ನನ್ನ ಬದುಕಿಗೆ ದಾರಿ ದೀಪವಾಗಿದ್ದವರು ನೀವು; ಸಿಜೆ ರಾಯ್ ನೆನೆದು ಹನುಮಂತ ಭಾವುಕ
https://youtube.com/shorts/kIkAyfI4sxw?si=aggVueBL3fodeELS Subscribe ನ್ಯೂಸಿಕ್ಸ್ ಕನ್ನಡ newsics.com ನಿನ್ನೆ ರಿಯಲ್ ಎಸ್ಟೇಟ್ ಕಂಪನಿಯಾದ ‘ಕಾನ್ಫಿಡೆಂಟ್ ಗ್ರೂಪ್’ ಮುಖ್ಯಸ್ಥ ಸಿ.ಜೆ.ರಾಯ್ (57) ಗುಂಡು ಹಾರಿಸಿಕೊಂಡು ಆತ್ಮಹತ್ಯೆಗೆ ಶರಣಾಗಿದ್ದರು. ರಾಯ್ ನಿಧನದ ಬೆನ್ನಲ್ಲೆ ಬಿಗ್ಬಾಸ್ ಸೀಸನ್ 11ರ ವಿಜೇತ ಹನುಮಂತ ಅವರು ಭಾವುಕರಾಗಿದ್ದಾರೆ. ರಾಯ್ ಅವರ ನಿಧನದ ಸುದ್ದಿ ತಿಳಿಯುತ್ತಿದ್ದಂತೆ ಹನುಮಂತ ತಮ್ಮ ಇನ್ಸ್ಟಾಗ್ರಾಂ ಸ್ಟೋರಿಯಲ್ಲಿ ‘ನನ್ನ ಬದುಕಿಗೆ ದಾರಿ ದೀಪವಾಗಿದ್ದವರು ನೀವು, ನಿಮ್ಮ ಈ ಋಣವನ್ನು ಯಾವತ್ತೂ ಮರೆಯೋಕೆ ಸಾಧ್ಯನೇ ಇಲ್ಲ ಸರ್’ ಎಂದು ಭಾವುಕರಾಗಿ ಬರೆದುಕೊಂಡಿದ್ದಾರೆ. ಹನುಮಂತ ಪೋಸ್ಟ್ನಲ್ಲಿ … Continue reading ನನ್ನ ಬದುಕಿಗೆ ದಾರಿ ದೀಪವಾಗಿದ್ದವರು ನೀವು; ಸಿಜೆ ರಾಯ್ ನೆನೆದು ಹನುಮಂತ ಭಾವುಕ
Copy and paste this URL into your WordPress site to embed
Copy and paste this code into your site to embed