Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಸತ್ತಿದ್ದು ಹೆಂಡತಿ, ಡೆತ್ ಸರ್ಟಿಫಿಕೇಟ್ ಸಿಕ್ಕಿದ್ದು ಪತಿಯ ಹೆಸರಲ್ಲಿ
ಕರ್ನಾಟಕಪ್ರಮುಖ

ಸತ್ತಿದ್ದು ಹೆಂಡತಿ, ಡೆತ್ ಸರ್ಟಿಫಿಕೇಟ್ ಸಿಕ್ಕಿದ್ದು ಪತಿಯ ಹೆಸರಲ್ಲಿ

Share
1 Min Read
SHARE

https://youtube.com/shorts/Z7vopgc72sA?si=3ET1oo5suVuz11Av

Subscribe ನ್ಯೂಸಿಕ್ಸ್ ಕನ್ನಡ

newsics.com

ಹಾವೇರಿ: ಹಾವೇರಿ ಜಿಲ್ಲೆಯ ರಟ್ಟೀಹಳ್ಳಿ ತಾಲ್ಲೂಕಿನ ಶಿರಗಂಬಿ ಗ್ರಾಮದ ಟೋಪನಗೌಡ ಗುಬ್ಬಿ ಎಂಬುವರಿಗೆ ಬದುಕಿದ್ದಾಗಲೇ ಸತ್ತಿದ್ದಾರೆ ಎಂಬುದಾಗಿ ಮರಣಪತ್ರ ನೀಡಿದ್ದು, ಕರ್ತವ್ಯಲೋಪ ಎಸಗಿದ ಅಧಿಕಾರಿಗಳ ವಿರುದ್ಧ ಆಕ್ರೋಶ ವ್ಯಕ್ತವಾಗುತ್ತಿದೆ.

ಟೋಪನಗೌಡ ಅವರ ಪತ್ನಿ ತೀರಿಕೊಂಡಿದ್ದರು.
ಅವರ ಮರಣಪತ್ರ ನೀಡುವಂತೆ ಗ್ರಾಮ ಲೆಕ್ಕಾಧಿಕಾರಿ ಹಾಗೂ ತಹಶೀಲ್ದಾರ್ ಕಚೇರಿಗೆ 2021ರಲ್ಲಿ ಟೋಪನಗೌಡ ಅವರು ಅರ್ಜಿ ಸಲ್ಲಿಸಿದ್ದರು. ಅರ್ಜಿ ಸ್ವೀಕರಿಸಿದ್ದ ಗ್ರಾಮ ಲೆಕ್ಕಾಧಿಕಾರಿ, ಪತ್ನಿಯ ಮರಣದ ಬದಲು ‘ಟೋಪನಗೌಡ ಅವರು ಮರಣ ಹೊಂದಿದ್ದಾರೆ’ ಎಂದು ಅನುಮೋದಿಸಿ 2021ರ ಡಿಸೆಂಬರ್ 9ರಂದೇ ಮರಣಪತ್ರ ನೀಡಿದ್ದಾರೆ.
ಇದೇ ಮರಣಪತ್ರ ಆಧರಿಸಿ ಟೋಪನಗೌಡ ಅವರ ಎಫ್‌ಐಡಿ ರದ್ದಾಗಿದೆ. ಪಡಿತರ ಚೀಟಿಯಲ್ಲೂ ಹೆಸರು ಹೋಗಿದೆ. ಇದರಿಂದ ಬೇಸತ್ತ ಟೋಪನಗೌಡ, ಮರಣಪತ್ರದ ಮಾಹಿತಿಯನ್ನು ಹಿಂಪಡೆಯುವಂತೆ ಒತ್ತಾಯಿಸಿ ರಟ್ಟೀಹಳ್ಳಿ ತಹಶೀಲ್ದಾರ್ ಕಚೇರಿಗೆ ಅಲೆದಾಡುತ್ತಿದ್ದಾರೆ. ಅಷ್ಟಾದರೂ ಅವರ ಮರಣಪತ್ರವನ್ನು ಹಿಂಪಡೆದಿಲ್ಲವೆಂಬ ಆರೋಪವಿದೆ.
ಟೋಪನಗೌಡ ಅವರ ಸಮಸ್ಯೆ ಗಮನಕ್ಕೆ ಬರುತ್ತಿದ್ದಂತೆ ಸಾಮಾಜಿಕ ಮಾಧ್ಯಮಗಳಲ್ಲಿ ವಿಡಿಯೊ ಅಪ್‌ಲೋಡ್ ಮಾಡಿರುವ ಮಾಜಿ ಶಾಸಕ ಬಿ.ಸಿ. ಪಾಟೀಲ, ‘ಬದುಕಿರುವ ವ್ಯಕ್ತಿ, ಸತ್ತಿದ್ದಾನೆಂದು ಮರಣಪತ್ರ ನೀಡಿರುವ ಅಧಿಕಾರಿಗಳ ವಿರುದ್ಧ ಕೂಡಲೇ ಕಠಿಣ ಕ್ರಮ ಕೈಗೊಳ್ಳಬೇಕು’ ಎಂದು ಆಗ್ರಹಿಸಿದ್ದಾರೆ.
‘ಕಾಂಗ್ರೆಸ್ ನೇತೃತ್ವದ ಸರ್ಕಾರ, ರಾಜ್ಯದಲ್ಲಿ ಯಾವ ರೀತಿ ಆಡಳಿತ ನಡೆಸುತ್ತಿದೆ ಎಂಬುದಕ್ಕೆ ಇದುವೇ ಜೀವಂತ ಉದಾಹರಣೆ. ಟೋಪನಗೌಡ ಅವರಿಗೆ ಬದುಕಿರುವಾಗಲೇ, ಸತ್ತಿರುವ ಪ್ರಮಾಣ ಪತ್ರ ನೀಡಲಾಗಿದೆ. ಇದು ದುರ್ದೈವ. ನಾಚಿಕೆಗೇಡಿನ ಕೃತ್ಯ. ಅಧಿಕಾರಿಗಳು, ಬದುಕಿದ್ದವರನ್ನೇ ಸಾಯಿಸಿರುವುದು ರಾಜ್ಯ ಸರ್ಕಾರವೇ ತಲೆತಗ್ಗಿಸುವ ಸಂಗತಿ’ ಎಂದು ಕಿಡಿಕಾರಿದ್ದಾರೆ.

4 ಲಕ್ಷ ಲಂಚ ಪಡೆಯುವಾಗ ರೆಡ್ ಹ್ಯಾಂಡ್ ಆಗಿ ಲೋಕಾಯುಕ್ತ ಬಲೆಗೆ ಬಿದ್ದ ಇನ್ಸ್ ಪೆಕ್ಟರ್

TAGGED:but the death certificate was in the husband's name.The wife died
Share This Article
Facebook Twitter Copy Link Print
Previous Article ಶಾಂತಿ‌ ಮಾತುಕತೆಗಾಗಿ ಮಾಸ್ಕೋಗೆ ಆಗಮಿಸುವಂತೆ ಉಕ್ರೇನ್ ಅಧ್ಯಕ್ಷ ಝೆಲೆನ್ಸ್ಕಿಗೆ ರಷ್ಯಾ ಆಹ್ವಾನ
Next Article 4 ಲಕ್ಷ ಲಂಚ ಪಡೆಯುವಾಗ ರೆಡ್ ಹ್ಯಾಂಡ್ ಆಗಿ ಲೋಕಾಯುಕ್ತ ಬಲೆಗೆ ಬಿದ್ದ ಇನ್ಸ್ ಪೆಕ್ಟರ್

Popular Posts

ಡಿಕೆ ಸಂಪುಟದ ನೂತನ ಸಚಿವರಿಗೆ ಖಾತೆ ಹಂಚಿಕೆ – ಯಾರಿಗೆ ಯಾವ ಖಾತೆ?

1 Min Read

U.T. Khader ಸರ್ಕಾರಿ ಆಸ್ಪತ್ರೆಗೆ ಯು.ಟಿ ಖಾದರ್​ ಭೇಟಿ : ನೆಲದ ಮೇಲೆ ಕೂತ ಗರ್ಭಿಣಿ ಕಂಡು ಗರಂ

1 Min Read

DK Shivakumar ಸಾರ್ವಜನಿಕರ ದೂರು ಆಲಿಸಲು ಪ್ರತ್ಯೇಕ ಸಚಿವಾಲಯ ಆರಂಭ : ದೇಶದಲ್ಲೇ ಮೊದಲು!

1 Min Read

ಟಿಸಿಎಸ್‌ ಬಳಿಕ ವಿಪ್ರೋದಲ್ಲಿ ಮತಾಂತರ ಜಾಲ? ಮಾಜಿ ಉದ್ಯೋಗಿ ಹೇಳಿದ ಶಾಕಿಂಗ್‌ ರಹಸ್ಯವೇನು?

1 Min Read

You Might Also Like

ಕರ್ನಾಟಕಪ್ರಮುಖ

ಸಂಚಾರ ನಿಯಮ ಉಲ್ಲಂಘನೆ ದಂಡ ಪಾವತಿಗೆ ಶೇ. 50ರಷ್ಟು ರಿಯಾಯಿತಿ

1 Min Read
ಕರ್ನಾಟಕಪ್ರಮುಖಮನರಂಜನೆ

Darshan ಲೈವ್ ಬಂದು ಅಭಿಮಾನಿಗಳ ಬಗ್ಗೆ ನಟ ದರ್ಶನ್ ಹೇಳಿದ್ದೇನು? ವಿಡಿಯೋ ವೈರಲ್

1 Min Read
ವಿದೇಶಪ್ರಮುಖ

ಐಪಿಎಲ್ ರೂವಾರಿ ಲಲಿತ್ ಮೋದಿ ಬಯೋಪಿಕ್: ಮುಖ್ಯ ಪಾತ್ರದಲ್ಲಿ ರಣವೀರ್ ಸಿಂಗ್?

2 Min Read
ವಿದೇಶಪ್ರಮುಖ

5300 ವರ್ಷಗಳಷ್ಟು ಹಳೆಯದಾದ ಐಸ್ ಮಮ್ಮಿಯಲ್ಲಿ ಇನ್ನೂ ಇದೆ ಜೀವ!

2 Min Read

Social Networks

Facebook-f Instagram Twitter
Welcome Back!

Sign in to your account

Lost your password?