Mylaralinga Karnika ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್: ಮೈಲಾರಲಿಂಗ ಕಾರ್ಣಿಕದ ಅರ್ಥವೇನು?
https://youtube.com/shorts/yWrDals90_k?si=3M7uDFWo7rYXZydS newsics.com ಹೊಸಪೇಟೆ: ವಿಜಯನಗರ ಜಿಲ್ಲೆ ಹೂವಿನಹಡಗಲಿ ತಾಲೂಕಿನ ಹರಪನಹಳ್ಳಿಯ ದೊಡ್ಡ ಮೈಲಾರದ ಮೈಲಾರಲಿಂಗೇಶ್ವರ ದೇವಾಲಯದಲ್ಲಿ ಭರತ ಹುಣ್ಣಿಮೆಯ ಈ ವರ್ಷದ ಕಾರಣಿಕ ನುಡಿಯಲಾಗಿದೆ. ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿಯಾಯ್ತಲೇ ಪರಾಕ್ ಎಂದು ಗೊರವಪ್ಪ ಕಾರಣಿಕ ನುಡಿದಿದ್ದಾರೆ. ಭಕ್ತರ ಜಯಘೋಷದ ನಡುವೆ ಬಿಲ್ಲನ್ನೇರಿದ ಗೊರವಯ್ಯ ದಿಟ್ಟಿಸಿ ನೋಡುತ್ತಾ ಈ ವರ್ಷದ ಕಾರಣಿಕ ನುಡಿದರು. ಭರತ ಹುಣ್ಣಿಮೆಯ ದಿನ ನುಡಿಯುವ ಈ ಕಾರಣಿಕವನ್ನು ಅನೇಕ ರೀತಿಯಲ್ಲಿ ವಿಶ್ಲೇಷಿಸಲಾಗುತ್ತದೆ. ವರ್ಷದ ಭವಿಷ್ಯವಾಣಿ ಎನ್ನಲಾಗುತ್ತದೆ. ಈ ಬಾರಿ ಅಂಬಲಿ ರಾಶಿಗೆ … Continue reading Mylaralinga Karnika ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್: ಮೈಲಾರಲಿಂಗ ಕಾರ್ಣಿಕದ ಅರ್ಥವೇನು?
Copy and paste this URL into your WordPress site to embed
Copy and paste this code into your site to embed