Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಸಿಜೆ ರಾಯ್ ಸಾವು ಮತ್ತಷ್ಟು ನಿಗೂಢ: ತನಿಖೆಗೆ ಎಸ್ಐಟಿ ರಚನೆ, ರಾಜಕೀಯ ವಾಸನೆ
ಕರ್ನಾಟಕದೇಶಪ್ರಮುಖ

ಸಿಜೆ ರಾಯ್ ಸಾವು ಮತ್ತಷ್ಟು ನಿಗೂಢ: ತನಿಖೆಗೆ ಎಸ್ಐಟಿ ರಚನೆ, ರಾಜಕೀಯ ವಾಸನೆ

Share
1 Min Read
SHARE

https://youtube.com/shorts/kIkAyfI4sxw?si=aggVueBL3fodeELS

Subscribe ನ್ಯೂಸಿಕ್ಸ್ ಕನ್ನಡ

newsics.com

ಬೆಂಗಳೂರು: ಉದ್ಯಮಿ ಸಿಜೆ ರಾಯ್ ಸಾವಿನ ಬಗ್ಗೆ ಅನುಮಾನಗಳು ಹೆಚ್ಚಾಗುತ್ತಿವೆ.

ಒಂದೆಡೆ ಐಟಿ ಅಧಿಕಾರಿಗಳ ಕಿರುಕುಳಕ್ಕೆ ಸಿಜೆ ರಾಯ್ ಬೇಸತ್ತಿದ್ದರು ಎನ್ನುವ ಮಾಹಿತಿಗಳು ಹರಿದಾಡುತ್ತಿದ್ದರೆ, ಮತ್ತೊಂದಡೆ ಸಿಜೆ ರಾಯ್ ತೆರಿಗೆ, ನಗದು ವ್ಯವಹಾರ, ಐಟಿ ರಿಟರ್ನ್ಸ್, ನಟಿಯರ ಜತೆಗಿನ ಲಿಂಕ್ ಕುರಿತ ಮಾತುಗಳು ಕೇಳಿಬರುತ್ತಿವೆ.

ಈ ಬೆಳವಣಿಗೆ ನಡುವೆ ರಾಜ್ಯ ಸರ್ಕಾರ ಮಹತ್ವದ ನಿರ್ಧಾರ ಘೋಷಿಸಿದೆ. ಸಿಜೆ ರಾಯ್ ದುರಂತ ಸಾವು ಪ್ರಕರಣದ ಕುರಿತು ಎಸ್ಐಟಿ ತನಿಖೆಗೆ ಆದೇಶ ನೀಡಿದ್ದಾರೆ.

ಎಸ್‌ಐಟಿ ರಚನೆ
ನಗರ ಪಶ್ಚಿಮ ವಿಭಾಗದ ಜಂಟಿ ಪೊಲೀಸ್ ಆಯುಕ್ತ ವಂಶಿಕೃಷ್ಣ ನೇತೃತ್ವದಲ್ಲಿ ರಾಜ್ಯ ಸರ್ಕಾರ ಎಸ್‌ಐಟಿ (ವಿಶೇಷ ತನಿಖಾ ತಂಡ) ರಚಿಸಿದೆ.

ಸಿಜೆ ರಾಯ್ ಸಾವು ಕುರಿತು ಪ್ರತಿಕ್ರಿಯೆ ನೀಡಿದ ಗೃಹ ಸಚಿವ ಡಾ.ಜಿ ಪರಮೇಶ್ವರ್, ಉದ್ಯಮಿ ಸಾವಿನ ಕುರಿತು ಸಂಪೂರ್ಣ ತನಿಖೆ ನಡೆಸಲು ಎಸ್‌ಐಟಿ ರಚನೆ ಮಾಡಲಾಗಿದೆ. ಪ್ರಕ್ರರಣದ ಸಂಪೂರ್ಣ ತನಿಖೆ ನಡೆಸಿ ಎಸ್‌ಐಟಿ ತಂಡ ವರದಿ ನೀಡಲಿದೆ ಎಂದಿದ್ದಾರೆ.

ಸಿಜೆ ರಾಯ್ ಸಾವು ಪ್ರಕರಣದ ಎಸ್ಐಟಿ ತಂಡಕ್ಕೆ ವಂಶಿಕೃಷ್ಣ ನೇತೃತ್ವ ವಹಿಸಿದರೆ, ತಂಡದಲ್ಲಿ ಕೆಂದ್ರ ವಿಭಾಗ ಡಿಸಿಪಿ ಅಕ್ಷಯ್, ದಕ್ಷಿಣ ವಿಭಾಗದ ಡಿಸಿಪಿ ಲೋಕೇಶ್ ಜಗಲಾಸರ್, ಹಲಸೂರು ಗೇಟ್ ಎಸಿಪಿ ಸುಧೀರ್, ಸಿಸಿಆರ್ ಬಿ ಎಸಿಪಿ ರಾಮಚಂದ್ರ ಹಾಗೂ ಅಶೋಕನಗರ ಇನ್ಸ್ಪೆಕ್ಟರ್ ರವಿ ಈ ತಂಡದಲ್ಲಿದ್ದಾರೆ. ಉನ್ನತ ಮಟ್ಟದ ತನಿಖೆಗಾಗಿ ಎಸ್ಐಟಿ ರಚನೆ ಮಾಡಲಾಗಿದೆ ಎಂದು ಪರಮೇಶ್ವರ ಹೇಳಿದರು.

ಸಿಜೆ ರಾಯ್‌, ತನ್ನ ಉದ್ಯೋಗಿಗಳಿಗೆ ನೀಡುತ್ತಿದ್ದ ಸ್ಯಾಲರಿ ಎಷ್ಟು?

ನನ್ನ ಬದುಕಿಗೆ ದಾರಿ ದೀಪವಾಗಿದ್ದವರು ನೀವು; ಸಿಜೆ ರಾಯ್ ನೆನೆದು ಹನುಮಂತ ಭಾವುಕ

Mystery ಸಿಜೆ ರಾಯ್ ಡೈರಿಯಲ್ಲಿ ಶಾಸಕರು, ಸಂಸದರ ಹೆಸರು! ಸಾಯುವ ಮುನ್ನ 15 ನಿಮಿಷ ಮಾತಾಡಿದ್ದು ಯಾರ ಜತೆ?

TAGGED:CJ Roy's death further mysterious: SIT formed to investigatepolitical smacks
Share This Article
Facebook Twitter Copy Link Print
Previous Article ಸಿಜೆ ರಾಯ್‌, ತನ್ನ ಉದ್ಯೋಗಿಗಳಿಗೆ ನೀಡುತ್ತಿದ್ದ ಸ್ಯಾಲರಿ ಎಷ್ಟು?
Next Article ಬಿಗ್‌ಬಾಸ್‌ ಮನೆಗೆ ಹೋಗಲು ಗಿಲ್ಲಿ ನಟ ಖರ್ಚು ಮಾಡಿದ್ದೆಷ್ಟು?

Popular Posts

ಐಪಿಎಲ್ ರೂವಾರಿ ಲಲಿತ್ ಮೋದಿ ಬಯೋಪಿಕ್: ಮುಖ್ಯ ಪಾತ್ರದಲ್ಲಿ ರಣವೀರ್ ಸಿಂಗ್?

2 Min Read

ಈ ಲಕ್ಷಣ ಕಂಡುಬಂದರೆ ಮನೆಯಲ್ಲಿ ನಕಾರಾತ್ಮಕ ಶಕ್ತಿ ಹರಿದಾಡುತ್ತಿದೆ ಎಂದರ್ಥ?

2 Min Read

5300 ವರ್ಷಗಳಷ್ಟು ಹಳೆಯದಾದ ಐಸ್ ಮಮ್ಮಿಯಲ್ಲಿ ಇನ್ನೂ ಇದೆ ಜೀವ!

2 Min Read

ಟ್ರೆಕ್ಕಿಂಗ್ ವೇಳೆ ಎಂಬಿಎ ವಿದ್ಯಾರ್ಥಿನಿ ನಿಗೂಢ ನಾಪತ್ತೆ: ಇಬ್ಬರು ಸ್ನೇಹಿತರ ಬಂಧನ!

2 Min Read

You Might Also Like

ಪ್ರಮುಖ

ಐಪಿಎಲ್ ಹಗರಣ; ಹಿರಿಯ ರಾಜಕೀಯ ನಾಯಕರ ಹೆಸರು ಬಾಯ್ಬಿಟ್ಟ ಲಲಿತ್ ಮೋದಿ

3 Min Read
ಪ್ರಮುಖಮನರಂಜನೆ

Adah Sharma: ನಾನು ತಾಯಿಯಾಗಲಿದ್ದೇನೆ ಎಂದ ನಟಿ ಅದಾ ಶರ್ಮಾ, ಫ್ಯಾನ್ಸ್ ಶಾಕ್! ಅಷ್ಟಕ್ಕೂ ಅಸಲಿ ಸಂಗತಿ ಏನು?

1 Min Read
ಪ್ರಮುಖಕರ್ನಾಟಕ

ಯತೀಂದ್ರ ಸಿದ್ದರಾಮಯ್ಯಗೆ ಮಂತ್ರಿಗಿರಿ; ಕೈ ಪಾಳಯದಲ್ಲಿ ಅಸಮಾಧಾನ?

2 Min Read
ಪ್ರಮುಖಕರ್ನಾಟಕ

ನನ್ನ ಹಿಂದೆ ಫೋಟೋಗೆ ಪೋಸ್ ಕೊಟ್ಕೊಂಡು ಯಾರೂ ಕೂತ್ಕೋಬಾರ್ದು: ಡಿಕೆ ಶಿವಕುಮಾರ್ ಗರಂ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?