Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ದೇಶ > ಮಣಿಪುರದ ನೂತನ ಮುಖ್ಯಮಂತ್ರಿಯಾಗಿ ಬಿಜೆಪಿಯ ಯುಮ್ನಮ್ ಖೇಮ್ಚಂದ್ ಸಿಂಗ್ ಆಯ್ಕೆ
ದೇಶಪ್ರಮುಖ

ಮಣಿಪುರದ ನೂತನ ಮುಖ್ಯಮಂತ್ರಿಯಾಗಿ ಬಿಜೆಪಿಯ ಯುಮ್ನಮ್ ಖೇಮ್ಚಂದ್ ಸಿಂಗ್ ಆಯ್ಕೆ

Share
1 Min Read
SHARE

https://youtube.com/shorts/2Z4I0oFUbOQ?si=GQh11tLqq7tz2UFd

Subscribe ನ್ಯೂಸಿಕ್ಸ್ ಕನ್ನಡ

newsics.com

ಸುಮಾರು 1 ವರ್ಷದಿಂದ ರಾಷ್ಟ್ರಪತಿ ಆಳ್ವಿಕೆಯಲ್ಲಿರುವ ಮಣಿಪುರದ ಹೊಸ ಮುಖ್ಯಮಂತ್ರಿಯಾಗಿ ಬಿಜೆಪಿಯ ಹಿರಿಯ ನಾಯಕ ಯುಮ್ನಮ್ ಖೇಮ್ಚಂದ್ ಸಿಂಗ್ ಅವರನ್ನು ಬಿಜೆಪಿ (BJP) ಪಕ್ಷ ಆಯ್ಕೆ ಮಾಡಿದೆ. ಮಣಿಪುರದಲ್ಲಿ ನಡೆದ ದೀರ್ಘಕಾಲದ ಜನಾಂಗೀಯ ಹಿಂಸಾಚಾರದ ನಡುವೆ 2025ರ ಫೆಬ್ರವರಿ 9ರಂದು ಮುಖ್ಯಮಂತ್ರಿ ಎನ್.
ಬಿರೇನ್ ಸಿಂಗ್ ರಾಜೀನಾಮೆ ನೀಡಿದ್ದರು. ಅಂದಿನಿಂದ ಈ ಹುದ್ದೆ ಖಾಲಿಯಾಗಿತ್ತು. ಅದಾದ ಕೆಲವೇ ದಿನಗಳ ನಂತರ ಮಣಿಪುರದಲ್ಲಿ ರಾಷ್ಟ್ರಪತಿ ಆಳ್ವಿಕೆ ಹೇರಲಾಗಿತ್ತು. ಯುಮ್ನಮ್ ಖೇಮ್ಚಂದ್ ಸಿಂಗ್ ಅವರು ಈಶಾನ್ಯ ರಾಜ್ಯದಲ್ಲಿ ಬಿಜೆಪಿಯ 2ನೇ ಮುಖ್ಯಮಂತ್ರಿಯಾಗಲಿದ್ದಾರೆ.
ಬಿಜೆಪಿ ಶಾಸಕರ ಗುಂಪೊಂದು ದೆಹಲಿಗೆ ಬಂದು ಮಣಿಪುರದಲ್ಲಿ ಸರ್ಕಾರ ರಚನೆ ಕುರಿತು ಅಮಿತ್ ಶಾ ಸೇರಿದಂತೆ ಪಕ್ಷದ ಕೇಂದ್ರ ನಾಯಕತ್ವದೊಂದಿಗೆ ವ್ಯಾಪಕ ಮಾತುಕತೆ ನಡೆಸಿತು. ನಂತರ ಶಾಸಕರು ಸಿಂಗ್ ಅವರನ್ನು ನಾಯಕರನ್ನಾಗಿ ಆಯ್ಕೆ ಮಾಡಿದರು. ನವದೆಹಲಿಯಲ್ಲಿ ನಡೆದ ಸಭೆಯ ನಂತರ ಮಣಿಪುರದ ಬಿಜೆಪಿಯ ಶಾಸಕಾಂಗ ಪಕ್ಷದ ನಾಯಕರಾಗಿ ಯುಮ್ನಮ್ ಖೇಮ್ಚಂದ್ ಸಿಂಗ್ ಅವರ ಹೆಸರನ್ನು ಘೋಷಿಸಲಾಯಿತು. ಖೇಮ್ಚಂದ್ ಸಿಂಗ್ 2 ಬಾರಿ ಶಾಸಕರಾಗಿದ್ದಾರೆ. ಅವರು 2017ರಲ್ಲಿ ಮತ್ತು ನಂತರ 2022ರಲ್ಲಿ ಸಿಂಗ್ಜಮೈ ವಿಧಾನಸಭಾ ಸ್ಥಾನದಿಂದ ಸತತ ಎರಡು ಅವಧಿಗೆ ಆಯ್ಕೆಯಾಗಿದ್ದರು.
2017ರ ಮಾರ್ಚ್ ತಿಂಗಳಲ್ಲಿ ಮಣಿಪುರ ವಿಧಾನಸಭೆಯ ಸ್ಪೀಕರ್ ಆಗಿ ಆಯ್ಕೆಯಾದಾಗ ಅವರು ಜನಪ್ರಿಯತೆ ಗಳಿಸಿದರು. ಅವರು ಪೂರ್ಣ 5 ವರ್ಷಗಳ ಅವಧಿಗೆ ಆ ಹುದ್ದೆಯನ್ನು ಅಲಂಕರಿಸಿದರು. 2022ರ ವಿಧಾನಸಭಾ ಚುನಾವಣೆಯ ನಂತರ, ಖೇಮ್ಚಂದ್ ಸಿಂಗ್ ಅವರನ್ನು ಎರಡನೇ ಬಾರಿಗೆ ಬಿರೇನ್ ಸಿಂಗ್ ಸಂಪುಟಕ್ಕೆ ಸಚಿವರನ್ನಾಗಿ ಸೇರಿಸಲಾಯಿತು. ಅವರಿಗೆ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತಿ ರಾಜ್, ಪುರಸಭೆ ಆಡಳಿತ, ವಸತಿ ಅಭಿವೃದ್ಧಿ ಮತ್ತು ಶಿಕ್ಷಣ ಸೇರಿದಂತೆ ಹಲವಾರು ಖಾತೆಗಳನ್ನು ವಹಿಸಲಾಯಿತು. ರಾಷ್ಟ್ರಪತಿ ಆಳ್ವಿಕೆ ಹೇರುವವರೆಗೂ ಖೇಮ್ಚಂದ್ ಸಿಂಗ್ ಸಚಿವರಾಗಿ ಸೇವೆ ಸಲ್ಲಿಸುತ್ತಲೇ ಇದ್ದರು.

ಸರ್ಕಾರಿ ನೌಕರರಿಗೆ ಆರೋಗ್ಯ ಸಂಜೀವಿನಿ’ ಯೋಜನೆ ಬಗ್ಗೆ ಮಾರ್ಗಸೂಚಿ ಬಿಡುಗಡೆ

TAGGED:BJP's Yumnam Khemchand Singh elected as new Chief Minister of Manipur
Share This Article
Facebook Twitter Copy Link Print
Previous Article ಸರ್ಕಾರಿ ನೌಕರರಿಗೆ ಆರೋಗ್ಯ ಸಂಜೀವಿನಿ’ ಯೋಜನೆ ಬಗ್ಗೆ ಮಾರ್ಗಸೂಚಿ ಬಿಡುಗಡೆ
Next Article ಗಂಡನ ಸಮಾಧಿ ಮೇಲೆಯೇ 8 ತಿಂಗಳು ಮಲಗುತ್ತಿದ್ದ ಪತ್ನಿ; ಆಗಿದ್ದೇನು?

Popular Posts

Personality Traits Based on the Day You Were Born ನೀವು ಹುಟ್ಟಿದ ವಾರದ ದಿನದ ಪ್ರಕಾರ ನಿಮ್ಮ ಸ್ವಭಾವ ಹೇಗಿರುತ್ತದೆ? ಇಲ್ಲಿದೆ ಸಂಪೂರ್ಣ ಮಾಹಿತಿ

2 Min Read

Maruti Suzuki ಆಗಸ್ಟ್‌ನಿಂದ ಮಾರುತಿ ಸುಜುಕಿ ಕಾರುಗಳ ಬೆಲೆ ದುಬಾರಿ

1 Min Read

Digital Banking ಬ್ಯಾಂಕ್ ಅಕೌಂಟ್ ಹ್ಯಾಕ್ ಆಗಿದೆಯಾ? ಆತಂಕ ಬೇಡ, ತಕ್ಷಣ ಈ 5 ಕೆಲಸಗಳನ್ನು ಮಾಡಿ

2 Min Read

Farmers Protest ಬಲ್ಡೋಟ ಕಂಪನಿ ವಿರುದ್ಧ ಭುಗಿಲೆದ್ದ ರೈತರ ಆಕ್ರೋಶ, ಪೊಲೀಸರ ಕಣ್ಣೆದುರೇ ಕಾಂಪೌಂಡ್ ಧ್ವಂಸ

1 Min Read

You Might Also Like

ಪ್ರಮುಖದೇಶಮನರಂಜನೆ

Jana Nayaga ‘ಜನ ನಾಯಗನ್’ ಅಬ್ಬರ; ಕೆಲವೇ ಗಂಟೆಗಳಲ್ಲಿ 6 ಲಕ್ಷಕ್ಕೂ ಹೆಚ್ಚು ಟಿಕೆಟ್ ಸೋಲ್ಡ್ ಔಟ್

1 Min Read
ಪ್ರಮುಖದೇಶ

NEET Protest ಪಿಎಂ ನಿವಾಸದ ಎದುರು ಬೃಹತ್ ಧರಣಿ; ರಾಹುಲ್ ಗಾಂಧಿ, ಪ್ರಿಯಾಂಕಾ ಗಾಂಧಿ ಸೇರಿ ಪ್ರಮುಖ ನಾಯಕರ ಬಂಧನ

1 Min Read
ಪ್ರಮುಖದೇಶಮನರಂಜನೆ

Nandamuri Balakrishna ಶೂಟಿಂಗ್ ಸೆಟ್‌ನಲ್ಲಿ ಅವಘಡ: ‘ನಟಸಿಂಹ’ ಬಾಲಕೃಷ್ಣ ಮೊಣಕಾಲಿಗೆ ಗಾಯ, ಆಸ್ಪತ್ರೆಗೆ ದಾಖಲು

1 Min Read
ಕರ್ನಾಟಕದೇಶಪ್ರಮುಖ

Cabinet expansion ನಾಳೆಯೇ ಸಚಿವ ಸಂಪುಟ ವಿಸ್ತರಣೆಯಾಗತ್ತಾ? ಲಕ್ಷ್ಮೀ ಹೆಬ್ಬಾಳ್ಕರ್‌ಗೋಸ್ಕರ ಮತ್ತೆ ಚರ್ಚೆಗಿಳಿದ ಹೈಕಮಾಂಡ್! ಪ್ರಮಾಣವಚನ ಮುಂದೂಡಿಕೆ ಸಾಧ್ಯತೆ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?