Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಪ್ರಮುಖ > ಪ್ಲೇಬ್ಯಾಕ್ ಸಿಂಗಿಂಗ್‌ಗೆ ಅರಿಜಿತ್ ಸಿಂಗ್ ಗುಡ್‌ಬೈ
ಪ್ರಮುಖಮನರಂಜನೆ

ಪ್ಲೇಬ್ಯಾಕ್ ಸಿಂಗಿಂಗ್‌ಗೆ ಅರಿಜಿತ್ ಸಿಂಗ್ ಗುಡ್‌ಬೈ

Share
1 Min Read
SHARE

Subscribe ನ್ಯೂಸಿಕ್ಸ್ ಕನ್ನಡ

newsics.com

ಬಾಲಿವುಡ್‌ ಚಿತ್ರರಂಗದ ಖ್ಯಾತ ಗಾಯಕ ಅರಿಜಿತ್ ಸಿಂಗ್ ಹಿನ್ನೆಲೆ ಗಾಯನ ಪಯಣಕ್ಕೆ ನಿವೃತ್ತಿ ಘೋಷಿಸಿದ್ದಾರೆ. ಅವರ ನಿರ್ಧಾರ ಕೇಳಿ ಅಭಿಮಾನಿಗಳು ಆಘಾತಕ್ಕೆ ಒಳಗಾಗಿದ್ದಾರೆ.ಸುದೀರ್ಘ ವೃತಿ ಬದುಕಿಗೆ ಅರಿಜಿತ್‌ ವಿದಾಯ ಹೇಳಿದ್ದಾರೆ. ಇನ್ಮುಂದೆ ತಾನು ಹೊಸ ಪ್ರಾಜೆಕ್ಟ್‌ಗಳನ್ನು ಒಪ್ಪಿಕೊಳ್ಳುವುದಿಲ್ಲ.ವೃತ್ತಿಜೀವನದ ಉತ್ತುಂಗದಲ್ಲಿ ಇರುವಾಗಲೇ, 38 ವರ್ಷದ ಅರಿಜಿತ್‌ ಸಿಂಗ್‌ ಈ ಘೋಷಣೆ ಮಾಡಿರುವುದು, ಅವರ ಅಭಿಮಾನಿಗಳಲ್ಲಿ ಆಘಾತ-ನಿರಾಸೆಗೆ ಕಾರಣವಾಗಿದೆ.
ಈ ಕುರಿತು ಸಾಮಾಜಿಕ ಮಾಧ್ಯಮದಲ್ಲಿ ಪೋಸ್ಟ್‌ ಮಾಡಿರುವ ಅವರು,’ಹಿನ್ನೆಲೆ ಗಾಯನಕ್ಕೆ ವಿದಾಯ ಹೇಳಲು ನಿರ್ಧರಿಸಿರುವೆ. ಅದೊಂದು ಅದ್ಭುತ ಪಯಣ. ಇಷ್ಟು ವರ್ಷಗಳ ಕಾಲ ನನ್ನ ಹಾಡುಗಳನ್ನು ಕೇಳಿ, ಅಪಾರ ಪ್ರೀತಿ ತೋರಿಸಿದ್ದಕ್ಕೆ ಎಲ್ಲರಿಗೂ ಧನ್ಯವಾದ ಹೇಳಲು ಬಯಸುವೆ’ ಎಂದು ಹೇಳಿದ್ದಾರೆ.
‘ಸ್ವತಂತ್ರವಾಗಿ ಸಂಗೀತ ಸಂಯೋಜನೆ ಕಾರ್ಯವನ್ನು ಮುಂದುವರಿಸುವೆ ಹಾಗೂ ಈಗಾಗಲೇ ಕೈಗೆತ್ತಿಕೊಂಡಿರುವ ಯೋಜನೆಗಳನ್ನು ಪೂರ್ಣಗೊಳಿಸುವೆ’ ಎಂದೂ ಅವರು ಸ್ಪಷ್ಟಪಡಿಸಿದ್ದಾರೆ.

ಸುಟ್ಟು ಕರಕಲಾಗಿದ್ದ ದೇಹಗಳ ನಡುವೆ ಅಜಿತ್ ಪವಾರ್ ಮೃತದೇಹ ಗುರುತಿಸಿದ್ದು ಹೇಗೆ?

TAGGED:Arijit Singh says goodbye to playback singing
Share This Article
Facebook Twitter Copy Link Print
Previous Article ಸುಟ್ಟು ಕರಕಲಾಗಿದ್ದ ದೇಹಗಳ ನಡುವೆ ಅಜಿತ್ ಪವಾರ್ ಮೃತದೇಹ ಗುರುತಿಸಿದ್ದು ಹೇಗೆ?
Next Article 5 ದಿನದಲ್ಲಿ 200 ಕೋಟಿ ಗಡಿ ದಾಟಿದ ಬಾರ್ಡರ್ 2, ಹೇಗಿದೆ ಕಲೆಕ್ಷನ್ಸ್?

Popular Posts

ಕೊಟ್ಟ ಸಾಲ ವಾಪಾಸ್ ಬಾರದೇ ಕಾಲೇಜು ಶುಲ್ಕ ಕಟ್ಟಲಾಗದೇ ಮನನೊಂದ ವಿದ್ಯಾರ್ಥಿನಿ ಆತ್ಮಹತ್ಯೆ

1 Min Read

Dharmasthala Case ಎಸ್ಐಟಿ ರಚನೆಯಾದಾಗ ವೀರೇಂದ್ರ ಹೆಗ್ಗಡೆ ಜೈಲಿಗೆ ಹೋಗ್ತಾರೆಂದು ಬುರುಡೆ ಗ್ಯಾಂಗ್ ಸಂಭ್ರಮಿಸಿತ್ತು: ಚಿನ್ನಯ್ಯ

1 Min Read

ಧರ್ಮದ ಕಾರಣಕ್ಕೆ ಜಾಬ್ ರಿಜೆಕ್ಟ್: ಸೋಷಿಯಲ್ ಮೀಡಿಯಾದಲ್ಲಿ ಭಯಂಕರ ಚರ್ಚೆ!

1 Min Read

ಆರು ವರ್ಷದ ಪ್ರೀತಿ : ಗಗನಸಖಿಗೆ ಮನಸು ಕೊಟ್ಟ ಖ್ಯಾತ ನಟನ ಲೈಫ್ ಬರ್ಬಾದ್ ಮಾಡಿದಳಾ ಆ ಚೆಲುವೆ?

3 Min Read

You Might Also Like

ಕರ್ನಾಟಕಪ್ರಮುಖ

ಇಬ್ಬರು ಪುಟ್ಟ ಮಕ್ಕಳನ್ನು ನೇಣು ಬಿಗಿದು ಹತ್ಯೆಗೈದು ತಾಯಿ ಆತ್ಮಹತ್ಯೆಗೆ ಯತ್ನ

1 Min Read
ಕರ್ನಾಟಕಪ್ರಮುಖ

ಧಾರವಾಡ ಜೈಲು ಅಧಿಕಾರಿ ಆತ್ಮಹತ್ಯೆ: ಡಿಜಿಪಿ ಅಲೋಕ್ ಕುಮಾರ್ ಕಾರಣ ಎಂದು ಆರೋಪ

1 Min Read
ದೇಶಪ್ರಮುಖ

ಆಪರೇಷನ್​ಗೆ ದುಡ್ಡು ಕೊಟ್ಟಿಲ್ಲವೆಂದು ಬಾಲಕಿಯ ಕಾಲನ್ನೇ ಮುರಿದ ವೈದ್ಯರು?

1 Min Read
ಕರ್ನಾಟಕಪ್ರಮುಖಮನರಂಜನೆ

ಮದುವೆ ಮಾಡಲ್ಲ, ನಾನು ಮಗಳಿಗೆ ಮದುವೆ ಮಾಡಿ ಕಳಿಸುವುದೇ ಇಲ್ಲ : ಸಾನ್ವಿ ಮದುವೆ ಬಗ್ಗೆ ಪ್ರಿಯಾ ಸುದೀಪ್ ಭಾವುಕ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?