Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಪ್ರಮುಖ > ಶಬರಿಮಲೆ ಚಿನ್ನ ಕಳವು: ಎಸ್‌ಐಟಿಯಿಂದ ನಟ ಜಯರಾಮ್ ವಿಚಾರಣೆ
ಪ್ರಮುಖಮನರಂಜನೆ

ಶಬರಿಮಲೆ ಚಿನ್ನ ಕಳವು: ಎಸ್‌ಐಟಿಯಿಂದ ನಟ ಜಯರಾಮ್ ವಿಚಾರಣೆ

Share
1 Min Read
SHARE

https://youtube.com/shorts/vtmMY3C33B4?si=6NGHSVR8AcxO6HfD

Subscribe ನ್ಯೂಸಿಕ್ಸ್ ಕನ್ನಡ

newsics.com

ತಿರುವನಂತಪುರ: ಶಬರಿಮಲೆ ಅಯ್ಯಪ್ಪ ದೇಗುಲದ ಚಿನ್ನಗಳವು ಪ್ರಕರಣದ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡವು (ಎಸ್‌ಐಟಿ) ಖ್ಯಾತ ನಟ ಜಯರಾಮ್ ಅವರನ್ನು ವಿಚಾರಣೆಗೆ ಒಳಪಡಿಸಿವೆ ಎಂದು ಮೂಲಗಳು ತಿಳಿಸಿವೆ.

ಚಿನ್ನಗಳವು ಪ್ರಕರಣದ ಪ್ರಮುಖ ಆರೋಪಿ ಉನ್ನಿಕೃಷ್ಣನ್ ಪೋಟಿ ಅವರೊಂದಿಗೆ ಎಷ್ಟು ಬಾರಿ ಪೂಜೆಯಲ್ಲಿ ಭಾಗಿಯಾಗಿದ್ದಾರೆ, ಅವರಿಬ್ಬರ ನಡುವೆ ಹಣಕಾಸಿನ ವ್ಯವಹಾರ ನಡೆದಿದೆಯಾ ಎನ್ನುವುದರ ಬಗ್ಗೆ ವಿಚಾರಣೆ ನಡೆಸಿದ್ದಾರೆ. ಚೆನ್ನೈನಲ್ಲಿರುವ ಜಯರಾಮ್ ಅವರ ನಿವಾಸದಲ್ಲಿ ವಿಚಾರಣೆ ನಡೆಸಲಾಗಿದೆ ಎಂದು ಮೂಲಗಳಿಂದ ಗೊತ್ತಾಗಿದೆ.

2019ರಲ್ಲಿ ಉನ್ನಿಕೃಷ್ಣನ್ ಪೋಟಿ ಚೆನ್ನೈನಲ್ಲಿ ಸಂಘಟಿಸಿದ್ದ ಪೂಜಾ ಕಾರ್ಯಕ್ರಮದಲ್ಲಿ ಜಯರಾಮ್ ಭಾಗಿಯಾದ ದೃಶ್ಯಗಳು ಸಾಮಾಜಿಕ ಜಾಲತಾಣದಲ್ಲಿ ಹರಿದಾಡಿತ್ತು. ಇದಾದ ಬಳಿಕ ಎಸ್‌ಐಟಿ ಅವರನ್ನು ವಿಚಾರಣೆಗೊಳಪಡಿಸಿದೆ.

ಪ್ರಕರಣ ಸಂಬಂಧ ಟ್ರಾವಂಕೂರ್ ದೇವಸ್ವಂ ಬೋರ್ಡ್‌ (ಟಿಡಿಬಿ) ಮಾಜಿ ಅಧಿಕಾರಿಗಳಾದ ಬಿ. ಮುರಳಿ ಬಾಬು ಹಾಗೂ ಎಸ್. ಶ್ರೀಕುಮಾರ್ ಎಸ್‌ಐಟಿ ಬಂಧಿಸಿತ್ತು. ಇತ್ತೀಚೆಗಷ್ಟೇ ಅವರು ಜಾಮೀನು ಪಡೆದುಕೊಂಡಿದ್ದರು.
ನಿಗದಿತ 90 ದಿನದೊಳಗೆ ದೋಷಾರೋಪ ಪಟ್ಟಿ ಸಲ್ಲಿಸಲು ಪೊಲೀಸರು ವಿಫಲರಾಗಿದ್ದರಿಂದ ಜಾಮೀನು ಲಭಿಸಿತ್ತು.

ನಟಿ ಆಕಾಂಕ್ಷಾ ವಿರುದ್ಧ 11ಕೋಟಿ ವಂಚನೆ ಆರೋಪ

TAGGED:Sabarimala gold theft: Actor Jayaram questioned by SIT
Share This Article
Facebook Twitter Copy Link Print
Previous Article ನಟಿ ಆಕಾಂಕ್ಷಾ ವಿರುದ್ಧ 11ಕೋಟಿ ವಂಚನೆ ಆರೋಪ
Next Article ಲಂಚ ಪಡೆಯುವಾಗಲೇ ಲೋಕಾಯುಕ್ತ ಬಲೆಗೆ ಬಿದ್ದ ಭ್ರಷ್ಟ ಪೊಲೀಸ್ ಅಧಿಕಾರಿಯ ಹೈಡ್ರಾಮಾ, ವಿಡಿಯೋ ನೋಡಿ

Popular Posts

Maruti Suzuki ಆಗಸ್ಟ್‌ನಿಂದ ಮಾರುತಿ ಸುಜುಕಿ ಕಾರುಗಳ ಬೆಲೆ ದುಬಾರಿ

1 Min Read

Digital Banking ಬ್ಯಾಂಕ್ ಅಕೌಂಟ್ ಹ್ಯಾಕ್ ಆಗಿದೆಯಾ? ಆತಂಕ ಬೇಡ, ತಕ್ಷಣ ಈ 5 ಕೆಲಸಗಳನ್ನು ಮಾಡಿ

2 Min Read

Farmers Protest ಬಲ್ಡೋಟ ಕಂಪನಿ ವಿರುದ್ಧ ಭುಗಿಲೆದ್ದ ರೈತರ ಆಕ್ರೋಶ, ಪೊಲೀಸರ ಕಣ್ಣೆದುರೇ ಕಾಂಪೌಂಡ್ ಧ್ವಂಸ

1 Min Read

Jana Nayaga ‘ಜನ ನಾಯಗನ್’ ಅಬ್ಬರ; ಕೆಲವೇ ಗಂಟೆಗಳಲ್ಲಿ 6 ಲಕ್ಷಕ್ಕೂ ಹೆಚ್ಚು ಟಿಕೆಟ್ ಸೋಲ್ಡ್ ಔಟ್

1 Min Read

You Might Also Like

ಪ್ರಮುಖದೇಶ

NEET Protest ಪಿಎಂ ನಿವಾಸದ ಎದುರು ಬೃಹತ್ ಧರಣಿ; ರಾಹುಲ್ ಗಾಂಧಿ, ಪ್ರಿಯಾಂಕಾ ಗಾಂಧಿ ಸೇರಿ ಪ್ರಮುಖ ನಾಯಕರ ಬಂಧನ

1 Min Read
ಪ್ರಮುಖದೇಶಮನರಂಜನೆ

Nandamuri Balakrishna ಶೂಟಿಂಗ್ ಸೆಟ್‌ನಲ್ಲಿ ಅವಘಡ: ‘ನಟಸಿಂಹ’ ಬಾಲಕೃಷ್ಣ ಮೊಣಕಾಲಿಗೆ ಗಾಯ, ಆಸ್ಪತ್ರೆಗೆ ದಾಖಲು

1 Min Read
ಕರ್ನಾಟಕದೇಶಪ್ರಮುಖ

Cabinet expansion ನಾಳೆಯೇ ಸಚಿವ ಸಂಪುಟ ವಿಸ್ತರಣೆಯಾಗತ್ತಾ? ಲಕ್ಷ್ಮೀ ಹೆಬ್ಬಾಳ್ಕರ್‌ಗೋಸ್ಕರ ಮತ್ತೆ ಚರ್ಚೆಗಿಳಿದ ಹೈಕಮಾಂಡ್! ಪ್ರಮಾಣವಚನ ಮುಂದೂಡಿಕೆ ಸಾಧ್ಯತೆ

1 Min Read
ಪ್ರಮುಖCrimeವಿದೇಶ

Middle East War ಕುವೈತ್, ಬಹ್ರೇನ್ ಮಿಲಿಟರಿ ನೆಲೆಗಳ ಮೇಲೆ ಭೀಕರ ದಾಳಿ ನಡೆಸಿದ ಇರಾನ್

1 Min Read

Social Networks

Facebook-f Instagram Twitter
Welcome Back!

Sign in to your account

Lost your password?