ಸುಟ್ಟು ಕರಕಲಾಗಿದ್ದ ದೇಹಗಳ ನಡುವೆ ಅಜಿತ್ ಪವಾರ್ ಮೃತದೇಹ ಗುರುತಿಸಿದ್ದು ಹೇಗೆ?
Subscribe ನ್ಯೂಸಿಕ್ಸ್ ಕನ್ನಡ newsics.com ಮುಂಬೈ: ಮಹಾರಾಷ್ಟ್ರದ ಬಾರಾಮತಿಗೆ ತೆರಳುವಾಗ ಡಿಸಿಎಂ ಅಜಿತ್ ಪವಾರ್ ಪ್ರಯಾಣಿಸುತ್ತಿದ್ದ ವಿಮಾನ ಪತನವಾಗಿದೆ. ಇದರಿಂದ ಅಜಿತ್ ಪವಾರ್ ಸೇರಿದಂತೆ ಐವರು ಸಾವನ್ನಪ್ಪಿದ್ದಾರೆ. ಬಾರಾಮತಿ ವಿಮಾನ ಅಪಘಾತದಲ್ಲಿ ಅಜಿತ್ ಪವಾರ್ ನಿಧನರಾದ ಹಿನ್ನೆಲೆಯಲ್ಲಿ 3 ದಿನಗಳ ಶೋಕಾಚರಣೆ ಘೋಷಿಸಲಾಗಿದೆ. ವಿಮಾನ ಪತನವಾದ ಬೆನ್ನಲ್ಲೇ ಸುಟ್ಟು ಭಸ್ಮವಾಗಿದೆ. ಇದರಿಂದಾಗಿ ಮೃತದೇಹಗಳೂ ಗುರುತಿಸಲಾಗದ ಸ್ಥಿತಿಯಲ್ಲಿತ್ತು. ಇದರ ನಡುವೆ ಯಾರ ಮೃತದೇಹ ಎಂದು ಗುರುತಿಸುವುದೇ ಹರಸಾಹಸವಾಗಿದೆ. ಈ ನಡುವೆ ಅಜಿತ್ ಪವಾರ್ ಕೈಯಲ್ಲಿದ್ದ ವಾಚ್ ನಿಂದ ಅವರ … Continue reading ಸುಟ್ಟು ಕರಕಲಾಗಿದ್ದ ದೇಹಗಳ ನಡುವೆ ಅಜಿತ್ ಪವಾರ್ ಮೃತದೇಹ ಗುರುತಿಸಿದ್ದು ಹೇಗೆ?
Copy and paste this URL into your WordPress site to embed
Copy and paste this code into your site to embed