. ಪ್ರಥಮ ಗೂಡಿನಿಂದ ಒಟ್ಟು 103 ಮರಿಗಳು ಹೊರಬಂದಿದ್ದು, ಎಲ್ಲಾ ಮರಿಗಳನ್ನು ಸುರಕ್ಷಿತವಾಗಿ ಕಡಲಿಗೆ ಬಿಡಲಾಗಿದೆ.

ಮುದ್ದಿನ ಗಂಡನಿಗಾಗಿ ಇಬ್ಬರು ಹೆಂಡಿರ ಜಗಳ: ಸಮಸ್ಯೆ ಬಗೆಹರಿಸಲು ಊರಿನ ಮುಖಂಡರು ಮಾಡಿದ್ದೇನು?

TAGGED:More than a hundred baby sea turtles returned to the sea
Share This Article
Facebook Twitter Copy Link Print
Previous Article Hybrid wild cat ರಾಜ್ಯದಲ್ಲಿ 2 ಹೈಬ್ರಿಡ್ ಕಾಡು ಬೆಕ್ಕು ಪತ್ತೆ
Next Article ನೀರು ಬಳಸದೆ ಗ್ಯಾಸ್ ಸ್ಟವ್ ಬರ್ನರ್ ಸ್ವಚ್ಛಗೊಳಿಸಲು ಸಾಧ್ಯನಾ?

Popular Posts

ಫೋನ್​ ಸ್ವಿಚ್​ ಆಫ್​; ರಾಜೀನಾಮೆ ಬಳಿಕ ರಾಮಲಿಂಗಾರೆಡ್ಡಿ ಹೋಗಿದ್ದು ಎಲ್ಲಿಗೆ?

1 Min Read

ರಾಮಲಿಂಗಾರೆಡ್ಡಿ ರಿಸೈನ್​ ಬೆನ್ನಲ್ಲೇ ಕಾಂಗ್ರೆಸ್​​ ನಲ್ಲಿ ಖರ್ಗೆಗೆ ಸಾಮೂಹಿಕ ರಾಜೀನಾಮೆ!

2 Min Read

ರಾಮಲಿಂಗಾರೆಡ್ಡಿ ರಾಜೀನಾಮೆ ಪ್ರಹಸನ; ಮುಲಾಜಿಲ್ಲದೆ ರಾಜೀನಾಮೆ ಅಂಗೀಕರಿಸಿ ಎಂದು ರಾಹುಲ್​ ಗಾಂಧಿ ಖಡಕ್ ಸೂಚನೆ

1 Min Read

ವಿಮಾನ ನಿಲ್ದಾಣದಲ್ಲಿ ಕಾಂಗ್ರೆಸ್ ಮಹತ್ವದ ಸಭೆ!: ಮುನಿಯಪ್ಪ ಮನವೊಲಿಕೆಗೆ ಮುಂದಾದ ರಾಹುಲ್, ಸಿದ್ದು, ಡಿಕೆಶಿ

2 Min Read

You Might Also Like

ಪ್ರಮುಖಕರ್ನಾಟಕ

ನನಗೆ ಪಕ್ಷ ಜವಾಬ್ದಾರಿ ನೀಡಿದೆ’ ರಾಮಲಿಂಗಾ ರೆಡ್ಡಿ ರಾಜೀನಾಮೆ ಪತ್ರಕ್ಕೆ ಸಹಿ ಹಾಕಿದ ಬೆನ್ನಲ್ಲೇ ಸಚಿವ ಕೃಷ್ಣಬೈರೇಗೌಡ ಹೇಳಿದ್ದೇನು?

1 Min Read
ಪ್ರಮುಖಮನರಂಜನೆ

CM ವಿಜಯ್‌ ನೇತೃತ್ವದ TVK ಶಾಸಕಿಗೆ ಭಾರೀ ಅವಮಾನ; ನಡೆದಿದ್ದೇನು?

0 Min Read
ಕರ್ನಾಟಕಪ್ರಮುಖ

ವಿದೇಶಿ ಉಗ್ರನ ಜೊತೆ ನಂಟು ಹೊಂದಿದ್ದ ಆರೋಪದಲ್ಲಿ ಯುವಕನ ಬಂಧನ

2 Min Read
ಕರ್ನಾಟಕಪ್ರಮುಖ

Elephant attack ಆನೆ ದಾಳಿಗೆ ನಿವೃತ್ತ ಐಪಿಎಸ್ ಅಧಿಕಾರಿ‌ ಪತ್ನಿ ಬಲಿ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?