Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಒಂದೇ ಮಹಿಳೆಯ ಜತೆಗೆ ಇಬ್ಬರ ಅನೈತಿಕ ಸಂಬಂಧ – ಕೊಲೆಯಲ್ಲಿ ಅಂತ್ಯ
ಕರ್ನಾಟಕಪ್ರಮುಖ

ಒಂದೇ ಮಹಿಳೆಯ ಜತೆಗೆ ಇಬ್ಬರ ಅನೈತಿಕ ಸಂಬಂಧ – ಕೊಲೆಯಲ್ಲಿ ಅಂತ್ಯ

Share
1 Min Read
SHARE

https://youtube.com/shorts/vtmMY3C33B4?si=Y40Nob8SvF9iUD4c

Subscribe ನ್ಯೂಸಿಕ್ಸ್ ಕನ್ನಡ

newsics.com

ಅನೈತಿಕ ಸಂಬಂಧದ ವಿಚಾರವಾಗಿ ಅಡುಗೆ ಕಂಟ್ರಾಕ್ಟರ್​​​ನ್ನು ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ಹಾಸನ ನಗರದ ಕೆ.ಆರ್.ಪುರಂ ಬಡಾವಣೆಯಲ್ಲಿ  ನಡೆದಿದೆ.

ಚಾಕುವಿನಿಂದ ಇರಿದು ಅಡುಗೆ ಗುತ್ತಿಗೆದಾರ ಆನಂದ್(48) ಎಂಬುವವರನ್ನು ಹತ್ಯೆ ಮಾಡಲಾಗಿದೆ.ರಾತ್ರಿ ಕೆಲಸ ಮುಗಿಸಿ ಮನೆಗೆ ತೆರಳುತ್ತಿದ್ದಾಗ ಆನಂದ್ ಮೇಲೆ ಧರ್ಮೇಂದ್ರ ದಾಳಿ ಮಾಡಿದ್ದಾರೆ. ಒಂದೇ ಮಹಿಳೆ ಜತೆಗೆ‌ ಆನಂದ್​​ ಮತ್ತು ಧಮೇಂದ್ರ ಅನೈತಿಕ ಸಂಬಂಧ ಹೊಂದಿದ್ದರು.

ಇದೇ ವಿಚಾರಕ್ಕೆ ಆನಂದ್ ಮೇಲೆ ಧರ್ಮೇಂದ್ರ ನಡುವೆ ಜಗಳ ನಡೆದಿತ್ತು. ಇಬ್ಬರು ಕೂಡ ಬಾರ್​​​​ನಲ್ಲಿ ಭೇಟಿಯಾಗಿದ್ದು, ಮಹಿಳೆ ಜತೆಗಿನ ಸಂಬಂಧ ಬಗ್ಗೆ ಮಾತುಕತೆಯಾಗಿದೆ. ಅಲ್ಲಿಂದ ಆನಂದ್​​ ಮನೆಗೆ ಹೋಗಿದ್ದಾರೆ. ಆದರೆ ಮತ್ತೆ ಫೋನ್​​ ಮಾಡಿ ಧರ್ಮೇಂದ್ರ ಕರೆಸಿಕೊಂಡಿದ್ದಾರೆ. ಧರ್ಮೇಂದ್ರ ಫೋನ್ ಮಾಡಿದ ಕಾರಣ ಆನಂದ್​​​​ ವಾಪಸ್ಸು ಬಂದಿದ್ದಾರೆ.

ಈ ವೇಳೆ ಮತ್ತೆ ಇಬ್ಬರ ನಡುವೆ ಗಲಾಟೆ ನಡೆದಿದೆ. ಮಾತಿನ ಭರದಲ್ಲಿ ಧಮೇಂದ್ರ ಆನಂದ ಅವರಿಗೆ ಚಾಕುವಿನಿಂದ ಇರಿದು ಕೊಂದಿದ್ದಾರೆ. ಧರ್ಮೇಂದ್ರ ಅವರು ಮಹಿಳೆ ಜೊತೆ ಕಳೆದ ಎಂಟು ವರ್ಷಗಳಿಂದ ಸಂಬಂಧ ಹೊಂದಿದ್ದರು ಎಂದು ಹೇಳಲಾಗಿದೆ. ಇದರ ನಡುವೆ ಮಹಿಳೆ ಆನಂದ ಜತೆಗೂ ಸಂಬಂಧ ಹೊಂದಿದ್ದಾರೆ. ಇದೇ ವಿಚಾರಕ್ಕೆ ಇಬ್ಬರ ನಡುವೆ ಆನಂದ ಹಾಗೂ ಧರ್ಮೇಂದ್ರ ನಡುವೆ ಆಗ್ಗಾಗೆ ಜಗಳ ನಡೆಯುತ್ತಿತ್ತು. ನೆನ್ನೆ ರಾತ್ರಿ ಕುಡಿದ ಅಮಲಿನಲ್ಲಿ ಧರ್ಮೇಂದ್ರ ಆನಂದ್​​ ಅವರನ್ನು ಕೊಲೆ ಮಾಡಿದ್ದಾರೆ. ಹತ್ಯೆ ಮಾಡಿದ ನಂತರ ಧಮೇಂದ್ರ ಅಲ್ಲಿ ಪರಾರಿಯಾಗಿದ್ದಾನೆ.

ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಹಾಸನ ಬಡಾವಣೆ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ದೂರು ದಾಖಲಾಗಿದೆ.

 

TAGGED:Two people's immoral relationship with the same woman - ends in murder
Share This Article
Facebook Twitter Copy Link Print
Previous Article Baramati airport ಅಜಿತ್ ಪವಾರ್ ದುರಂತ ಸಾವಿಗೆ ಬಾರಾಮತಿ ವಿಮಾನ ನಿಲ್ದಾಣವೂ ಕಾರಣ
Next Article ಮತ್ತೆ ಮಂಗನ ಕಾಯಿಲೆ ಹೆಚ್ಚಳ: ಚಿಕ್ಕಮಗಳೂರಿನಲ್ಲಿ 9 ಪ್ರಕರಣಗಳು ಪತ್ತೆ

Popular Posts

Maruti Suzuki ಆಗಸ್ಟ್‌ನಿಂದ ಮಾರುತಿ ಸುಜುಕಿ ಕಾರುಗಳ ಬೆಲೆ ದುಬಾರಿ

1 Min Read

Digital Banking ಬ್ಯಾಂಕ್ ಅಕೌಂಟ್ ಹ್ಯಾಕ್ ಆಗಿದೆಯಾ? ಆತಂಕ ಬೇಡ, ತಕ್ಷಣ ಈ 5 ಕೆಲಸಗಳನ್ನು ಮಾಡಿ

2 Min Read

Farmers Protest ಬಲ್ಡೋಟ ಕಂಪನಿ ವಿರುದ್ಧ ಭುಗಿಲೆದ್ದ ರೈತರ ಆಕ್ರೋಶ, ಪೊಲೀಸರ ಕಣ್ಣೆದುರೇ ಕಾಂಪೌಂಡ್ ಧ್ವಂಸ

1 Min Read

Jana Nayaga ‘ಜನ ನಾಯಗನ್’ ಅಬ್ಬರ; ಕೆಲವೇ ಗಂಟೆಗಳಲ್ಲಿ 6 ಲಕ್ಷಕ್ಕೂ ಹೆಚ್ಚು ಟಿಕೆಟ್ ಸೋಲ್ಡ್ ಔಟ್

1 Min Read

You Might Also Like

ಪ್ರಮುಖದೇಶ

NEET Protest ಪಿಎಂ ನಿವಾಸದ ಎದುರು ಬೃಹತ್ ಧರಣಿ; ರಾಹುಲ್ ಗಾಂಧಿ, ಪ್ರಿಯಾಂಕಾ ಗಾಂಧಿ ಸೇರಿ ಪ್ರಮುಖ ನಾಯಕರ ಬಂಧನ

1 Min Read
ಪ್ರಮುಖದೇಶಮನರಂಜನೆ

Nandamuri Balakrishna ಶೂಟಿಂಗ್ ಸೆಟ್‌ನಲ್ಲಿ ಅವಘಡ: ‘ನಟಸಿಂಹ’ ಬಾಲಕೃಷ್ಣ ಮೊಣಕಾಲಿಗೆ ಗಾಯ, ಆಸ್ಪತ್ರೆಗೆ ದಾಖಲು

1 Min Read
ಕರ್ನಾಟಕದೇಶಪ್ರಮುಖ

Cabinet expansion ನಾಳೆಯೇ ಸಚಿವ ಸಂಪುಟ ವಿಸ್ತರಣೆಯಾಗತ್ತಾ? ಲಕ್ಷ್ಮೀ ಹೆಬ್ಬಾಳ್ಕರ್‌ಗೋಸ್ಕರ ಮತ್ತೆ ಚರ್ಚೆಗಿಳಿದ ಹೈಕಮಾಂಡ್! ಪ್ರಮಾಣವಚನ ಮುಂದೂಡಿಕೆ ಸಾಧ್ಯತೆ

1 Min Read
ಪ್ರಮುಖCrimeವಿದೇಶ

Middle East War ಕುವೈತ್, ಬಹ್ರೇನ್ ಮಿಲಿಟರಿ ನೆಲೆಗಳ ಮೇಲೆ ಭೀಕರ ದಾಳಿ ನಡೆಸಿದ ಇರಾನ್

1 Min Read

Social Networks

Facebook-f Instagram Twitter
Welcome Back!

Sign in to your account

Lost your password?