https://youtube.com/shorts/Z7vopgc72sA?si=o4QG2jHwxBElZYXI
Subscribe ನ್ಯೂಸಿಕ್ಸ್ ಕನ್ನಡ
newsics.com
ಜೈಪುರ: ಮಹಾರಾಷ್ಟ್ರ ಉಪಮುಖ್ಯಮಂತ್ರಿ ಅಜಿತ್ ಪವಾರ್ ವಿಮಾನ ಅಪಘಾತದಲ್ಲಿ ಸಾವನ್ನಪ್ಪಿದ್ದು,ಏರ್ ಇಂಡಿಯಾ ವಿಮಾನ ಇಳಿಯಲು ವಿಫಲವಾಗಿದ್ದು, ದೆಹಲಿಯಿಂದ ಜೈಪುರಕ್ಕೆ ಬರುತ್ತಿದ್ದ AI-1719 ವಿಮಾನವು ಲ್ಯಾಂಡಿಂಗ್ ವೇಳೆ ತನ್ನ ಮೊದಲ ಪ್ರಯತ್ನದಲ್ಲಿ ಇಳಿಯಲು ವಿಫಲವಾಯಿತು.
ಆಗ ವಿಮಾನವು ರನ್ವೇಯನ್ನು ಮುಟ್ಟಿ ಟೇಕ್ ಆಫ್ ಮಾಡಲು ಹಿಂತಿರುಗಿತು ಎಂದು ವರದಿಯಾಗಿದೆ.ಇದೀಗ ಈ ಒಂದು ದುರ್ಘಟನೆ ನಡೆದ ಸ್ಥಳದಲ್ಲಿ ಬ್ಲಾಕ್ ಬಾಕ್ಸ್ ಪತ್ತೆಯಾಗಿದೆ.
ಅಜಿತ್ ಪವಾರ್ ತೆರಳುತ್ತಿದ್ದ ವಿಮಾನ ದುರಂತದ ರಹಸ್ಯ ಬೇಧಿಸಲು DGCA ಬೆನ್ನುತ್ತಿದ್ದು, ಪೈಲಟ್ ಅಚಾತುರ್ಯವೊ ಅಥವಾ ತಾಂತ್ರಿಕ ದೋಷವೊ, ಇಲ್ಲ ಹವಾಮಾನ ವೈಪರಿತ್ಯದಿಂದ ದುರಂತ ಸಂಭವಿಸಿದೆಯಾ ಎನ್ನುವ ಎಲ್ಲಾ ಪ್ರಶ್ನೆಗಳಿಗೆ ಬ್ಲಾಕ್ ಬಾಕ್ಸ್ ನಲ್ಲಿ ಉತ್ತರ ಸಿಗಲಿದೆ. ಹಲವು ವಿಚಾರಗಳು ಹಾಗು ಕೆಲ ಪ್ರಶ್ನೆಗಳಿಗೆ ಈ ಒಂದು ಬ್ಲಾಕ್ ಬಾಕ್ಸ್ ನಲ್ಲಿ ಉತ್ತರ ಸಿಗಲಿದೆ.